ಕುಂದಾಪುರ [ಅ. 18]: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಟೆನ್ನಿಸ್ ವಿದ್ಯಾರ್ಥಿಗಳ ತಂಡ, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ ಗೆ ಪ್ರಶಸ್ತಿ
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಯ ತರಬೇತುದಾರ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಸಂಸ್ಥೆಗೆ ಪ್ರಶಸ್ತಿ
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ. 14 ರ ವಯೋಮಾನ ವರ್ಗದ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಹಾಗೂ 17 ರ ವಯೋಮಾನ ವರ್ಗದ ಓಟದ […]
ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ಸಮಿತಿ ಗಂಗೊಳ್ಳಿ: 77ನೇ ಸ್ವಾತಂತ್ರ್ಯೋತ್ಸವ
ಗಂಗೊಳ್ಳಿ(ಆ,18): ಬೆಂಗಳೂರು ಹೋಟೆಲ್ ನ್ಯೂಸ್ ಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ 77ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಯಿತು. ಗಂಗೊಳ್ಳಿಯ ಜಿ ಎಫ್ ಸಿ ಎಸ್ ಉದ್ಯೋಗಿ ನಾಗರಾಜ ಖಾರ್ವಿ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷರಾದ ಜಿ. ಕೆ.ವೆಂಕಟೇಶ್ ಕೊಡೇರಿ ಮನೆ, ಗಂಗಾಧರ ಪೈ, ಬಿಲ್ಲವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ, ವಿಜಯ ಖಾರ್ವಿ, ಭಾಸ್ಕರ ಖಾರ್ವಿ, ಲಕ್ಷ್ಮಣ ಬಿಲ್ಲವ, ಭಾಸ್ಕರ, […]
ಮೂಡ್ಲಕಟ್ಟೆ ಐಎಂಜೆ ಸಮೂಹ ಸಂಸ್ಥೆ: 77ನೇ ಸ್ವಾತಂತ್ರ್ಯ ದಿನಾಚರಣೆ
ಮೂಡ್ಲಕಟ್ಟೆ(ಆ,17): ಇಲ್ಲಿನ ಐಎಂಜೆ ಸಮೂಹ ಸಂಸ್ಥೆಗಳು ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ಅವರು ಮೂಡ್ಲಕಟ್ಟೆನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಜೆನ್ನಿಫರ್ ಫ್ರೀಡಾ ಮಿನೇಜಸ್ ಮತ್ತು ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ.ಪ್ರತಿಭಾ ಎಂ ಪಟೇಲ್ ಉಪಸ್ಥಿತಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬ್ರಾಂಡ್ ಬಿಲ್ಡಿಂಗ್ ನಿದೇರ್ಶಕರಾದ ಡಾ.ರಾಮಕೃಷ್ಣ ಹೆಗಡೆ ಉಪ ಪ್ರಾಂಶುಪಾಲರುಗಳಾದ ಪ್ರೊ. ಮೆಲ್ವಿನ್ ಡಿ ಸೋಜಾ, ಶ್ರೀ […]
ಎಚ್. ಎಮ್. ಎಮ್ & ವಿ. ಕೆ. ಆರ್ ಆಂಗ್ಲ ಮಾಧ್ಯಮಶಾಲೆ: ಕುಂದಾಪುರ ವೃತ್ತ ಮಟ್ಟದ ವಾಲಿಬಾಲ್ ಮತ್ತು ಖೋ ಖೋ ಪಂದ್ಯಾಟ
ಕುಂದಾಪುರ (ಆ,16): ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ವಿ. ಕೆ. ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ವ್ಯತ್ತ ಮಟ್ಟದ ವಾಲಿಬಾಲ್ ಮತ್ತು ಖೋ ಖೋ ಪಂದ್ಯಾಟ ನಡೆಯಿತು. ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ತಾಲೂಕು […]
ಹಿರಿಯರ ತ್ಯಾಗ ಬಲಿದಾನವನ್ನು ಸಾರ್ಥಕ ಪಡಿಸೋಣ: ಎಮ್ ಕೆ ವಿಜಯ ಕುಮಾರ್
ಕಾರ್ಕಳ(ಆ,15): ನಮ್ಮ ದೇಶಕ್ಕೆ ಹಿರಿಯರ ನಿಃಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮ ಇಂದು ಸ್ವತಂತ್ರ ಭಾರತದಲ್ಲಿ ನಾವು ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನಂತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ ಖ್ಯಾತನ್ಯಾಯವಾದಿ ಶ್ರೀ ಎಂ ಕೆ ವಿಜಯಕುಮಾರ್ ಕರೆ ನೀಡಿದರು. ಅವರು ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡುತ್ತ ಇಂತಹ ಭರತ ಭೂಮಿಯಲ್ಲಿ ಜನಿಸಿರುವುದೇ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: 77ನೇ ಸ್ವಾತಂತ್ರ್ಯ ದಿನಾಚರಣೆ
ಕುಂದಾಪುರ (ಆ, 15) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಘಟಕದಲ್ಲಿ ಆಯೋಜಿಸಿದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ನೆರವೇರಿಸಿದರು. ಶಿಕ್ಷಣದಿಂದ ರಾಷ್ಟ್ರಪ್ರೇಮವನ್ನು ಬೆಳೆಸುವ ಮೂಲಕ ಸಧೃಡ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು. ಈ ಸಂದರ್ಭ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ […]
ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಕಾನೂನು ಅರಿವು ಕಾರ್ಯಕ್ರಮ
ಕುಂದಾಪುರ (ಆ,15): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳು ಮತ್ತು ಪೋಕ್ಸ್ ಕಾಯ್ದೆಯ ಕುರಿತಾಗಿ ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸತ್ರ ನ್ಯಾಯಾಲಯದ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವಂತಹ ಶ್ರೀ ಬಿ ಎಸ್ ಕಾಳವರ್ಕರ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. […]
ಡಾ| ಬಿ.ಬಿ.ಹೆಗ್ಡೆ ಕಾಲೇಜು: ಅoತಿಮ ವರ್ಷದ ವಿದ್ಯಾರ್ಥಿಗಳಿಗೆ 8 ದಿನಗಳ ವೃತ್ತಿ ಕೌಶಲ್ಯ ತರಬೇತಿ
ಕುಂದಾಪುರ (ಆ,15): ಐಬಿಎಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರ ಸಹಭಾಗಿತ್ವದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ವಿಶೇಷ ತರಬೇತಿ ಶಿಬಿರ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತ್ರತ್ವದಲ್ಲಿ ಆ.14 ರಂದು ಉದ್ಘಾಟನೆಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ತರಬೇತಿ ಶಿಬಿರದ ಅಗತ್ಯತೆ ಮತ್ತು ಮಹತ್ವದ ಕುರಿತು ಮಾತನಾಡಿದರು. ಶ್ರೀಮತಿ ಭಾರತಿ ವಸಂತ್, ಮ್ಯಾನೇಜರ್, ಕೆನರಾ ಬ್ಯಾಂಕ್, ಕುಂದಾಪುರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. […]










