ಕುಂದಾಪುರ( ಆ,06): ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕುಲಸ್ ಜಿಮ್ ನ ಸದಸ್ಯೆ. ತರಬೇತುದಾರ ಸತೀಶ್ ಖಾರ್ವಿ ಮತ್ತು ಕಾರ್ತಿಕ್ ಪೂಜಾರಿ ತರಬೇತಿ ನೀಡಿರುತ್ತಾರೆ. ಈಕೆ ಗಂಗೊಳ್ಳಿಯ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಆ,03): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಅಕ್ಟೋಬರ್ 02 ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರುr ದೀಪ ಬೆಳಗಿಸಿ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನಗೈದು ಕಾರ್ಯಕ್ರಮ ವನ್ನು […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ & ರೇಂಜರ್ಸ್ , ಯುವ ರೆಡ್ಕ್ರಾಸ್ ಘಟಕ ಹಾಗೂ ರೋರ್ಯಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಸರ್ವಧರ್ಮ ಪ್ರಾರ್ಥನೆ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ಸ ಸ್ಕೌಟ್ ಲೀಡರ್ ಶ್ರೀ […]
ಗಾಂಧಿ ಎಂಬ ಮಾಂತ್ರಿಕ …..
2 ಅಕ್ಟೋಬರ್ 1869 ರಂದು ನಮ್ಮ ಭಾರತಾಂಬೆಯ ಪುಣ್ಯಗರ್ಭದಲ್ಲಿ ಜನಿಸಿ, ಭಾರತಾಂಬೆಯ ಕೀರ್ತಿಪತಾಕೆಯನ್ನು ವಿಶ್ವಕ್ಕೆ ಹಾರಿಸಿದ ಮಹಾನ್ ಚೇತನ ಮಹಾತ್ಮಾ ಗಾಂಧೀಜಿ. ಗಾಂಧಿ ಎಂದರೆ ಯಾರೊಬ್ಬರೂ ಮರೆಯಲಾಗದ ಭಾವ. ಜಗತ್ತಿಗೆಲ್ಲಾ ಶಾಂತಿ ಪಾಠಮಾಡಿದ ಶಾಂತಿ ದೂತ. ಆಧುನಿಕ ತಂತ್ರಜ್ಞಾನ ಯುಗದಲ್ಲೂ ಸದಾ ಕಾಡುವ ಶಕ್ತಿ. ದೇಶಕಾಲಗಳನ್ನು ಮೀರಿದ ವ್ಯಕ್ತಿ, ಇವರು ವ್ಯಕ್ತಿಯಷ್ಟೇ ಅಲ್ಲ ಚಿಂತನೆಗಳ ಜಾಲವಾಗಿದ್ದಾರೆ. ಆದರೆ ನಮ್ಮ ದುರ್ದೈವವೆಂದರೆ ಅಂದಿನಿoದ ಇಂದಿನವರೆಗೂ ಅಂತಹ ಮತ್ತೊಬ್ಬ ಮಹಾನ್ ಚೇತನ ಭಾರತಾಂಬೆಯ […]
ಉಡುಪಿ: ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಮನವಿ
ಉಡುಪಿ (ಸೆ,28): 2006 ರ ಏಪ್ರಿಲ್ 01 ರ ಪೂರ್ವದಲ್ಲಿ ಹಾಗೂ ನಂತರ ಸೇವೆಗೆ ಸೇರಿ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನೂತನ ಪಿಂಚಣಿ ಯೋಜನೆ ಅಥವಾ ನಿಶ್ಚಿತ ಪಿಂಚಣಿ ಯೋಜನೆ ಎನ್ನುವ ಯಾವುದೇ ಸೌಲಭ್ಯ ಇರುವುದಿಲ್ಲ. ಈ ವ್ಯವಸ್ಥೆಯಿಂದ ಈಗಾಗಲೇ 25 ರಿಂದ 30 ವರ್ಷಗಳವರೆಗೆ ಸೇವೆ ಸಲ್ಲಿಸಿದ ನೌಕರರು ವಯೋನಿವೃತ್ತಿ ಸಮಯದಲ್ಲಿ ಬರಿಗೈಯಲ್ಲಿ ಮನೆಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿವೃತ್ತಿ ಹೊಂದಿದ ಅನೇಕ ನೌಕರರು ಮಾನಸಿಕ ತೊಂದರೆಗೆ ಒಳಗಾಗಿ […]
ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ರಾಯಬಾರಿಗಳಾಗಬೇಕು: ಕೆ.ಸಿ. ರಾಜೇಶ್
ಕುಂದಾಪುರ (ಸೆ.23): ವಿದ್ಯಾರ್ಥಿಗಳು ಜೀವನ ಮೌಲ್ಯ, ಸಂಸ್ಕಾರ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಳ್ಳುವಂತಾಗಬೇಕು. ಇದರಿಂದ ಶಿಕ್ಷಣ ಸಂಸ್ಥೆಗಳು ಕಲಿಸಿದ ವಿದ್ಯೆಗೆ ಸಾರ್ಥಕತೆ ದೊರೆಯುತ್ತದೆ. ಆ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯೊoದರ ರಾಯಬಾರಿಗಳಾಗಬೇಕು ಎಂದು ಕಾಲೇಜು ಗವನಿಂಗ್ ಕೌನ್ಸಿಲ್ ಸದಸ್ಯ, ಪತ್ರಕರ್ತ ಶ್ರೀ ಕೆ.ಸಿ. ರಾಜೇಶ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಫ್ರೇಶ್ […]
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನಿಯಾಗಿ ಮೂಡಿಬಂದು ಅವಳಿ ಪ್ರಶಸ್ತಿಯನ್ನು ಗೆದ್ದುಕೊಂದಿದೆ. […]
ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ದ್ವಿತೀಯ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ವೀರೇಶ್, ಚರಣ್, ನಾಗರಾಜ್, ಆದಿತ್ಯ, ಶಮಿತ್, ಯುವರಾಜ್, ರಿತೇಶ್, ನವೀನ್ ಶರಣ್ ಮತ್ತು […]
ಎಂಐಟಿ ಕುಂದಾಪುರ: ವಿಶೇಷ ಸಂವಾದ ಕಾರ್ಯಕ್ರಮ
ಕುಂದಾಪುರ(ಸೆ,28): ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24 ರ ಅಂಗವಾಗಿ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ನ ಪ್ರಧಾನ ತಂತ್ರಜ್ಞಾನ ಮಾರ್ಗದರ್ಶಕ ಶ್ರೀ ಶ್ರೀಪಾದ ಹೆಬ್ಬಾರ್ ಅವರಿಂದ ಕಾರ್ಪೊರೇಟ್ ಜಗತ್ತಿನಲ್ಲಿ ತಂತ್ರಜ್ಞಾನವನ್ನು ನಿಯಂತ್ರಿಸುವುದು- ಪ್ರವೃತ್ತಿಗಳು, ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಯಿತು. ಕಾರ್ಪೊರೇಟ್ ದೈತ್ಯರ ಉದಾಹರಣೆಗಳನ್ನು ಉಲ್ಲೇಖಿಸಿ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ಶ್ರೀ ಶ್ರೀಪಾದ ಹೆಬ್ಬಾರ್ ಸಲಹೆ ನೀಡಿದರು. ವಿಷಯಗಳ ಮೂಲಭೂತ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಮೂಲ ಲೇಖಕರು […]










