ಗಂಗೊಳ್ಳಿ(ಮಾ.03): ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶ್ರೀ ಸದಾನಂದ ರವರಿಗೆ ಪಿಎಚ್ಡಿ ಪದವಿ ಪ್ರದಾನ
ಉಡುಪಿ (ಫೆ.28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಸದಾನಂದ ಎಲ್ ರವರು ಬ್ಯಾರೀಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಿ ಆಜೀಜ್ ಮುಸ್ತಫ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಮ್ ಎಲ್ ಅಪ್ರೊಚಸಸ್ ಟವರ್ಡ್ಸ್ ಡಿಟೆಕ್ಟಿಂಗ್ ಆಂಡ್ರಾಯಿಡ್ ಸ್ಪೆಸಿಫಿಕ್ ಅಡ್ವಾನ್ಸ್ಡ್ ಮಾಲ್ವೆರ್ಸ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ […]
ಶ್ರೀ ಮಂಜುನಾಥ್ ಎಸ್ ಅವರಿಗೆ ಪಿಎಚ್ಡಿ ಪದವಿ ಪ್ರದಾನ
ಉಡುಪಿ (ಫೆ,28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಂಜುನಾಥ್ ಎಸ್ ಇವರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿo ಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಮಕೃಷ್ಣ ಎನ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವೆಲಪ್ಮೆಂಟ್ ಆಫ್ ಎ ಡ್ಯುಯಲ್ ಸ್ವಿರ್ಲ್ ಚೇಂಬರ್ ಫಾರ್ ಆ್ಯನ್ ಐಡಿ ಇಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಪೆಕ್ಟ್ ಆನ್ ಎಂಜಿನ್ ಫರ್ಫಾರ್ಮೆನ್ಸ್ ಯುಸಿಂಗ್ […]
ವಿ. ಕೆ. ಆರ್. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಯೋಗ ತರಬೇತಿ
ಕುಂದಾಪುರ(ಫೆ.28): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ ಯೋಗ ತರಬೇತಿ ಕಾರ್ಯಾಗಾರದಲ್ಲಿ ಆಯುಷ್ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾI ಸೋನಿ ಡಿಕೋಸ್ಟರವರು ಆಗಮಿಸಿ, ಮನಸ್ಸು ಮತ್ತು ದೇಹವನ್ನು ಸರಿಯಾಗಿ ಒಂದೆಡೆ ಕೇಂದ್ರೀಕರಿಸಲು ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಬಹಳ ಸಹಕಾರಿ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಇಂದಿನ ಒತ್ತಡದ ಬದುಕಿನ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು: ವೈಯಕ್ತಿಕ ಹಣಕಾಸು ನಿರ್ವಹಣೆ ಕುರಿತು ಕಾರ್ಯಾಗಾರ
ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. […]
ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು: ಶ್ರೀ ವಿ.ಸುನೀಲ್ ಕುಮಾರ್
ಕಾರ್ಕಳ ( ಫೆ.11): ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತಮನ್ನು ತೆರೆದುಕೊಳ್ಳಬೇಕು ಎಂದು ಸಚಿವ ಶ್ರೀ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ”ನಾಟಕ ಪ್ರದರ್ಶನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ವಿ.ಟಿ. ವಿದ್ಯಾಸಂಸ್ಥೆಗಳ […]
ಹೆಮ್ಮಾಡಿ: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆಗೈದ ಜನತಾ ಪಿ .ಯು ಕಾಲೇಜಿನ ವಿದ್ಯಾರ್ಥಿಗಳು
ಹೆಮ್ಮಾಡಿ(ಫೆ.08): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2023 ಪರೀಕ್ಷೆಯಲ್ಲಿ ಕ್ರಮವಾಗಿ ಸುಮಂತ್ 96 ಪರ್ಸಂಟೈಲ್( 99.12* ಪರ್ಸಂಟೈಲ್ ರಸಾಯನ ಶಾಸ್ತ್ರ) ,ಆಯುಷ್ ಜೆ.ಸಿ 95 […]
ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ :ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ದೀಕ್ಷಾ ಆಚಾರ್ಯ ಹಾಗೂ ಶ್ರಾವ್ಯಾ ಸಿ.ಎಸ್ ಉತ್ತೀರ್ಣ
ಕಾರ್ಕಳ (ಫೆ.06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) 2022 ರ ಡಿಸೆಂಬರ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು – ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ
ಕುಂದಾಪುರ (ಫೆ.06): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಯುವ ರೆಡ್ ಕ್ರಾಸ್ ಕಾರ್ಯವೈಕರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]
ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಅಮುಕ್ತ್ ವತಿಯಿಂದ ಸನ್ಮಾನ
ಕುಂದಾಪುರ (ಫೆ 06): ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘ (ರಿ.) (ಅಮುಕ್ತ್) ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಫೆಬ್ರವರಿ 05 ರ ಆದಿತ್ಯವಾರ ನಡೆಸಿದ 36 ನೆಯ ವಾರ್ಷಿಕ ಸಮ್ಮೇಳನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪುರಸ್ಕೃತರಾದ ಶ್ರೀ ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಅಮುಕ್ತ್ ನ ಪರವಾಗಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ನ ನಿರ್ದೇಶಕರಾದ ಡಾ. ಅಪ್ಪಾಜಿಗೌಡ ಸನ್ಮಾನಿಸಿ ಗೌರವಿಸಿದರು. ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನ ಕೇಂದ್ರದ […]










