ನಾವುಂದ( ಜೂ,27): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಸುರಕ್ಷ ಶೆಟ್ಟಿ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಭಾಷ್ ಟೆಕ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಹೆಬ್ಬಾರ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಕ್ಸಲೆಂಟ್ ಪಿಯು ಕಾಲೇಜು & ಶಾಲೆ : ವಿಶ್ವ ಪರಿಸರ ದಿನಾಚಾರಣೆ
ಕುಂದಾಪುರ (ಜೂ ,27): ಜೂನ್ 05 ರ ವಿಶ್ವ ಪರಿಸರ ದಿನದ ಅಂಗವಾಗಿ ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಶಾಲೆಯಲ್ಲಿ ವಿಶ್ವಪರಿಸರ ದಿನ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ಮಾತಾನಾಡಿ ಪ್ರತಿಯೊಬ್ಬರು ಗಿಡ-ಮರ ನೆಟ್ಟು ಬೆಳಸಿ ಹಸಿರೇ ಉಸಿರಾಗಿರುವಂತೆ ಮತುವರ್ಜಿವಹಿಸಬೇಕೆಂದರು. ಶಾಲೆಯ ಆವರಣದಲ್ಲಿ ಗಿಡನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದ ಸಂಸ್ಥೆಯ ಖಜಾಂಚಿಯಾದ ಭರತ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಸಾಲುಮರದ ತಿಮ್ಮಕ್ಕನಂತೆ ಪರಿಸರ ಉಳಿಸಿ ಬೆಳೆಸುವ ಕಾಳಜಿಯನ್ನು ಮೈಗೂಡಿಕೊಳ್ಳಬೇಕೆಂದರು. ವಿಶ್ವ […]
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು,ಕುಂದಾಪುರ: ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಕುರಿತು ಉಪನ್ಯಾಸ
ಕುಂದಾಪುರ(ಜೂ,27): ಮಾದಕವಸ್ತು ಸೇವನೆಯು ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ.ಈ ವ್ಯಸನದಿಂದ ಸಂಪೂರ್ಣ ದೂರವಿರುವ ಜೊತೆಗೆ ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಕುರಿತು ಅರಿವು ಹೊಂದಿರಬೇಕು ಎಂದು ಕುಂದಾಪುರದ ಪೋಲಿಸ್ ಠಾಣಾಧಿಕಾರಿ ಶ್ರೀ ಸದಾಶಿವ ಗವರೋಜಿ ಹೇಳಿದರು. ಅವರು ಕುಂದಾಪುರದ ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಮಾದಕವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು. ಕಾರ್ಯಕ್ರಮದ […]
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ (ಲಿ): ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಉಡುಪಿ (ಜೂ,24): ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 70 ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ 65 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ […]
ಹೆಸಕುತ್ತೂರು : ಯೋಗ ದಿನಾಚರಣೆ
ಕುಂದಾಪುರ(ಜೂ,25): ಯೋಗವು ನಮ್ಮ ದೇಹ ಹಾಗೂ ಮನಸ್ಸಿನ ಜೊತೆಗೆ ನಮ್ಮ ಬದುಕಿನ ಆರೋಗ್ಯವನ್ನು ಸದಾ ಸುಸ್ಥಿತಿಯಲ್ಲಿಡುವ ವಿಧಾನವಾಗಿದೆ” ಎಂದು ಸೈಬ್ರಕಟ್ಟೆಯ ಉದ್ಯಮಿಗಳಾದ ಶ್ರೀ ಸಂಕಯ್ಯ ಶೆಟ್ಟಿ ನುಡಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಿಸಸ್ ಸಮದ್, […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ
ಗಂಗೊಳ್ಳಿ (ಜೂ,22): ಯೋಗವನ್ನು ನಾವು ಕಲಿಯುವುದರ ಜೊತೆಜೊತೆಗೆ ಮುಂದಿನ ಪೀಳಿಗೆಯವರಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1200 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಆರಂಭಗೊಂಡ ಕಿರು ಅವಧಿಯಲ್ಲಿ ಶೈಕ್ಷಣಿಕವಾಗಿ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿ.ಸಿ.ಎ. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ […]
ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್:ನಿತಾ ಬಿಲ್ಲವ ಪ್ರಥಮ ಸ್ಥಾನ
ಕುಂದಾಪುರ ( ಜೂ ,19): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನಿತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಈಕೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ […]
ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಸಾಧನೆ
ಕುಂದಾಪುರ(ಜೂ,19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ,ಸಂಸ್ಥೆಯ ವಿದ್ಯಾರ್ಥಿಗಳಾದ, ಜ್ಞಾನ್ದೇವ್ ಉಪಾಧ್ಯಾಯ-583, ಸವಿನಾ-581,ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-565, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್ಎಸ್-564, ಸುಮಿತ್ ಪಾಟೀಲ್-564, ಪನ್ನಗಾ […]










