ಬೆಳಗಾವಿ (ಮಾ.10): ಇಲ್ಲಿನ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ರಿಸರ್ಚ್ ಇದರ ಮ್ಯಾಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಇನ್ವೆಸ್ಟಿಗೇಶನ್ ಆಫ್ ಮ್ಯಾಕಾನಿಕಲ್ ಅಕೌಸ್ಟಿಕ್ ಆ್ಯಂಡ್ ತರ್ಮಲ್ ಬಿಹೇವಿಯರ್ ಆಫ್ ಸಿಲಿಕಾ ಆರೋಜೆಲ್ ಆ್ಯಂಡ್ ಅಲ್ಯೂಮಿನಿಯಂ ಹೈಡ್ರಾಕ್ಸೈಡ್ ಫಿಲ್ಲಡ್ ವಿದ್ ಇಪೋಕ್ಸಿ ಕಂಪೋಸಿಟ್ ಮೆಟಿರಿಯಲ್ ಎನ್ನುವುದು ಮಹಾ ಪ್ರಬಂಧ ಮಂಡನೆಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಇವರು ದಾವಣಗೆರೆಯ ಬಾಪುಜಿ ಇನಸ್ಟಿಟ್ಯೂಟ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ವಿಶ್ವ ಮಹಿಳಾ ದಿನಾಚರಣೆ
ಕುಂದಾಪುರ:(ಮಾ.9): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆ ಹಾಗೂ ಜೇಸಿಐ ಕುಂದಾಪುರ ಸಿಟಿ ಇವರ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು . ಈ ಸಂದರ್ಭ ಲೇಖಕಿ ಸವಿತಾ ಮಾಧವ ಶಾಸ್ತ್ರೀ , ವಿದ್ಯಾರ್ಥಿ ಪ್ರತಿಭೆಗಳಾದ ಅಕ್ಷತಾ, ಸೌಜನ್ಯಾ ಹಾಗೂ ನವ್ಯಾ ಪಿ.ಯವರನ್ನು ಸನ್ಮಾನಿಸಲಾಯಿತು.ಕಾಲೇಜು ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಜೇಸಿ ಅಭಿಲಾಷ್ ಬಿ.ಎ., […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಬ್ರಹತ್ ರಕ್ತದಾನ ಶಿಬಿರ
ಕುಂದಾಪುರ( ಮಾ.9): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಮಾ .9 ರಂದು ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಚೇರ್ಮನ್ ಜಯಕರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯದರ್ಶಿಗಳಾದ ಸೀತಾರಾಮ್ ಶೆಟ್ಟಿ, […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ : ವಿಟಿಯು ಅಂತಿಮ ಪರೀಕ್ಷೆಯಲ್ಲಿ ಎರಡು ರ್ಯಾಂಕ್
ಪುತ್ತೂರು (ಮಾ. 08): ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2020-21ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ 2 ರ್ಯಾಂಕ್ ಪಡೆದುಕೊಂಡಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ರಂಜನ್ ಎಂ. ಮೂರನೇ ರ್ಯಾಂಕ್ ಹಾಗೂ ಎಲೆಕ್ಟಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಕೃತಿಕಾ ಕೆ ಎಂಟನೇ ರ್ಯಾಂಕ್ ಗಳಿಸಿಕೊಂಡಿದ್ದಾರೆ. ರಂಜನ್ ಎಂ. 3ನೇ ರ್ಯಾಂಕ್ ಕೃತಿಕಾ ಕೆ. 8ನೇ ರ್ಯಾಂಕ್ ವಿದ್ಯಾರ್ಥಿಗಳ […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾಯ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ
ಕುಂದಾಪುರ(ಮಾ.6): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ಪ್ರದರ್ಶನ ಕಾರ್ಯಕ್ರಮವು ಕಾಲೇಜಿನ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿ ತಂಡಗಳು ತಮ್ಮ ತಮ್ಮ ವಿಶೇಷ ವಿಜ್ಞಾನ ಮಾದರಿಗಳ ಜೊತೆ ಭಾಗವಹಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ ಕೋಟೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದೆನ್ನೀಸ್ ಬಂಜಿ ರವರು ಮಾತನಾಡಿ ವಿದ್ಯಾರ್ಥಿ ಸಮುದಾಯವು […]
ಡಾ| ಬಿ. ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರ (ಮಾ.6) : ಇಲ್ಲಿನ ಡಾ|. ಬಿ. ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ʼರಾಷ್ಟ್ರೀಯ ವಿಜ್ಞಾನ ದಿನʼ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ರವರು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ಬಿ.ಎಸ್.ಸಿ ಪದವಿಯ ನಂತರದ ಉದ್ಯೋಗಾವಕಾಶಗಳನ್ನು ವಿದ್ಯಾರ್ಥಿ ಗಳಿಗೆ ವಿವರಿಸಿದರು. ಪ್ರಾಂಶುಪಾಲರಾದ ಫ್ರೋ. ಕೆ. ಉಮೆಶ್ ಶೆಟ್ಟಿ ಅಧ್ಯಕ್ಷತೆ […]
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ: ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆ
ಗಂಗೊಳ್ಳಿ(ಮಾ.4): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯ ಹಸಿರು ಇಕೋ ಕ್ಲಬ್ ವತಿಯಿಂದ, ಫೆ.26 ರಂದು ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ.ಎಂ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. SDMC ಸದಸ್ಯೆ ಶ್ರೀಮತಿ ರೇಷ್ಮಾ ಖಾರ್ವಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಉಮೇಶ್ ಕುಂದರ್ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಯನ್ನು ನೆರವೇರಿಸಿಕೊಟ್ಟರು. ಇಕೋ […]
ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ: ಡಾ. ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ […]
ಡಾ|ಬಿ. ಬಿ ಹೆಗ್ಡೆ ಕಾಲೇಜು : ಮಾತೃ ಭಾಷಾ ದಿನಾಚರಣೆ
ಕುಂದಾಪುರ (ಫೆ.25): ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಆಯೋಜನೆಯಲ್ಲಿ ಮಾತೃ ಭಾಷಾ ದಿನಾಚರಣೆಯನ್ನು ಫೆ.25 ರಂದು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀ ಕ್ರಷ್ಣಮೂರ್ತಿ ಡಿ.ಬಿ ಮಾತನಾಡಿ ಸಂಸ್ಕೃತಿ ,ಸಂಪ್ರದಾಯ, ಆಚರಣೆಗಳು ಮರೆಯಾದಂತೆ ಭಾಷೆಯ ಪದಗಳು ಮರೆಯಾಗುತ್ತದೆ . ಆ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ […]
ಮೂಡ್ಲಕಟ್ಟೆ ಎಂ ಐ ಟಿ: ಮಾತೃಭಾಷೆ ದಿವಸ ಆಚರಣೆ
ಕುಂದಾಪುರ(ಫೆ.24):ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾತೃಭಾಷೆ ದಿವಸದ ಆಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಾತೃಭಾಷೆ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು.ಪ್ರತಿಯೊಬ್ಬರಿಗೂ ಅವರ ಮಾತೃಭಾಷೆಯ ಮೇಲಿನ ಅಭಿಮಾನ ಹೆಚ್ಚಿಸುವ ಉದ್ದೇಶದಿಂದ ಪ್ರತೀ ವರ್ಷ ಫೆಬ್ರುವರಿ 21 ರಂದು ಅಂತರರಾಷ್ಟ್ರೀಯ ಮಾತೃಭಾಷೆ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಇ&ಸಿ ವಿಭಾಗದ ಪ್ರೊ. ಸೂಕ್ಷ್ಮ ಅಡಿಗ ಕಾರ್ಯಕ್ರಮ […]










