ಕುಂದಾಪುರ( ಏ.18): ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಪಠ್ಯಕ್ರಮದ ಹೊರತಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ವಿದ್ಯಾರ್ಥಿಗಳಿಗೆ ನೀಡಲಾಗುವ ಐ ಎಸ್ ಬಿ ಆರ್ ಕಾಲೇಜಿನ ಜೆಮ್ಸ್ ಮತ್ತು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ 2 ರ್ಯಾಂಕ್ & 5 ಚಿನ್ನದ ಪದಕ
ಕುಂದಾಪುರ ( ಏ.18): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ,ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಹಾಗೂ ಸುಮಧುರ ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಜೊತೆಗೆ ಬಿ.ಸಿ.ಎ ಪದವಿಯಲ್ಲಿ ಮೂರನೇ ರ್ಯಾಂಕ್ ಹಾಗೂ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಹಾಗೆಯೇ ಅಂತಿಮ ಪದವಿ ಬಿ.ಕಾಂ ಫೈನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ ವಿದ್ಯಾರ್ಥಿನಿಯರಾದ ಪ್ರತೀಕ್ಷಾ ಪಿ.ಎಸ್ ,ಅಂಕಿತಾ,ಸುಚಿತ್ರಾ ಶೆಟ್ಟಿ ,ಬಿ.ಬಿ ಹಾಜಿರಾ […]
ಸಮುದಾಯದತ್ತ ಶಾಲೆಯಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ
ಗಂಗೊಳ್ಳಿ( ಏ.13): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯಲ್ಲಿ ಕಳೆದ ಶನಿವಾರ ನಡೆದ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಈ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗನಿಂದ ಸ್ಯಾಕ್ಸೋಪೋನ್ ವಾದನದ ಕರ್ಯಕ್ರಮ ನಡೆಯಿತು. ಭಕ್ತಿಗೀತೆ, ದೇಶಭಕ್ತಿ ಗೀತೆ, ಭಾವಗೀತೆ, ಚಲನಚಿತ್ರ ಗೀತೆಯ ಜೊತೆಗೆ ರಾಷ್ಟ್ರಗೀತೆಯನ್ನು ನುಡಿಸಿ ಮೆಚ್ಚುಗೆ ಗಳಿಸಿದ ಸಂಜಿತ್ ಎಂ ದೇವಾಡಿಗನನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಸ್. […]
ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಏ.10): ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಛೇರಿ- ಕ್ಷಯ ಘಟಕ ಕುಂದಾಪುರ, ತಾಲ್ಲೂಕು ಆರೋಗ್ಯ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಕ್ಷಯ ರೋಗದ ಕುರಿತಾದ ಆಯ್ದ ಪದವಿ ಕಾಲೇಜುಗಳ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ. ವಿಜೇತರಿಗೆ ಕುಂದಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ರಾಜೇಶ್ವರಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ತಂಡದಲ್ಲಿ ಭಾಗಿಯಾದ ಅಕ್ಷಯ್ ಶೆಟ್ಟಿ, ಅಕ್ಷತ್ , ಶ್ವೇತಾ,ಮೇಘನಾ […]
ಗುಣಾತ್ಮಕ ಶಿಕ್ಷಣ ನೀಡಲು ಸಜ್ಜಾಗಿದೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು
“ ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು ” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರ ನುಡಿಯಂತೆ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದದ್ದು. ಸ್ಪರ್ಧಾತ್ಮಕ ಜಗತ್ತಿನ ವೇಗದ ಜೊತೆಗೆ ಹೆಜ್ಜೆ ಹಾಕಲು ಇಂದಿನ ಯುವ ಪೀಳಿಗೆಗೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಪ್ರಕೃತಿ ರಮಣೀಯ ಪರಿಸರದಲ್ಲಿ ಮೈ ತಳೆದು ನಿಂತಿರುವ […]
ಮೂಡ್ಲಕಟ್ಟೆ ಎಂ ಐ ಟಿ -ಜೆ ಸಿ ಐ ವತಿಯಿಂದ ಅರೋಗ್ಯ ಮಾಹಿತಿ ಕಾರ್ಯಾಗಾರ
ಕುಂದಾಪುರ( ಏ.07 ): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಇವರ ಆಶ್ರಯದಲ್ಲಿ ಜೆಸಿಐ ಕುಂದಾಪುರ ಇವರ ಪ್ರಾಯೋಜಕತ್ವದ ವಿಶ್ವ ಅರೋಗ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರ ಅರೋಗ್ಯ ಮತ್ತು ಸಮಸ್ಯೆಗಳು ಎಂಬ ವಿಷಯದ ಮೇಲೆ ತಜ್ಞ ವೈದ್ಯರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮನೀಶ್ ಆಸ್ಪತ್ರೆಯ ಸಂಸ್ಥಾಪಕಿ, ಡಾ. ಪ್ರಮೀಳಾ ನಾಯಕ್ ಫೆರ್ನಾಂಡಿಸ್ ಅವರು ಭಾಗವಹಿಸಿದ್ದರು.ಕಾರ್ಯಾಗಾರದಲ್ಲಿ ಮಹಿಳೆಯರ ದೇಹಕ್ಕೆ […]
ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ವಿಶ್ವ ಆರೋಗ್ಯ ದಿನಾಚರಣೆ
ಮಧುವನ ( ಏ.07): ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನರ್ಸಿಂಗ್ ಕಾಲೇಜಿನ ಆಶ್ರಯದಲ್ಲಿ ‘ವಿಶ್ವ ಆರೋಗ್ಯ ದಿನಾಚರಣೆ’ ಯ ಅಂಗವಾಗಿ ಏ.07 ರಂದು ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಅಧಿಕಾರಿಗಳಾದ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು: ಅಖಿಲ ಭಾರತ ಮಟ್ಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿ ಪ್ರತೀತ್ ಎನ್ ಶೆಟ್ಟಿಗೆ ಶುಭಹಾರೈಸಿದ ಶಾಸಕ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿ
ಕುಂದಾಪುರ (ಏ.05): ಕುಂದಾಪುರದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರತೀತ್ ಎನ್.ಶೆಟ್ಟಿ ಅಖಿಲ ಭಾರತ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಿಭಾಗದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದು , ಅವರನ್ನು ಬೈಂದೂರಿನ ಶಾಸಕರು ಹಾಗೂ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ. ಬಿ. ಎಮ್. ಸುಕುಮಾರ ಶೆಟ್ಟಿಯವರು ಸ್ಪರ್ಧೆಯಲ್ಲಿ ವಿಜಯಶಾಲಿ ಬರಲು ಶುಭಹಾರೈಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ […]
ಎಂಐಟಿ ಕುಂದಾಪುರ ಎಂಬಿಎ ವಿಭಾಗ ಸಿದ್ಧಪಡಿಸಿದ” ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಪುಸ್ತಕದ ಬಿಡುಗಡೆ ಕಾರ್ಯಕ್ರಮ
ಕುಂದಾಪುರ(ಮಾ.24): ಎಂಐಟಿ ಕುಂದಾಪುರದ ಎಂಬಿಎ ವಿದ್ಯಾರ್ಥಿಗಳು ಸಿದ್ಧಪಡಿಸಿದ “ಜನತಾ ಗ್ರೂಪ್ಗಾಗಿ ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಕೋಟಾದ ಜನತಾ ಗ್ರೂಪ್ನಲ್ಲಿ ನಡೆಯಿತು. ಜನತಾ ಗ್ರೂಪ್ ಕೋಟ ಇದರ ಸಿಇಒ, ಡಾ.ಧಾನೇಶ್ ಜೇವಾನಿ, ಸಿಎಫ್ಒ ಅಶ್ವಥ್ ಶೆಟ್ಟಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ, ಪ್ರಮೋಟರ್ ಗಳಾದ ಶ್ರೀ ಪ್ರಶಾಂತ್ ಕುಂದರ್, ಶ್ರೀ ರಕ್ಷಿತ್ ಕುಂದರ್, ಕಾರ್ಖಾನೆಯ ಉಸ್ತುವಾರಿ ಶ್ರೀ ಶ್ರೀನಿವಾಸ ಕುಂದರ್, ಮೂಡ್ಲಕಟ್ಟೆ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. […]
ಡಾ|ಬಿ. ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ಗೆ ಭೇಟಿ
ಕುಂದಾಪುರ (ಮಾ.24):ಇಲ್ಲಿನ ಡಾ|ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಂಘ, ವಾಣಿಜ್ಯ ಸಂಘ ಹಾಗೂ ರೋಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕೋಟೇಶ್ವರದ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ಗೆ ಕೌಶಲ್ಯ ಆಭಿವ್ರದ್ಧಿ ಹಾಗೂ ತರಬೇತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾ.24 ರಂದು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ನ ಮಾಲಕರಾದ ಶ್ರೀ ಚಂದ್ರಶೇಖರ್ ಹಾಗೂ ಸಾತ್ವಿಕ್ ರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ […]










