ಕುಂದಾಪುರ (ಡಿ.31):ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ ಮಂಡಾಡಿ (ಸುಣ್ಣಾರಿ) ಹೊಸ ಕಲಿಕಾ ಪದ್ಧತಿಯ ಅನ್ವಯ ಆಧುನಿಕ ಶೈಲಿ “ಇ-ಕಲಿಕಾ” (E-Learning) ತರಗತಿಯನ್ನು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ. ಶ್ರೀ ರಮಾನಂದ ಶೆಟ್ಟಿ ಸುಣ್ಣಾರಿ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ಸುಣ್ಣಾರಿ ಶ್ರೀ ಕಿಶೋರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಎಂ. ರತ್ನಾಕರ ಶೆಟ್ಟಿ, ಶ್ರೀ ವಿ. ಚಂದ್ರಶೇಖರ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಂಸಿಎ ಸ್ನಾತಕೋತ್ತರ ವಿಭಾಗ ಆರಂಭ – ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು, ಪುತ್ತೂರು
ಪುತ್ತೂರು ( ಡಿ.30 ) : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಎರಡು ವರ್ಷಗಳ ಎಂಸಿಎ ಸ್ನಾತಕೋತ್ತರ ವಿಭಾಗವನ್ನು ಪ್ರಾರಂಭಿಸಲಾಗಿದೆ. ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಂಸಿಎ ವಿಭಾಗವನ್ನು ಪ್ರಾರಂಭಿಸಲಾಗಿದೆ. ಬಿಸಿಎ, ಬಿಎಸ್ಸಿ ಪದವಿಯನ್ನು ಪಡೆದವರು ಈ ಕೋರ್ಸಿಗೆ ಸೇರಲು ಅರ್ಹರಾಗಿರುತ್ತಾರೆ. ಸಂಪೂರ್ಣ ಹವಾನಿಯಂತ್ರಿತ ತರಗತಿ ಕೊಠಡಿಗಳು, ಸುಸಜ್ಜಿತ ಪ್ರಯೋಗಾಲಯಗಳು ಈಗಾಗಲೇ ಸಜ್ಜುಗೊಂಡಿವೆ. […]
ಮೂಡ್ಲಕಟ್ಟೆ ಎಂ ಐ ಟಿ: IEEE ವಿದ್ಯಾರ್ಥಿ ಶಾಖೆ ಉದ್ಘಾಟನೆ
ಮೂಡ್ಲಕಟ್ಟೆ(ಡಿ.30): ವಿದ್ಯಾರ್ಥಿಗಳ ಪರಿಪೂರ್ಣ ಅಭಿವೃದ್ಧಿಯ ದೃಷ್ಟಿಕೋನದಿಂದ ಅನೇಕ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವ ಕುಂದಾಪುರದ ಪ್ರತಿಷ್ಠಿತ ಸಂಸ್ಥೆಯಾದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ತಾಂತ್ರಿಕ ಕ್ಷೇತ್ರದಲ್ಲಿ ನಾವೀನ್ಯತೆ ಯನ್ನು ಹೆಚ್ಚಿಸುವ ಉದ್ದೇಶದಿಂದ ಐಇಇಇ ವಿದ್ಯಾರ್ಥಿ ಶಾಖೆ ಆರಂಭಿಸಿದ್ದು ಅದರ ಉದ್ಘಾಟನಾಕಾರ್ಯಕ್ರಮ ಡಿ.30 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಐಇಇಇ ಮಂಗಳೂರು ಉಪ ವಿಭಾಗದ ಅಧ್ಯಕ್ಷರಾದ ಡಾ| ಪುಷ್ಪರಾಜ್ ಶೆಟ್ಟಿ ಯ ವರು ಭಾಗವಹಿಸಿ ಐಇಇಇ ವಿದ್ಯಾರ್ಥಿ ಶಾಖೆಯ ಪ್ರಾಮುಖ್ಯತೆಯನ್ನು ವಿವರಿಸಿದರು. […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ : ವಿಶ್ವಾಸ ಕಿರಣ ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ
ಕುಂದಾಪುರ (ಡಿ.29): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರದ SCSP ಯೋಜನೆಯಡಿಯಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ “ವಿಶ್ವಾಸ ಕಿರಣ” ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ. ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ, ಉಪನ್ಯಾಸಕ ಕಾರ್ಯದರ್ಶಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಹಿರಿಯ […]
ವಿಟಿಯು ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟ – ನಿಟ್ಟೆ ಪ್ರಥಮ, ಬ್ಯಾರೀಸ್ ದ್ವಿತೀಯ
ಮೂಡುಬಿದ್ರಿ ( ಡಿ.29 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ಎನ್ಎಂಎಎಂಐಟಿ ನಿಟ್ಟೆ ತಂಡ ಪ್ರಥಮ ಸ್ಥಾನ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಸಹಕರಿಸಿದ ಎಲ್ಲರಿಗೂ […]
ರಾಜ್ಯಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ
ಕೋಟೇಶ್ವರ (ಡಿ.29):ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಸ್ಕೂಲ್ ಸುಣ್ಣಾರಿ ಶ್ರೀ ಭಗವದ್ಗೀತಾ ಅಭಿಯಾನ – 2021-22, ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಮ್ – ಶಿರಸಿ (ಉ.ಕ) ಹಾಗೂ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ (ರಿ) ಇವರು ಆಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ – 2021-22 ರಾಜ್ಯಸ್ತರದ ಭಗವದ್ಗೀತಾ ಸ್ಪರ್ಧೆಗಳಲ್ಲಿ ಎಕ್ಸಲೆಂಟ್ ಸುಣ್ಣಾರಿ ವಿದ್ಯಾಸಂಸ್ಥೆಯ 8ನೇ ತರಗತಿಯ ಸಾಧನಾ ದೇವಾಡಿಗ ಬಾಲಗಂಗಾಧರ ತಿಲಕ್ ಮತ್ತು ಭಗವದ್ಗೀತೆ ಎಂಬ […]
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವಿಜ್ಞಾನಿ ಅಡಗಿದ್ದಾನೆ- ಡಾ. ರಮೇಶ್ ಶೆಟ್ಟಿ
ಕೋಟೇಶ್ವರ (ಡಿ.28): ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಒಬ್ಬೊಬ್ಬ ವಿಜ್ಞಾನಿ ಅಡಗಿದ್ದಾನೆ ಆದರೆ ಆವರ ಪ್ರತಿಭೆಯನ್ನು ಒರೆ ಹಚ್ಚುವ ಕೆಲಸ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಯ ಜವಾಬ್ದಾರಿ ಎಂದು ಸುಜ್ಞಾನ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶಿಕ್ಷಣ ತಜ್ಞ ಡಾ. ರಮೇಶ್ ಶೆಟ್ಟಿಯವರು ಹೇಳಿದರು. ಅವರು ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ ಮತ್ತು ಪಿ.ಯು ಕಾಲೇಜಿನಲ್ಲಿ ಆಯೋಜಿದ ರಾಷ್ಟ್ರೀಯ ಗಣಿತ ದಿನಾಚರಣೆಯೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರೌಢಶಾಲೆಯ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸ್ವಚ್ಛತಾ ಜನಾಂದೋಲನ – ಪುನೀತ ಸಾಗರ ಅಭಿಯಾನ
ಶಿರ್ವ(ಡಿ.28): ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಎಷ್ಟೋ ರೋಗಗಳನ್ನು ಮದ್ದಿಲ್ಲದೇ ದೂರವಾಗಿಸಲು ಸಾಧ್ಯ. ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಪರಿಸರ ಕಾಳಜಿ ಅಷ್ಟೇ ಮುಖ್ಯ. ಅ ನಿಟ್ಟಿನಲ್ಲಿ ಕಾಲೇಜಿನ ಎನ್ ಸಿ ಸಿ ಘಟಕದ ವಿದ್ಯಾರ್ಥಿಗಳು ಕಾಪು ಬೀಚ್ ಸ್ವಚ್ಛಗೊಳಿಸುವ ಮೂಲಕ ಸರಕಾರದ ಕೆಲಸ ಮಾತ್ರವಲ್ಲ ಪ್ರಜ್ಞಾ ವಂತ ನಾಗರಿಕರೆಲ್ಲರ ಕರ್ತವ್ಯವೆಂದು ಸಾಬೀತು ಪಡಿಸಿದರು. ಕಡಲ ಕಿನಾರೆಯ ವ್ಯಾಪಾರಸ್ಥರು ಸ್ವಚ್ಛತೆಯ ಬಗ್ಗೆ ತಾವೇ ಮುತುವಜಿ೯ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ […]
ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ
ಮೂಡುಬಿದ್ರಿ ( ಡಿ.27 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ ಇಂದು ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಕರ್ನಾಟಕದ ಸಂತೋಷ್ ಟ್ರೋಫಿ ಆಟಗಾರರಾದ ಬಾವು ನಿಶಾದ್ ಮತ್ತು ರಿಯಾಜ್ ಪಿ ಟಿ ನೆರವೇರಿಸಿ, ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕ್ಯಾಂಪಸ್ […]
ಪುತ್ತೂರು ವಿವೇಕಾನಂದ ಕಾಲೇಜು : ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾರ್ಯಗಾರ
ಪುತ್ತೂರು (ಡಿ, 26) : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ನಿಯಂತ್ರಿತ ಬಳಕೆ, ಮನಸ್ಸಿನ ನಿಯಂತ್ರಣ, ನಕಾರಾತ್ಮಕ ವಿಚಾರಗಳನ್ನು ದೂರವಿಡುವುದರೊಂದಿಗೆ ಮಾನಸಿಕ ಶಾಂತತೆಯನ್ನು ಕಾಪಾಡಿಕೊಳ್ಳುವುದು ಆವಶ್ಯಕ ಎಂದು ಹೆಸರಾಂತ ಸಲಹೆಗಾರ್ತಿ ಪ್ರೀತಿ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಅಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ, ಕುಂದುಕೊರತೆ ನಿವಾರಣಾ ಕೋಶ ಮತ್ತು ಪೋಷಕ ಸಂಬಂಧ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಉದ್ದೀಪನಾ […]










