ಕುಂದಾಪುರ(ಮಾ.14): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಮಾರ್ಚ್ 13ರಂದು “ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ” ಕಾರ್ಯಕ್ರಮ ನಡೆಯಿತು. ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಉನ್ನತ ಸ್ಥಾನ ಗಳಿಸಿದ ಶಾಲೆಯ ಹಳೆವಿದ್ಯಾರ್ಥಿಗಳಾದ ಅಭಿಲಾಷ್ ಎಸ್. ಹತ್ವಾರ್, ಅಶ್ವಿನಿ ಕೆ. ಮತ್ತು ಅನಿರುದ್ಧ ಎಸ್. ಹತ್ವಾರ್ ಮಾತನಾಡಿ ತಮ್ಮ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ|ಬಿ. ಬಿ.ಹೆಗ್ಡೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿಯ ಉದ್ಘಾಟನೆ
ಕುಂದಾಪುರ ( ಮಾ.14): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸರಕಾರಿ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಕೌಶಲ್ಯಗಳನ್ನು ಹೆಚ್ಚಿಸುವ ಉದ್ಧೇಶದಿಂದ ಆರಂಭಗೊAಡಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರಂತರ ಕಠಿಣ ಪರಿಶ್ರಮ ವಹಿಸಿ, ಪರೀಕ್ಷೆಯಲ್ಲಿ ಯಶಸ್ಸು ತಮ್ಮದಾಗಿಸಿಕೊಳ್ಳಲಿ ಎಂದು ಕಾಲೇಜಿನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ-ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ(ಮಾ.,08): ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರ ಸಿಟಿ ಜೆಸಿಐ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕ, ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶರ್ಮಿಳಾ ಬುತೆಲ್ಲೋ (ಉದ್ಯಮ ಕ್ಷೇತ್ರ), ಜ್ಯೋತಿ (ಕೃಷಿ ಮತ್ತು ಹೈನುಗಾರಿಕೆ), ಶ್ರೀನಿಧಿ ಖಾರ್ವಿ(ಸಾಂಸ್ಕೃತಿಕ), ಅಂಕಿತಾ ಸಿ. ಶೇಟ್ (ಬಹುಮುಖ ಪ್ರತಿಭೆ), ಪ್ರತೀಕ್ಷಾ (ಶೈಕ್ಷಣಿಕ), ದಿವ್ಯಾ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ […]
ಡಾ.ಗಣೇಶ್ ಗಂಗೊಳ್ಳಿಯವರಿಗೆ ಸನ್ಮಾನ
ಗಂಗೊಳ್ಳಿ(ಮಾ.05): ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಾಡಗೀತೆ ಮತ್ತು ರೈತ ಗೀತೆ ಹಾಗೂ ಇತರ ಹಾಡುಗಳನ್ನು ಹಾಡಲು ಅತ್ಯುತ್ತಮ ರೀತಿಯಲ್ಲಿ ತರಬೇತಿ ನೀಡಿದ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರಿಗೆ ಸಂಸ್ಥೆಯ ವತಿಯಿಂದ ಮಾ.04 ರಂದು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ಉಮೇಶ್ ಕಾರ್ಣಿಕ್ , ಶ್ರೀ ರಾಘವೇಂದ್ರ , ಹಾಗೂ ಸಹ ಶಿಕ್ಷಕರಾದ ಶ್ರೀ ಗೋಪಾಲ್ ,ಶ್ರೀಮತಿ […]
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರ(ಮಾ .03): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಸಿ.ವಿ.ರಾಮನ್ ಕ್ಲಬ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆ ಹಾಗೂ ಪ್ರದರ್ಶನ ವನ್ನು ಆಯೋಜಿಸಲಾಗಿದ್ದು 40ಕ್ಕೂ ಅಧಿಕ ತಂಡಗಳು ಪ್ರಥಮ ಸುತ್ತಿನಲ್ಲಿ ಭಾಗವಹಿಸಿ ವಿಭಿನ್ನ ರೀತಿಯ ಮಾದರಿಯನ್ನು ತಯಾರಿಸಿ ಪ್ರದರ್ಶಿಸಿದರು. ಆಯ್ದ ಹದಿನೈದು ಮಾದರಿಗಳ ಪ್ರದರ್ಶನ ಹಾಗೂ ಕೊನೆಯ ಹಂತದ ತೀರ್ಪನ್ನು ರಾಷ್ಟ್ರೀಯ ವಿಜ್ಞಾನ ದಿನದಂದು ನಡೆಸಲಾಯಿತು. ಅತಿಥಿ ಹಾಗೂ ತೀರ್ಪು ಗಾರರಾಗಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಪ್ರಶಸ್ತಿ ವಿಜೇತ ಗಣಿತ ಪ್ರಾಧ್ಯಾಪಕರಾದ ಶ್ರೀ ಉದಯಕುಮಾರ್ ಹಾಗೂ ಭಟ್ಕಳದ ಸಿದ್ದಾರ್ಥ […]
ರಾಜ್ಯಮಟ್ಟದ ಕವನ ಸ್ಪರ್ಧೆ: ನರೇಂದ್ರ ಎಸ್. ಗಂಗೊಳ್ಳಿ ಪ್ರಥಮ
ಗಂಗೊಳ್ಳಿ(ಮಾ.03): ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ […]
ಶ್ರೀ ಸದಾನಂದ ರವರಿಗೆ ಪಿಎಚ್ಡಿ ಪದವಿ ಪ್ರದಾನ
ಉಡುಪಿ (ಫೆ.28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಸದಾನಂದ ಎಲ್ ರವರು ಬ್ಯಾರೀಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಿ ಆಜೀಜ್ ಮುಸ್ತಫ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಮ್ ಎಲ್ ಅಪ್ರೊಚಸಸ್ ಟವರ್ಡ್ಸ್ ಡಿಟೆಕ್ಟಿಂಗ್ ಆಂಡ್ರಾಯಿಡ್ ಸ್ಪೆಸಿಫಿಕ್ ಅಡ್ವಾನ್ಸ್ಡ್ ಮಾಲ್ವೆರ್ಸ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ […]
ಶ್ರೀ ಮಂಜುನಾಥ್ ಎಸ್ ಅವರಿಗೆ ಪಿಎಚ್ಡಿ ಪದವಿ ಪ್ರದಾನ
ಉಡುಪಿ (ಫೆ,28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಂಜುನಾಥ್ ಎಸ್ ಇವರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿo ಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಮಕೃಷ್ಣ ಎನ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವೆಲಪ್ಮೆಂಟ್ ಆಫ್ ಎ ಡ್ಯುಯಲ್ ಸ್ವಿರ್ಲ್ ಚೇಂಬರ್ ಫಾರ್ ಆ್ಯನ್ ಐಡಿ ಇಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಪೆಕ್ಟ್ ಆನ್ ಎಂಜಿನ್ ಫರ್ಫಾರ್ಮೆನ್ಸ್ ಯುಸಿಂಗ್ […]
ವಿ. ಕೆ. ಆರ್. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಯೋಗ ತರಬೇತಿ
ಕುಂದಾಪುರ(ಫೆ.28): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ ಯೋಗ ತರಬೇತಿ ಕಾರ್ಯಾಗಾರದಲ್ಲಿ ಆಯುಷ್ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾI ಸೋನಿ ಡಿಕೋಸ್ಟರವರು ಆಗಮಿಸಿ, ಮನಸ್ಸು ಮತ್ತು ದೇಹವನ್ನು ಸರಿಯಾಗಿ ಒಂದೆಡೆ ಕೇಂದ್ರೀಕರಿಸಲು ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಬಹಳ ಸಹಕಾರಿ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಇಂದಿನ ಒತ್ತಡದ ಬದುಕಿನ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು: ವೈಯಕ್ತಿಕ ಹಣಕಾಸು ನಿರ್ವಹಣೆ ಕುರಿತು ಕಾರ್ಯಾಗಾರ
ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. […]










