ವಂಡ್ಸೆ (ಮೇ,19): ಸರಕಾರಿ ಪ್ರೌಢಶಾಲೆ ನೆಂಪು ಇದರ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಮೇ 19ರಂದು ದಿ. ಸಂಜೀವಿ ಭಾಸ್ಕರ್ ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಿತು. ಪ್ರೇಮಾನಂದ ಆಚಾರಿ ವಂಡ್ಸೆ ಪ್ರಾರ್ಥನೆಗೈದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ವಿವಿಧ ಕ್ರೀಡೆ, ಸ್ಪರ್ಧೆ, ಸಂಗೀತ ಹಾಗೂ ನ್ರತ್ಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹಳೆ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಮಧುರ ಕ್ಷಣಗಳನ್ನು ಮೆಲುಕು ಹಾಕಿದರು. ಕಳೆದ ವರ್ಷ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಹೊಸಂಗಡಿ: ಮತದಾರರ ಜಾಗೃತಿ ಕಾರ್ಯಕ್ರಮ
ಕುಂದಾಪುರ (ಏ.09): ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಹೊಸಂಗಡಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಏಪ್ರಿಲ್ ,08 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಗುರುಪ್ರಸಾದ್ ಹೆಚ್ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರು ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಪನ್ಮೂಲ ವ್ಯಕ್ತಿಯಾದ ಶ್ರೀ ರಾಘವೇಂದ್ರ […]
ಬಗ್ವಾಡಿ : ಗುರಿಕಾರರ ಸಭೆ
ಹೆಮ್ಮಾಡಿ (ಏ,07): ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಆಶ್ರಯದಲ್ಲಿ ಮೊಗವೀರ ಸಮುದಾಯದ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಎಪ್ರಿಲ್, 07 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಜರುಗಿತು.ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಮುಂಬೈ ಇದರ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮೊಗವೀರ ಮಹಾಜನ ಸೇವಾ ಸಂಘ( ಬಗ್ವಾಡಿ ಹೋಬಳಿ 1941) ಇದರ […]
ಡಾI ಬಿ. ಬಿ ಹೆಗ್ಡೆ ಕಾಲೇಜು : ಮತದಾನ ಜಾಗೃತಿ ಅಭಿಯಾನ
ಕುಂದಾಪುರ(ಏ.04):ಇಲ್ಲಿನ ಡಾI ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ನಮ್ಮ ಭೂಮಿ ಸಂಸ್ಥೆಯ ಸಹಯೋಗದೊಂದಿಗೆ ಮತದಾನ ಜಾಗೃತಿ ಅಭಿಯಾನ ಏಪ್ರಿಲ್ 04 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕ ಗಣೇಶ್ ಶೆಟ್ಟಿ ಮಾತನಾಡಿ ಮತ ಚಲಾವಣೆ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಜವಾಬ್ದಾರಿಯುತವಾಗಿ […]
ಗುರುದತ್ತ ಕುಲಕರ್ಣಿಯವರಿಗೆ ಮಾಧ್ಯಮ ವಾಹಕ ಪ್ರಶಸ್ತಿ
ಬೆಂಗಳೂರು ( ಮಾ.30): ಮಂತ್ರಾಲಯದಂತಹ ಪುಣ್ಯ ಕ್ಷೇತ್ರದಲ್ಲಿ ಪರಿಮಳ ಪ್ರಶಸ್ತಿ, ಕರುನಾಡ ಮರಳಿ ಸಂಸ್ಕೃತಿಗೆ,ಗಾಂಧೀಜಿಯವರ ಕನಸಿನ ಗಾಂಧಿ ಹೆಜ್ಜೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಸ್ಪೇಸ್ ಮೀಡಿಯಾ ನಿರ್ದೇಶಕರಾದ ಶ್ರೀ ಗುರುದತ್ತ ಕುಲಕರ್ಣಿ ಅವರಿಗೆ ಚಿರಂತನ ಅಭಿವೃದ್ಧಿ ಪ್ರತಿಷ್ಠಾನ ಪ್ರತಿ ವರ್ಷ ಕೊಡಮಾಡುವ SPB ಮತ್ತು LNS ನೆನಪು ಕಾರ್ಯಕ್ರಮದಲ್ಲಿ ದೃಶ್ಯ ಮಾಧ್ಯಮದ ವಿಭಾಗದ ಸಾಧನೆ ಗುರುತಿಸಿ ಕೊಡಮಾಡುವ ಮಾಧ್ಯಮ ವಾಹಕ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ […]
ಸ್ತ್ರೀ ಶಕ್ತಿ ಬಗ್ವಾಡಿ :ವಿಶ್ವ ಮಹಿಳಾ ದಿನಾಚರಣೆ- ವಿವಿಧ ಕಾರ್ಯಕ್ರಮ
ಹೆಮ್ಮಾಡಿ(ಮಾ.8) : ಸ್ತ್ರೀ ಶಕ್ತಿ ಬಗ್ವಾಡಿ ಹೋಬಳಿಯ ವತಿಯಿಂದದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಹಾಗೂ ಸಭಾ ಕಾರ್ಯಕ್ರಮ ಮತ್ತು ಹಿರಿಯ 5 ಮಂದಿ ಸ್ತ್ರೀಯರನ್ನು ಗೌರವಿಸುವ ಕಾರ್ಯಕ್ರಮ ಮಾರ್ಚ್ 08 ರಂದು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಬಗ್ವಾಡಿಯಲ್ಲಿ ನಡೆಯಿತು. ಸ್ತ್ರೀ ಶಕ್ತಿ ಇದರ ಅಧ್ಯಕ್ಷರಾದ ಶ್ಯಾಮಲಾ ಜಿ ಚಂದನ್ ರವರು ಸಭೆಯ ಅಧ್ಯಕತೆ ವಹಿಸಿದರು, ಮುಖ್ಯ ಅತಿಥಿ ಗಳಾಗಿ ಮೊಗವೀರ ಮಹಾಜನ […]
ಡಾI ಬಿ. ಬಿ ಹೆಗ್ಡೆ ಕಾಲೇಜು : ಪ್ರಾಜೆಕ್ಟ್ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ (ಮಾರ್ಚ್ 04): ಕಾಲೇಜಿನ ಗಣಕ ವಿಜ್ಞಾನ ವಿಭಾಗದಿಂದ ಮಾರ್ಚ್ 04 ರಂದು ಅಂತಿಮ ವರ್ಷದ ಬಿಸಿಎ ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ Soft Skills Development Centre-MIT, Manipal ವತಿಯಿಂದ ಪ್ರಾಜೆಕ್ಟ್ ಓರಿಯಂಟೇಶನ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಫ್ಟ್ ಸ್ಕಿಲ್ಸ್ ಟ್ರೈನರ್ ಶ್ರೀಮತಿ ರಾಜಲಕ್ಷ್ಮೀ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥರಾದ ಶ್ರೀ […]
ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ: ಹೆಮ್ಮಾಡಿ ಘಟಕ ಪದಪ್ರದಾನ ಸಮಾರಂಭ
ಕುಂದಾಪುರ (ಫೆ.19):ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇದರ 2024 ಮತ್ತು 25ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ಗೌರವಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕುಂದಾಪುರದ ಮೊಗವೀರ ಭವನದಲ್ಲಿ ಫೆಬ್ರವರಿ 10 ರಂದು ಜರುಗಿತು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್ರವರು ಕಾರ್ಯಕ್ರಮ ಉದ್ಘಾಟಿಸಿಶುಭ ಹಾರೈಸಿ ಯುವ ಸಮುದಾಯ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳಬೇಕು ಎಂದು ಹೇಳಿದರು. ಮೊಗವೀರ […]
ರಕ್ತದ ಆಪತ್ಬಾಂದವ - ಜೀವ ರಕ್ಷಕ ಸತೀಶ್ ಸಾಲ್ಯಾನ್ ಮಣಿಪಾಲ್
ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಲ್ಲಿ ದೇವರನ್ನು ಕಾಣುವ ವ್ಯಕ್ತಿತ್ವ ಸತೀಶರದ್ದು. ಸತೀಶ್ ಒಬ್ಬ ರಕ್ತದಾನಿ, ರಕ್ತದ ಜೊತೆಗಾರ ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಅವರೊಬ್ಬ ಅಪ್ಪಟ ಹೃದಯವಂತ, ಸಂವೇದನಶೀಲ ಮತ್ತು ಮಾನವೀಯತೆ ತುಂಬಿಕೊಂಡಿರುವ ಕರುಣಾಮಯಿ ಮತ್ತು ಮಗುವಿನಂತ ಮನಸ್ಸಿನವರು. ಸತೀಶ್ ಅವರ ಬಳಿ ಬಂದು ಸರ್ ನಿಮ್ಮ ಸಹಾಯವನ್ನು ನಾನು ಜೀವನ ಪರ್ಯಂತ ಮರೆಯುವುದಿಲ್ಲ ಎಂದು ಹೇಳಿದವರು ಅನೇಕರು. ಸಾವಿರಾರು ರೋಗಿಗಳ ಮನೆಯವರು ರಕ್ತದ ಪೂರೈಕೆಯಿಂದ ಸತೀಶರಲ್ಲಿ ಮನವಿ ಮಾಡಿಕೊಂಡಾಗ […]
ಇಡೂರು ಕುಂಜ್ಞಾಡಿ: ಪರಿಸರ ಸಂರಕ್ಷಣೆಗಾಗಿ ಕ್ರಿಕೆಟ್ ಪಂದ್ಯಾಟ
ಹೆಮ್ಮಾಡಿ ( ಫೆ.08): ಗಿಡ ಬೆಳೆಸಿ ಹಸಿರು ಉಳಿಸಿ ಎನ್ನುವ ಆಶಯದೊಂದಿಗೆ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಇಡೂರು ಕುಂಜ್ಞಾಡಿಯ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ವನದುರ್ಗಾ ಫ್ರೆಂಡ್ಸ್ ವತಿಯಿಂದ ಇದೇ ಫೆಬ್ರವರಿ 11 ರ ಆದಿತ್ಯವಾರ ದoದು ಕುಂಜ್ಞಾಡಿಯ ಯಕ್ಷಿಮನೆ ಮೈದಾನದಲ್ಲಿ 30 ಗಜಗಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7899528099 ,9611055813, 7259156275ವರದಿ : 🖋 ರಾಘವೇಂದ್ರ ಹಾರ್ಮಣ್










