ಉಡುಪಿ (ಮೇ, 31): ಬoಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ವರ್ಷದವಾರ್ಷಿಕೋತ್ಸವವು ಮೇ 29 ರಂದು ಸಂಸ್ಥೆಯ ಆವರಣದಲ್ಲಿ ಜರಗಿತು. ಕುಕ್ಕೆ ಶ್ರೀ ಸುಬ್ರಮಣ್ಯ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಅತ್ಯುತ್ತಮ ಇಂಜಿನಿಯರಿoಗ್ ಶಿಕ್ಷಣ ನೀಡುತ್ತಿರುವ ಕಾಲೇಜನ್ನು ಸ್ಥಾಪಿಸಿದ ಸೋದೆ ಶ್ರೀಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಜೊತೆಗೆ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಸ್.ಎಸ್.ಎಲ್.ಸಿ ಫಲಿತಾಂಶ: ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ(ಮೇ.19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆಯು ವಿದ್ಯಾರ್ಥಿಗಳು 2021–22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ಸಂಸ್ಥೆಯ ವಿದ್ಯಾರ್ಥಿಯಾದ ಸಾಗರ್ – 622 ಅಂಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆ ತೋರಿದ್ದಾರೆ. ಪರೀಕ್ಷೆ ಬರೆದ 45 ವಿದ್ಯಾರ್ಥಿಗಳಲ್ಲಿ ಕಾರ್ತಿಕ್ ಶೆಟ್ಟಿ 619 ಅದ್ವಿತಾ ಡಿ ಶೆಟ್ಟಿ – 618 ,ಈಶಾನ್ಯ – 617 ಸ್ಪೂರ್ತಿ –616, ಸಂಜನ್ ಕೆ –611, ಶೇರು ಬಹದ್ದೂರ್ – 610, ಬಿ. […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಮಣ್ಣು ಉಳಿಸಿ ಅಭಿಯಾನ
ಕುಂದಾಪುರ(ಮೇ,19): ಮಣ್ಣಿನ ನೈಸರ್ಗಿಕ ಗುಣಲಕ್ಷಣಗಳು ಹಾಗೂ ಸ್ವರೂಪಗಳು ದಿನದಂದ ದಿನಕ್ಕೆ ಕ್ಷೀಣಿಸುತ್ತಿದೆ. ಕ್ರತಕ ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ಅನಗತ್ಯ ವಿಷಪೂರಿತ ತ್ಯಾಜ್ಯದಿಂದಾಗಿ ಮಣ್ಣಿನ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿಯಾದ ವಿಷಯ ಎಂದು ಇಶಾ ಫೌಂಡೆಶನ್ ಕೊಯಮುತ್ತೂರು ಇದರ ಸ್ವಯಂಸೇವಕರಾದ ಬಿ.ಎನ್.ವೆಂಕಟೇಶರವರು ಹೇಳಿದರು. ಅವರು ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಇಶಾ ಫೌಂಡೇಶನ್ ಆಯೋಜಿಸಿದ ಮಣ್ಣು ಉಳಿಸಿ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ತನ್ನ ಮೂಲಸತ್ವವನ್ನು ಕಳೆದುಕೊಳ್ಳುತ್ತಿರುವ ಮಣ್ಣನ್ನು ರಕ್ಷಿಸುವುದರ ಜೊತೆಗೆ ಭವಿಷ್ಯದ ದಿನಗಳಲ್ಲಿ ಮಣ್ಣಿನ ಫಲವತ್ತತೆಯನ್ನು ನೈಸರ್ಗಿಕವಾಗಿ […]
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ: ಸಿಎ, ಸಿಎಸ್ ಆಸಕ್ತ ವಾಣಿಜ್ಯ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪ
ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿಎ/ ಸಿಎಸ್ ಶಿಕ್ಷಣ ತರಬೇತಿ ಸಂಸ್ಥೆಯು ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳಾದ ಸಿಎ ಮತ್ತು ಸಿಎಸ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವುದರ ಮೂಲಕ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಸಂಸ್ಥೆಯಲ್ಲಿ ಸಿಎ ಮತ್ತು ಸಿಎಸ್ ಪರೀಕ್ಷೆಗಳಿಗೆ ಗುಣಮಟ್ಟದ ಬೋಧಕ ಸಿಬ್ಬಂದಿಗಳ […]
ಸುಣ್ಣಾರಿ: ವಿವೇಕೋದಯ ಶಾಲೆಗೆ ದಾನಿಗಳ ಕೊಡುಗೆ
ಕೋಟೇಶ್ವರ(ಮೇ,14): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ವಾರ್ಷಿಕ ಸಭೆ ಇತ್ತೀಚೆಗೆ ನಡೆಯಿತು. ಶಾಲಾ ಸಂಚಾಲಕರಾದ ಸುಣ್ಣಾರಿ, ಶ್ರೀ ಕಿಶೋರ ಶೆಟ್ಟಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 2021-22 ನೇ ಸಾಲಿನ ಆಯವ್ಯಯವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ರಘುರಾಮ ಶೆಟ್ಟಿ ಸಭೆಯಲ್ಲಿ ಮಂಡಿಸಿದರು.2022-23ನೇ ಸಾಲಿನ ಖರ್ಚು ವೆಚ್ಚಗಳ ಬಗ್ಗೆಐದು ಜನ ಗೌರವ ಶಿಕ್ಷಕರ ಸಂಬಳ, ಶಾಲಾ ವ್ಯಾನ್ ನಿರ್ವಹಣೆ ಅದರ ಬಗ್ಗೆ, ಹಣ ಕ್ರೋಡಿಕರಣ, ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. […]
ಶಿರ್ವ: ಉದ್ಯೋಗ ತರಬೇತಿ ಸಹಯೋಗದ ಪರಸ್ಪರ ಒಡಂಬಡಿಕೆ ಕಾರ್ಯಕ್ರಮ
ಶಿರ್ವ(ಮೇ13) : ಸಂತ ಮೇರಿಸ್ ಕಾಲೇಜು,ಶಿರ್ವ ಮತ್ತು ಉನ್ನತಿ ಕ್ಯಾರಿಯರ್ ಅಕಾಡೆಮಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಉದ್ಯೋಗ ತರಬೇತಿ ಕಾರ್ಯಕ್ರಮಗಳ ಪರಸ್ಪರ ಒಡಂಬಡಿಕೆಯು ಎರಡು ಸಂಸ್ಥೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ನಡೆಯಿತು. ನಮ್ಮ ದೇಶದಲ್ಲಿ ಶೇಕಡಾ 50ರಷ್ಟು ಜನರು 35ವರ್ಷಕ್ಕಿಂತ ಸಣ್ಣವರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಲಭಿಸುವುದು ಕಷ್ಟಸಾಧ್ಯವಾಗಿದೆ.ಯುವಜನರ ಉದ್ಯೋಗದ ಸಾಮಾರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾದರೆ ಅಯಾ ಉದ್ಯೋಗಗಳ ಹಿನ್ನಲೆಯಲ್ಲಿ ಸೂಕ್ತ ತರಬೇತಿಯು ಅತ್ಯಂತ ಅಗತ್ಯವಾಗಿದೆ. ತಾಂತ್ರಿಕತೆ ಇಂದು ಎಲ್ಲಾರಂಗಗಳಲ್ಲಿ ವ್ಯಾಪಕವಾಗಿರುವ […]
ಪುಸ್ತಕ ದಾನ ನೀಡಿ ಜ್ಞಾನ ಹರಡಿಸಿ ಪುಸ್ತಕ ಸಂಗ್ರಹ ಅಭಿಯಾನಕ್ಕೆ ಕೈ ಜೋಡಿಸಿ
ರಾಣಿಬೇನ್ನೂರು ನಗರದ ಯುವ ಕವಿ,ಸಾಹಿತ್ಯ ಪರಿಚಾರಕ ಬಸವರಾಜ ಎಸ್. ಬಾಗೇವಾಡಿಮಠರವರು ತಮ್ಮ ಸಂಸ್ಥೆಯವತಿಯಿಂದ ಹಳೆಯ ಪುಸ್ತಕಗಳನ್ನು ಸಂಗ್ರಹಿಸಿ ಬಡ ಮಕ್ಕಳಿಗೆ ಓದಲು ಕೊಡುವ ದೃಷ್ಟಿಯಿಂದ ವಿನೂತನ ಯೋಜನೆಯೊಂದನ್ನು ಜಾರಿಗೊಳಿದ್ದಾರೆ. ಮನೆಯಲ್ಲಿ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದ ಯಾವುದೇ ಹಳೆಯ ಪಠ್ಯ ಪುಸ್ತಕ, ಕಾದಂಬರಿ,ಕಥೆ, ಕವನ ಸಂಕಲನ, ಲೇಖಕನಗಳ ಮಾಲಿಕೆ, ವಾರ-ಮಾಸ ಪತ್ರಿಕೆ,ಗ್ರಂಥಗಳು, ನಿಘಂಟುಗಳು ಸೇರಿದಂತೆ ಇತರೆ ಯಾವುದೇ ವಿಷಯ ಜ್ಞಾನಾರ್ಜನೆ ಹೆಚ್ಚಿಸುವ ಪುಸ್ತಕಗಳಿರಲಿ ಅವುಗಳನ್ನು ರದ್ದಿಗೆ ಹಾಕದೇ ಮುಕ್ತವಾಗಿ ಶೃಂಗಾರ ಕಾವ್ಯ […]
ಮೂಡ್ಲಕಟ್ಟೆ ಎಂ ಐ ಟಿ ಮತ್ತು ಐ ಸಿ ಟಿ ಅಕಾಡೆಮಿ ಒಪ್ಪಂದ
ಕುಂದಾಪುರ(ಮೇ,11): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಉದ್ಯೋಗವಕಾಶ ಕಲ್ಪಿಸುವ ಮತ್ತು ಹೊಸ ತಂತ್ರಜ್ಞಾನ ದ ಮೇಲೆ ತರಬೇತಿ ನೀಡುವ ಸಲುವಾಗಿ ಪ್ರತಿಷ್ಟಿತ ಐ ಸಿ ಟಿ ಅಕಾಡೆಮಿ ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕಾಲೇಜಿನ ಪ್ರಾಂಶುಪಾಲ, ಡಾ .ಚಂದ್ರರಾವ್ ಮದಾನೆ ಮತ್ತು ಐ ಸಿ ಟಿ ಕಡೆಯಿಂದ ರೋಹಿತ್ ಕಜವ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ । ಮೆಲ್ವಿನ್ ದ ಸೋಜಾ ಮತ್ತು ಡೀನ್ ಅಕಾಡೆಮಿಕ್ […]
ನೀ ಸೂತ್ರಧಾರಿ ನಾ ಪಾತ್ರಧಾರಿ
” ಕುಣಿಸಲು ನೀನು ಕುಣಿವೇನು ನಾನು ……..ನೀ ಸೂತ್ರಧಾರಿ ನಾ ಪಾತ್ರಧಾರಿ “ಎನ್ನುವ ಸಾಲು ಪ್ರತಿ ವ್ಯಕ್ತಿಯ ಜೀವನ ಬಂಡಿಯ ಚಲನೆಗೆ ಒಂದು ನಿದರ್ಶನ. ಭೂಮಿ ನಮ್ಮದಲ್ಲ, ಗಾಳಿ ನಮ್ಮದಲ್ಲ, ಈ ನಾಲ್ಕು ದಿನದ ಜೀವನದಲ್ಲಿ ಚಿರಾಸ್ಥಾಯಿಯಾಗಿ ಉಳಿಯುವು ಸತ್ಕರ್ಮವಷ್ಟೇ! ಜೀವನಕ್ಕೇನು? ನಿರ್ಜೀವ ವಸ್ತುಗಳಿಗೂ ಕೂಡ ಹುಟ್ಟು , ವಿಕಾಸ ಹಾಗೂ ಅವನತಿ ಎನ್ನುವ ಜೀವನದ ಹಂತವಿರುತ್ತದೆ. ಆದರೆ ಈ ಜೀವನದಲ್ಲಿ ಅವಶ್ಯವಾಗಿರುವುದು ಜೀವಿಸುವುದು ಹಾಗೂ ನಿರರ್ಥಕ ಜೀವನವನ್ನು ಸಾರ್ಥಕವನ್ನಾಗಿಸಿಕೊಂಡು ಬದುಕಿನಲ್ಲಿ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಥಮ ರ್ಯಾಂಕ್ ವಿಜೇತೆ ಕಾವ್ಯಾ ದೇವಾಡಿಗರಿಗೆ ಸನ್ಮಾನ
ಕುಂದಾಪುರ ( ಏ.24): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ.ಉಮೇಶ್ ಶೆಟ್ಟಿ ಹಾಗೂ ಭೋಧಕ ವರ್ಗ ಕಾವ್ಯಾರವರ ಸ್ವಗ್ರಹಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕಾವ್ಯಾ ಹಾಗೂ ಅವರ ತಾಯಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ […]










