ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಡಿಯಲ್ಲಿ ನಿರ್ಮಲ ನಗರ ಅಭಿಯಾನ ನಡೆಯಿತು. ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪನ್ಯಾಸಕರಾದ ಶ್ರೀ ರಂಜಿತ್ ಟಿ.ಎನ್., ಪ್ರವೀಣ್ ಮೊಗವೀರ ಗಂಗೊಳ್ಳಿ, […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಪರಿಸರ -‘ನಮಗೊಂದಿಷ್ಟು ಉಳಿಸಿ’ – ಬೀದಿ ನಾಟಕ ಪ್ರದರ್ಶನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ನಗರದ ತಾಲೂಕ್ ಪಂಚಾಯತ್ ಮುಂಭಾಗ ಮತ್ತು ಕುಂದಾಪುರದ ಸಂತೆ ಮಾರುಕಟ್ಟೆಯಲ್ಲಿ ಪರಿಸರ – ‘ನಮಗೊಂದಿಷ್ಟು ಉಳಿಸಿ’ ಬೀದಿ ನಾಟಕ ಪ್ರದರ್ಶನ ನಡೆಯಿತು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಕುರಿತ ಈ ಬೀದಿ ನಾಟಕವನ್ನು ಅಂತಿಮ ಬಿ.ಸಿ.ಎ. ವಿದ್ಯಾರ್ಥಿ ದೇವಿಪ್ರಸಾದ್ ಶೆಟ್ಟಿ ರಚಿಸಿ, ಅಂತಿಮ ಬಿ.ಎಸ್ಸಿ. […]
ಗೀತ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಎಚ್.ಎಮ್.ಎಮ್ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು
ಕುಂದಾಪುರ(ಸೆ,03) : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ನ ಆಶ್ರಯದಲ್ಲಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆ, ಉಡುಪಿಯಲ್ಲಿ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ, ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಪ್ರಾಥಮಿಕ ವಿಭಾಗದ ಪ್ರಿಯದರ್ಶಿನಿ ಬುಲ್ ಬುಲ್ ಸ್ಕಾಚ್ ತಂಡದ ವಿದ್ಯಾರ್ಥಿಗಳಾದ ಸಂಹಿತಾ, ಗೋಪಿಕಾ, ರಿನೊಲಾ, ಪ್ರಕೃತಿ ಮತ್ತು ಸಿಂಚನಾ […]
ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಮತ್ತು ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಸೆ.03): ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಟೇಬಲ್ ಟೆನಿಸ್ ತಂಡ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿ.ಯು.ಸಿ ಯ ದೀಪ್ತಿ ಕೆ, ಸಿಂಚನಾ ಶೆಟ್ಟಿ, ಕ್ಷಮಾ ಗೌತಮ್, ಅಂಕಿತಾ, ಭಾರ್ಗವಿ ಇವರು ಭಾಗವಹಿಸಿರುತ್ತಾರೆ. ಅವರಲ್ಲಿ ಮೂವರು ವಿದ್ಯಾರ್ಥಿನಿಯರಾದ ಅಂಕಿತಾ, ಕ್ಷಮಾ ಗೌತಮ್ ಹಾಗೂ ದೀಪ್ತಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ಪ್ರೇರಣಾ ಶಿಬಿರ – 2023 ಪ್ರೇರಣೆ– ಉಪನ್ಯಾಸ
ಕುಂದಾಪುರ (ಆ, 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023’ ಕಾರ್ಯಕ್ರಮ ಆಯೋಜಿಸಲಾಯಿತು . ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಜೆಸಿಐ ತರಬೇತುದಾರರಾದ ಶ್ರೀ ಕೆ.ಕೆ. ಶಿವರಾಮ್ ಅವರು “ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಹಲವು […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ:ಉಪನ್ಯಾಸಕ ಕೃಷ್ಣ ಗುಜ್ಜಾಡಿಯವರಿಗೆ ಬೀಳ್ಕೊಡುಗೆ
ಗಂಗೊಳ್ಳಿ(ಸೆ,03): ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ […]
ಶ್ರೀ ಮೂಕಾಂಬಿಕಾ ದೇವಳದ ಪಿ .ಯು ಕಾಲೇಜು ಕೊಲ್ಲೂರು :ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಕುಸ್ತಿ ಪಂದ್ಯಾಟ
ಕೊಲ್ಲೂರು(ಸೆ,04) : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಕಾಲೇಜಿನ ಹಳೆ ವಿದ್ಯಾರ್ಥಿ ಅಂತಾರಾಷ್ಟ್ರೀಯ ಮಟ್ಟದ ವೈಟ್ ಲಿಪ್ಟರ್ ಮಂಜುನಾಥ ಮರಾಠಿ ಉದ್ಘಾಟಿಸಿದರು. ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ದತೆಯನ್ನು ಮಕ್ಕಳಿಗೆ ಅವರು ತಿಳಿಸಿದರು. ಕಠಿಣ ಪರಿಶ್ರಮ, […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಒಂದು ದಿನದ ವಿಶೇಷ ಶಿಬಿರ- ಸ್ವಚ್ಛತಾ ಕಾರ್ಯಕ್ರಮ – ಅಮೃತ ಕೆರೆ
ಕುಂದಾಪುರ (ಆ,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಚಂದ್ರಶೇಖರ್ ಆಜಾದ್ ಮಿತ್ರಮಂಡಳಿ, ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರದ ಅಂಗವಾಗಿ ‘ಅಮೃತ ಕೆರೆ’ ಎಂಬ ಶೀರ್ಷಿಕೆಯಲ್ಲಿ ಬಸ್ರೂರಿನ ಕೆರೆಕಟ್ಟೆಯ ದೇವರ ಕೆರೆಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ತಾಲೂಕ್ ಪಂಚಾಯತ್ ಮಾಜಿ ಉಪಾಧ್ಯಕ್ಷ ಶ್ರೀ ರಾಮ್ಕಿಶನ್ ಹೆಗ್ಡೆ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ […]
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು : ವೃತ್ತಿ ಮಾರ್ಗದರ್ಶನ- ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ(ಸೆ,02): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ಶ್ರೀ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ […]
ಜನತಾ ಸ್ವತಂತ್ರ ಪಿ ಯು ಕಾಲೇಜು ಹೆಮ್ಮಾಡಿ: ಪೋಷಕ- ಶಿಕ್ಷಕರ ಸಭೆ
ಹೆಮ್ಮಾಡಿ(ಸೆ,2): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ […]










