ಕುಂದಾಪುರ(ಆ, 31): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಅಧಿಕೃತ ಪಟ್ಟಿಯನ್ನು ಉಡುಪಿ ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು ಸಮಾಜ ಸೇವಾ ವಿಭಾಗದಲ್ಲಿ ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರು ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ), ಇದರ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಘದ ಸ್ಥಾಪನೆಯಿಂದ ಹಿಡಿದು ಸಂಘಕ್ಕೆ ಎನ್ ಸಿ ಡಿ ಸಿ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ರಕ್ತದಾನಿಗಳು ವೈದ್ಯರು ಹಾಗೂ ರೋಗಿಗಳ ನಡುವಿನ ಸೇತುವೆ: ಡಾ. ಜಿ .ಎಸ್ ಚಂದ್ರಶೇಖರ್
ಉಡುಪಿ ( ಆ,30): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಉಡುಪಿ ಗ್ರೂಪ್ಸ್ ಆಫ್ ಇನ್ಸ್ ಟ್ಯೂಷನ್ ಮಣಿಪಾಲ, ಮಾಹೆ ಎನ್ ಎಸ್ ಎಸ್ ಯೂನಿಟ್ 1&2 ಎಂಐಟಿ ಮಣಿಪಾಲ, ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಅಕ್ಟೋಬರ್ 27 ರಂದು ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆದರ್ಶ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ […]
ಬಾಳಿಕೆರೆ : ಅಶಕ್ತ ಕುಟುಂಬಕ್ಕೆ ಸಹಾಯ ಧನ ಹಸ್ತಾಂತರ
ಹೆಮ್ಮಾಡಿ(ಆ,21): ದಿವಂಗತ ಶೀನ ಮೊಗವೀರ ಬಾಳಿಕೆರೆ ಅರ್ಸುಮಕ್ಕಿ ಇವರ ಕುಟುಂಬಕ್ಕೆ ಇಂದು ದಾನಿಗಳ ನೆರವಿನಿಂದ ಸಂಗ್ರಹವಾದ ಹಣವನ್ನು ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಬಿ ಕಾಂಚನ ರವರ ನೇತ್ರತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಾಳಿಕೆರೆ ಮೊಗವೀರ ಗ್ರಾಮ ಸಭಾ ಕುಡಿಗೆಯ ಅಧ್ಯಕ್ಷರಾದ ಸುಧಾಕರ್ ಕಾಂಚನ್ , ಕೂಡಿಗೆಯ ಗೌರವ ಸಲಹೆಗಾರರಾದ ಗಣೇಶ ಟಿ. ಕಾಂಚನ್ , ಹೆಮ್ಮಾಡಿ ಘಟಕ ಮಾಜಿ ಅಧ್ಯಕ್ಷರಾದ ಲೋಹಿತಾಶ್ವ ಆರ್ […]
ಬಗ್ವಾಡಿ: ಸುಧಾ ಮೊಗವೀರರಿಗೆ ಸನ್ಮಾನ
ಬಗ್ವಾಡಿ( ಆ,21): ಶ್ರೀ ಕ್ಷೇತ್ರ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಸುಧಾ ಮೊಗವೀರರವರು ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಜನ ಸೇವಾ ಸಂ(ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ ಮಾತನಾಡಿ ಈ ಹಿಂದಿನ ಕೊಲ್ಲೂರು ದೇವಳದ ಆಡಳಿತ ಮಂಡಳಿಯ ವ್ಯೆವಸ್ಥಾಪನ […]
ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿ: ಮಾಸ್ಟರ್ ಶ್ರೀಶ ಗುಡ್ರಿ ಹಾಗೂ ಸಂಭ್ರಮ್ ಎಸ್ ಗುಡ್ರಿ ಉತ್ತಮ ಸಾಧನೆ
ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ
ಕುಂದಾಪುರ( ಆ,13): ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ ಕಾರ್ಯಕ್ರಮ ಕುಂದಾಪುರದ ಸಾಯಿ ಸೆಂಟರ್ ಬಿಲ್ಡಿಂಗ್ ನಲ್ಲಿ ಅಕ್ಟೋಬರ್, 11 ರಂದು ಅನಾವರಣಗೊಂಡಿತು. ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಆಡಳಿತ ಮೊಕ್ತೇಸರರು ಹಾಗೂ ಮಾಜಿ ಶಾಸಕರಾದ ಶ್ರೀ ಬಿ.ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಉಡುಪಿ ಜಿಲ್ಲೆಯ ಪರಿಸರ ಇದೊಂದು ವಿನೂತನ ಪ್ರಯೋಗ ಈಗಿನ ಕಾಲಕ್ಕೆ ತಕ್ಕಂತೆ ಹೊಸ ಆಲೋಚನೆಗಳ ಮೂಲಕ ಭಾಮಾ […]
ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕನಿಗೆ ಸನ್ಮಾನ
ಕುಂದಾಪುರ(ಅ,10 ): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2024 ನೇ ಸಾಲಿನ ತೆಲಂಗಾಣ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನೆಡೆಸಿದ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 10 ಕ್ಕೆ 10 ಸಿಜಿಪಿಎ ಗಳಿಸುವ ಮೂಲಕ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ತಾಲೂಕಿನ ತೆಕ್ಕೆಟ್ಟೆಯ ಮಲ್ಯಾಡಿ ಗ್ರಾಮದ ಯುವ ಸಾಧಕ ಶ್ರೀ ಮುಗ್ಧ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ […]
ಬಗ್ವಾಡಿ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ವನ ಮಹೋತ್ಸವ
ಹೆಮ್ಮಾಡಿ (ಸೆ. 25) ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ಮಾಣೂರು, ಪಡುಕೆರೆ ವತಿಯಿಂದ ಶ್ರೀ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಆನಂದದ ಸೃಷ್ಟಿ ಪರಿಕಲ್ಪನೆಯ ಅತ್ಯಮೂಲ್ಯವಾದ ಗಿಡಗಳನ್ನು ದೇಗುಲದ ಪ್ರಾಂಗಣದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಕುಂದಾಪುರ ಇದರ ಶಾಖಾಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಕೋಶಾಧಿಕಾರಿ ಸತೀಶ್ ನಾಯ್ಕ್ […]
ತಾಲೂಕು ದಸರಾ ಚಾಂಪಿಯನ್ಶಿಪ್: ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ
ಕುಂದಾಪುರ (ಸೆ,22): ಕುಂದಾಪುರ ತಾಲೂಕು ದಸರಾ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆಗೈದಿದ್ದಾರೆ. 1500 ಮೀಟರ್ ಓಟದಲ್ಲಿ ನವ್ಯಾ ಆಚಾರ್ ದ್ವಿತೀಯ ಸ್ಥಾನ ಹಾಗೂ 3000 ಮೀಟರ್ ಓಟದಲ್ಲಿ ದ್ವಿತೀಯಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ . ಹಾಗೆಯೇ ರೆನಸ್ಲಿ 200 ಮೀಟರ್ ಓಟದಲ್ಲಿ 3 ನೇ ಸ್ಥಾನ ಪಡೆದಿದ್ದಾರೆ. ಈ ಸಂಸ್ಥೆಯ ಮಹಿಳೆಯರ ತಂಡ 4×100ಮೀಟರ್ ರಿಲೇ […]
ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ : ರಕ್ತದಾನ ಶಿಬಿರ
ಕುಂದಾಪುರ ( ಸೆ.22): ಮೊಗವೀರ ಯುವ ಸಂಘಟನೆ ( ರಿ. ), ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ. ) ಅಂಬಲಪಾಡಿ ಉಡುಪಿ, ಇವರ ನೇತೃತ್ವದಲ್ಲಿ ವಿಠ್ಠಲವಾಡಿ ಫ್ರೆಂಡ್ಸ್ (ರಿ.), ಕುಂದಾಪುರ, ಕಿಂಗಫಿಷರ್ ಸ್ಪೋರ್ಟ್ಸ್ ಕ್ಲಬ್ ಖಾರ್ವಿಕೇರಿ ಕುಂದಾಪುರ, ಕೆ. ಎಂ. ಸಿ. ರಕ್ತನಿಧಿ ವಿಭಾಗ ಮಣಿಪಾಲ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 22 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆದ ರಕ್ತದಾನ […]










