ಕುಂದಾಪುರ. ಜೂನ್ 26. ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಆಚರಣೆಯ ಅಂಗವಾಗಿ ಹಸಿರು ಹೊನ್ನು ಎಂಬ ಯೋಜನೆಯನ್ನು ರೂಪಿಸಲಾಗಿದ್ದು ಮುಖ್ಯವಾಗಿ ವೈವಿಧ್ಯಮಯ ಗಿಡಗಳನ್ನು ನೆಟ್ಟು ಬೆಳೆಸುವ ಕಾಯಕದಲ್ಲಿ ಯುವ ಜನಾಂಗ ಹೆಚ್ಚು ಸಕ್ರಿಯವಾಗಿ ತೊಡಗಿ ಕೊಳ್ಳುವಂತಾಗಬೇಕು ಎಂಬ ಗುರಿಯನ್ನು ಇರಿಸಿಕೊಂಡು ಜೂನ್ 28 ರ ಬುಧವಾರ ಮಧ್ಯಾಹ್ನ 2.00 ಗಂಟೆಗೆ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ 1000 ಹೈಬ್ರೀಡ್ ಸಿಹಿ ಫಲದ ಗಿಡಗಳ ವಿತರಣೆ ಈ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾIಬಿ.ಬಿ ಹೆಗ್ಡೆ ಕಾಲೇಜ್ ನಲ್ಲಿ ವೆಯಿಟ್ ಝೋನ್ ಜಿಮ್ & ಫಿಟ್ನೆಸ್ ಸೆಂಟರ್ ವತಿಯಿಂದ ಫಿಟ್ನೆಸ್ ಚಾಲೆಂಜ್ ಕಾರ್ಯಕ್ರಮ
ಕುಂದಾಪುರ(ಜೂ,26): ವೆಯಿಟ್ ಝೋನ್ ಜಿಮ್ & ಫಿಟ್ನೆಸ್ ಸೆಂಟರ್ ಕುಂದಾಪುರ ಇವರ ವತಿಯಿಂದ ಕುಂದಾಪುರದ ಪ್ರತಿಷ್ಟಿತ ಡಾ.ಬಿ. ಬಿ ಹೆಗ್ಡೆ ಕಾಲೇಜ್ ನಲ್ಲಿ ಫಿಟ್ನೆಸ್ ಟಾಸ್ಕ್ ಚಾಲೆಂಜ್ ಕಾರ್ಯಕ್ರಮ ನಡೆಯಿತು.ವೆಯಿಟ್ ಝೋನ್ ಇದರ ಮಾಲಕರಾದ ರಾಘವೇಂದ್ರ ವಿಠಲವಾಡಿಯವರು ವಿದ್ಯಾರ್ಥಿಗಳಿಗೆ ಫಿಟ್ನೆಸ್ ನ ಬಗ್ಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ಮಾಹಿತಿಯ ಜೊತೆಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು . ವೆಯಿಟ್ ಝೋನ್ ನ ಗೌರವ ಅಧ್ಯಕ್ಷ ರಾದ ಡಾIಉಮೇಶ್ ಪುತ್ರನ್, ಕಾಲೇಜಿನ ಉಪ […]
ಡಾ| ಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ: ಕ್ಯಾಂಪಸ್ ನೇಮಕಾತಿ ಡ್ರೈವ್
ಕುಂದಾಪುರ (ಜೂನ್ 24): ಕಾಲೇಜಿನ ವ್ರತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಜೂನ್ 24 ರಂದು ಅಂತಿಮ ಪದವಿ ಬಿಸಿಎ, ಬಿಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿ ಬುಕ್ ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನೆರವೇರಿತು. ವಿ ಬುಕ್ ಸಂಸ್ಥೆಯ ಸಿಬ್ಬಂದಿಗಳಾದ ಶ್ರೀ ರಾಘವೇಂದ್ರ ಆಚಾರ್ಯ ಶ್ರೀ ನಾಗರಾಜ್, ಶ್ರೀ ಪವನ್, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವ್ರತ್ತಿ ಮಾರ್ಗದರ್ಶನ ಘಟಕದ ಘಟಕದ ಅಧಿಕಾರಿಗಳಾದ ಶ್ರೀ ಮಹೇಶ್ ಕುಮಾರ್, […]
ಶಿರ್ವ: ಸಂತ ಮೇರಿ ಮಹಾ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ
ಶಿರ್ವ(ಜೂ,26): ಇಂದಿನ ವಿವಿಧ ಕ್ಷೇತ್ರಗಳಲ್ಲಿ ದತ್ತಾಂಶ ಸಮಸ್ಯೆಗಳನ್ನು,ಪರಿಹರಿಸಲು ಡೇಟಾ ವಿಜ್ಞಾನವನ್ನು ಬಳಸುವ ಮೂಲಕ ದತ್ತಾಂಶ ಗಣಿಗಾರಿಕೆ, ಯಂತ್ರ ಕಲಿಕೆ ಮತ್ತು ಅಂಕಿಅಂಶಗಳ ವಿಶ್ಲೇಷಣೆಯ ಸಂಯೋಜನೆಯಾಗಿದೆ. ಯುವಕರು ಇಂತಹ ಡೇಟಾ ವಿಜ್ಞಾನದ ಕೌಶಲ್ಯಗಳನ್ನು ಕಲಿಯುವ ಮೂಲಕ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳಿಗೆ ಉತ್ತಮ ನಿರ್ಧಾರಗಳನ್ನು ನೀಡುವ ಮೂಲಕ ಉತ್ತಮ ಉಪಾದಿಗಳನ್ನು ಪಡೆಯಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ […]
ಕ್ರಿಯೇಟಿವ್ ಕಾಲೇಜಿನ ಉಪನ್ಯಾಸಕ ಲೇಖಕ ಬಿ ರಾಘವೇಂದ್ರ ರಾವ್ ರವರ 56ನೇ ಕೃತಿ “ಹಾವಿನ ಮನೆ” ಬಿಡುಗಡೆ
ಕಾರ್ಕಳ (ಜೂ.26): ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಿವಾಜಿ ಸುರತ್ಕಲ್ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) […]
ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು, ಕೊಲ್ಲೂರು: ವಿಶ್ವ ಯೋಗ ದಿನ
ಕೊಲ್ಲೂರು(ಜೂ,22): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಮೂಕಾಂಬಿಕಾ ದೇವಳದ ಅನುದಾನಿತ ಪ್ರೌಢಶಾಲೆ ಕೊಲ್ಲೂರು, ವರಸಿದ್ದಿವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಹಾಗೂ ಈಶಾ ಪೌಂಡೇಶನ್ ಕೊಯಮುತ್ತೂರು ಇವರ ಜಂಟಿ ಆಶ್ರಯದಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು. .ಈ ಕಾರ್ಯಕ್ರಮವನ್ನು ಪ್ರಸನ್ನಾ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಧರ್ಮದರ್ಶಿಗಳು ಆದ ಶ್ರೀಯುತ ರಾಘವನ್ ದೀಪ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ
ಕುಂದಾಪುರ (ಜೂ,22): ) : ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಶಾ ಫೌಂಡೇಶನ್ ನ ಯೋಗ ಗುರುಗಳಾದ ಶ್ರೀ ಪ್ರವೀಣ್ ಕುಮಾರ್ ರವರು ಮಾತನಾಡಿ, ಪ್ರಾಚೀನ […]
ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ
ಕುಂದಾಪುರ(ಜು,23): ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಜೂನ್ 22 ರಂದು ಶಾಲಾ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿಯೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ, ಚಿಹ್ನೆಗಳ ವಿತರಣೆ, ಚುನಾವಣಾ ಪ್ರಚಾರ, ಅಭ್ಯರ್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು. […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ: ರಾಷ್ಟ್ರೀಯ ಭೂ-ಯುವಸೇನಾ ಎನ್.ಸಿ.ಸಿ ವತಿಯಿಂದ ವಿಶ್ವ ಯೋಗ ದಿನಾಚರಣೆ
ಶಿರ್ವ(ಜೂ,21): ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು . ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು […]
ನಿವೇದಿತಾ ಪ್ರೌಢ ಶಾಲೆ ಬಸ್ರೂರು :ವಿಶ್ವ ಯೋಗ ದಿನಾಚರಣೆ
ಬಸ್ರೂರು(ಜೂ,21): ಇಲ್ಲಿನ ನಿವೇದಿತಾ ಪ್ರೌಢ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ನಿವ್ರತ್ತ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶ್ರೀ ನರಸಿಂಹ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಯೋಗದ ಮಹತ್ವದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀ ಸುಬ್ಬಣ್ಣ ಕೋಣಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ರಾಜಾರಾಮ ಶೆಟ್ಟಿ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಯೋಗ […]










