ಮೂಡುಬಿದ್ರಿ ( ಡಿ.27 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ ಇಂದು ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಕರ್ನಾಟಕದ ಸಂತೋಷ್ ಟ್ರೋಫಿ ಆಟಗಾರರಾದ ಬಾವು ನಿಶಾದ್ ಮತ್ತು ರಿಯಾಜ್ ಪಿ ಟಿ ನೆರವೇರಿಸಿ, ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕ್ಯಾಂಪಸ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಪುತ್ತೂರು ವಿವೇಕಾನಂದ ಕಾಲೇಜು : ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾರ್ಯಗಾರ
ಪುತ್ತೂರು (ಡಿ, 26) : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ನಿಯಂತ್ರಿತ ಬಳಕೆ, ಮನಸ್ಸಿನ ನಿಯಂತ್ರಣ, ನಕಾರಾತ್ಮಕ ವಿಚಾರಗಳನ್ನು ದೂರವಿಡುವುದರೊಂದಿಗೆ ಮಾನಸಿಕ ಶಾಂತತೆಯನ್ನು ಕಾಪಾಡಿಕೊಳ್ಳುವುದು ಆವಶ್ಯಕ ಎಂದು ಹೆಸರಾಂತ ಸಲಹೆಗಾರ್ತಿ ಪ್ರೀತಿ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಅಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ, ಕುಂದುಕೊರತೆ ನಿವಾರಣಾ ಕೋಶ ಮತ್ತು ಪೋಷಕ ಸಂಬಂಧ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಉದ್ದೀಪನಾ […]
ಮೂಡ್ಲಕಟ್ಟೆ ಎಂ ಐ ಟಿ: ಕ್ರಿಸ್ಮಸ್ ಸಂಭ್ರಮಾಚರಣೆ
ಕುಂದಾಪುರ(ಡಿ,26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿ.ಆರ್.ಐ.ಡಿ ಇದರ ಉಪಾಧ್ಯಕ್ಷರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಲಹೆಗಾರರಾದ ಶ್ರೀ ಜಯಪ್ರಕಾಶ್ ರಾವ್ ಹಾಗೂ ಶ್ರೀ ವಸಂತ್ ಕೇದಿಗೆ ಯವರು ಆಗಮಿಸಿದ್ದರು. ಕಾಲೇಜಿನ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಕ್ರಿಸ್ಮಸ್ ಕೇಕ್ ಕತ್ತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಇಂಜಿನಿಯರಿಂಗ್, ಎಮ್ ಬಿ ಎ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು […]
ಮೂಡ್ಲಕಟ್ಟೆ ಎಂ ಐ ಟಿ: ಧ್ಯೇಯೋದ್ದೇಶ ಮರುನವೀಕರಣ ಕುರಿತು ಒಂದು ದಿನದ ಕಾರ್ಯಾಗಾರ
ಕುಂದಾಪುರ(ಡಿ.26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಧ್ಯೇಯೋದ್ದೇಶ ಮರುನವೀಕರಣ ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿ.ಆರ್.ಐ.ಡಿ ಇದರ ಉಪಾಧ್ಯಕ್ಷರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಲಹೆಗಾರರೂ ಆದ ಶ್ರೀ ಜಯಪ್ರಕಾಶ್ ರಾವ್ ಹಾಗೂ ಶ್ರೀ ವಸಂತ್ ಕೇದಿಗೆ ಇವರು ಆಗಮಿಸಿದ್ದರು. ಕಾಲೇಜಿನ ಧ್ಯೇಯೋದ್ದೇಶ, ಗುರಿ ಹಾಗೂ ಮೌಲ್ಯಗಳನ್ನು ವೃದ್ಧಿಸುವಲ್ಲಿ ಪ್ರಾಧ್ಯಾಪಕರಾಗಿ ತಮ್ಮನ್ನು ತಾವು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದ್ದಲ್ಲದೆ ವಿವಿಧ ಚಟುವಟಿಕೆಗಳನ್ನು ನೀಡುವುದರ ಮೂಲಕ […]
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ : ಸೈಬರ್ ಸುರಕ್ಷತಾ ಅರಿವು ಕಾರ್ಯಕ್ರಮ
ಉಡುಪಿ (ಡಿ,26): ನಮ್ಮ ಖಾಸಗಿ ಮಾಹಿತಿಗಳು ಕ್ಲೌಡ್ ಸರ್ವರ್ ಗಳಲ್ಲಿ ಶೇಖರವಾಗುವುದರಿಂದ ಇವು ಸುರಕ್ಷಿತವಲ್ಲ. ಯಾವುದೇ ಮೊಬೈಲ್ ತಂತ್ರಾಂಶಗಳನ್ನು ಉಪಯೋಗಿಸುವಾಗ ಮಾಹಿತಿಗಳನ್ನು ಅಪರಿಚರೊಡನೆ ಹಂಚಿಕೊಳ್ಳಬಾರದು . ನಮಗೆ ಬರುವ ಇಮೇಲ್ ಮತ್ತು ಎಸ್ ಎಂ ಎಸ್ ಗಳ ಬಗೆಗೆ ಜಾಗರೂಕರಾಗಿರಬೇಕು . ಯಾವುದೇ ಬ್ಯಾಂಕ್ ನವರು ಕರೆ ಮಾಡಿ ಒಟಿಪಿ, ಪಾಸ್ವರ್ಡ್ ಅಥವಾ ಸಿವಿವಿ ಗಳನ್ನು ಕೇಳುವುದಿಲ್ಲ. ಬಳಕೆದಾರರು ವಿವೇಚನೆಯನ್ನು ಬಳಸಿ ವ್ಯವಹರಿಸಿದರೆ ಹಾನಿಯನ್ನು ತಪ್ಪಿಸಬಹುದು . ಫೇಸ್ ಬುಕ್ […]
ಸಹಕಾರದಿಂದ ಸಮ್ರದ್ದಿ- ಬಿಂದು ನಾಯರ್
ಮೂಡಬಿದಿರೆ(ಡಿ,22): ಶ್ರೀ ಧವಲಾ ಕಾಲೇಜಿನ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ, ವಾಣಿಜ್ಯ ಶಾಸ್ತ್ರ ವಿಭಾಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಬಿಂದು ನಾಯರ್ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಸಹಕಾರ ತತ್ವದ ಆಶಯಗಳು, ಪ್ರಯೋಜನಗಳು, ಸಹಕಾರ ಕ್ಷೇತ್ರದ ಪ್ರಗತಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಕೊಡುಗೆಗಳ ಬಗ್ಗೆ ಹಾಗೂ ಸಹಕಾರಿ ಕ್ಷೇತ್ರದ ಉದ್ಯೋಗಾವಕಾಶಗಳ ಕುರಿತು ಉಪಯುಕ್ತ […]
ಹಾಲಾಡಿ:ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಸಂಪನ್ನ
ಹಾಲಾಡಿ(ಡಿ,22): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ, ಹೊಲಿಗೆ ಯಂತ್ರ ವಿತರಣೆ ಸಮಾರಂಭ ಕಾರ್ಯಕ್ರಮ ಡಿ. 20ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ರತ್ನಾ […]
ಮೂಡ್ಲಕಟ್ಟೆ ಎಂ ಐ ಟಿ: ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ(ಡಿ.19): ಇಲ್ಲಿನ ಎಂ ಐ ಟಿ:ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ನರ್ಸಿಂಗ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಶ್ರೀ. ಕೀರ್ತಿ ಜಿ.ಕೆ ಯವರು ಆಗಮಿಸಿದ್ದು, ಅನಿರೀಕ್ಷಿತವಾಗಿ ನಡೆಯುವ […]
ಡಾ. ಅಂಪಾರು ನಿತ್ಯಾನಂದ ಶೆಟ್ಟಿಗೆ ಸ್ವರ್ಣ ಸನ್ಮಾನ
ಕುಂದಾಪುರ(ಡಿ.22): ಶೈಕ್ಷಣಿಕವಾಗಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಸರ್ವೇಸಾಮಾನ್ಯವಾಗಿದೆ. ಆದರೆ ಅಪರೂಪವೆಂಬಂತೆ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿ ಪುರಸ್ಕೃತರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಅವರ ಗೋವಾದ ಸ್ನೇಹಿತರಾದ ರವಿರಾಜ್ ಕಫೆ ಹಾಗೂ ಲಕ್ಷ್ಮಿ ಎಂಪೈರ್ ತ್ರಿ ಸ್ಟಾರ್ ಹೋಟೆಲ್ ಮಾಲೀಕರಾದ ಕಾವಡಿ ಸದಾಶಿವ ಶೆಟ್ಟಿ ಹಾಗೂ ಪ್ರವೀಣ್ ಶೆಟ್ಟಿ ಹರ್ಷ ಶೆಟ್ಟಿ ತಂಡ ಚಿನ್ನದ ನಾಣ್ಯವನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಿ ಗೌರವಿಸಿದ ಅಪರೂಪದ ಸನ್ನಿವೇಶ ಲಯನ್ಸ್ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ(ಡಿ,22): ವಿದ್ಯಾರ್ಥಿಗಳಲ್ಲಿ ಉತ್ತಮ ಹವ್ಯಾಸಗಳಿರಬೇಕು. ಉತ್ತಮ ಹವ್ಯಾಸಗಳ ಪಸರಿಸುವಿಕೆ ಕಾಲೇಜು ಮತ್ತು ಊರಿನ ಘನತೆ ಹೆಚ್ಚಿಸುತ್ತವೆ. ಈ ದಿಸೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ಸಂಘಟಿತರಾಗಿ ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಕುಂದಾಪುರ ಕೋಸ್ಟಲ್ ಲಯನ್ಸ್ ಕ್ಲಬ್ನ ಉಪಾಧ್ಯಕ್ಷರಾದ ಕಂದಾವರ ಸತೀಶ ಶೆಟ್ಟಿಯವರು ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ […]










