ಶಿರ್ವ(ಡಿ.5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 36 ವರ್ಷ ಅಧಿಕ ಕಾಲ ಕಾಲೇಜಿನ ಕಚೇರಿ ಸಹಾಯಕ ಸಿಬ್ಬಂದಿಯಾಗಿ ಸೇವೆಸಲ್ಲಿಸಿದ ಶ್ರೀರಂಗ ರವರಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಡಿ,04 ಹಮ್ಮಿಕೊಳ್ಳಲಾಯಿತು. ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಜೊತೆಗೆ ಕಚೇರಿ ಸಿಬ್ಬಂದಿ ವರ್ಗದವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ. ಕಾಲೇಜಿನ ಸ್ವಚ್ಛತೆ ಮತ್ತು ಶುಚಿತ್ವವನ್ನು ಕಾಪಾಡುವುದರಲ್ಲಿ ಸಹಾಯಕ ಸಿಬ್ಬಂದಿ ಪಾತ್ರ ಮಹತ್ವದ್ದು. ಶ್ರೀರಂಗ ರವರು ನಮ್ಮ ಸಂಸ್ಥೆಯಲ್ಲಿ ಅಚ್ಚುಕಟ್ಟಾಗಿ ಅವರ ಕಾರ್ಯ ದಕ್ಷತೆಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು ಹಾಗೂ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸ
ಶಿರ್ವ(ಡಿ,5): ಇಂದಿನ ವಾಣಿಜ್ಯ ಕ್ಷೇತ್ರಗಳಲ್ಲಿ ಲೆಕ್ಕಪತ್ರಗಳ ಲೆಕ್ಕಚಾರ ಮಾಡಲು ಬೇಸಿಕ್ ಅಕೌಂಟಿಂಗ್ ಬಗ್ಗೆ ಯುವಕರಲ್ಲಿ ಜ್ಞಾನದ ಅರಿವು ಇರಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸ್ಯಾಮ್ ಜೋಯಲ್ ಡೈಸ್ ರವರು ಪ್ರಾಯೋಗಿಕವಾಗಿ ವಿವರಿಸಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಉದ್ಯೋಗ ಕ್ಷೇತ್ರದಲ್ಲಿ ಅಕೌಂಟಿಂಗ್ ಎಕ್ಸ್ಪರ್ಟ್ ಗಳಿಗೆ […]
ಶ್ರೀ ಧವಲಾ ಕಾಲೇಜು ಮೂಡಬಿದಿರೆ: ಎನ್.ಎಸ್.ಸ್ ಘಟಕದ 2021- 22 ನೇ ಸಾಲಿನ ಕಾರ್ಯಕ್ರಮಗಳ ಉದ್ಘಾಟನೆ
ಮೂಡಬಿದಿರೆ(ಡಿ,5): ಶ್ರೀ ಧವಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇದರ 2021 -22 ನೇ ಸಾಲಿನ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ಡಿ,03ರಂದು ಕಾಲೇಜಿನ ಕಾನ್ಫರೆನ್ಸ್ ಹಾಲಿನಲ್ಲಿ ನಡೆಯಿತು. ನಿವೃತ್ತ ವೃತ್ತ ನಿರೀಕ್ಷಕ ಶ್ರ ರಾಜಾರಾಮ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ನ ಉಪಯುಕ್ತತೆ ಮತ್ತು ಅದನ್ನು ವಿದ್ಯಾರ್ಥಿಗಳು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ವಿವರಿಸಿದರು. ಎನ್ಎಸ್ಎಸ್ ಎನ್ನುವುದು ಸ್ವಯಂ ಸೇವಕರಿಂದ ಕೂಡಿದ ಸಂಸ್ಥೆ. ಸ್ವಯಂಸೇವಕರು ಸ್ವ ಹಿತಾಸಕ್ತಿಯಿಂದ ಸಾಮಾಜಿಕ ಶೈಕ್ಷಣಿಕ ಸೇವೆಗಳನ್ನು […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ
ಶಿರ್ವ(ಡಿ,5): ಕಂಪ್ಯೂಟರ್ ಜ್ಞಾನ ಇಂದಿನ ಯುವಕರಲ್ಲಿ ಅತ್ಯಂತ ಅವಶ್ಯಕವಾಗಿದೆ. ಕಲಿಕೆಯ ಜೊತೆಗೆ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಬಹುದೆಂದು ಕಾಲೇಜಿನ ಕಚೇರಿ ಅಧೀಕ್ಷಕಿ ಶ್ರೀಮತಿ ಡೊರಿಯನ್ ಡಿಸಿಲ್ವಾ ಹೇಳಿದರು. ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿವಿಧ ವೇದಿಕೆಗಳ ಉದ್ಘಾಟನೆ
ಕುಂದಾಪುರ (ಡಿ, 02) : ವಿದ್ಯಾರ್ಥಿ ಬದುಕಿನಲ್ಲಿ ವೈವಿಧ್ಯಮಯ ವೇದಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇರುವ ಸಮಯವನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು. ಔದ್ಯೋಗಿಕವಾಗಿ ಎತ್ತರದ ಸ್ಥಾನವೇರಲು ಇದೆಲ್ಲ ಬಹುದೊಡ್ಡ ಮೆಟ್ಟಿಲಾಗುತ್ತದೆ. ಈ ಕಾಲೇಜು ಅಪರೂಪದ ಈ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವುದು ಶ್ಲಾಘನೀಯ, ಇದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್, ಉಡುಪಿ ಘಟಕದ ಅಧ್ಯಕ್ಷರಾದ ಡಾ.ಗಣೇಶ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಡಿಸೆಂಬರ್ 02ರಂದು ಉದ್ಘಾಟಿಸಿ […]
ಎಕ್ಸಲೆಂಟ್ ವಿದ್ಯಾಸಂಸ್ಥೆ ಸುಣ್ಣಾರಿ: ಸುನಾದ ಸಂಗಮ- ಸಾಂಸ್ಕೃತಿಕ ಕಲರವ ಉದ್ಘಾಟನೆ
ಕುಂದಾಪುರ(ಡಿ,02): ಸುಣ್ಣಾರಿಯ ಎಕ್ಸಲೆಂಟ್ ಇಂಡಿಯನ್ ಸ್ಕೂಲ್ ಮತ್ತು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೊಸ್ಕರ ಸುನಾದ ಸಂಗಮ ಎನ್ನುವ ವಿನೂತನ ಕಾರ್ಯಕ್ರಮದ ಉದ್ಘಾಟನೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ ಯವರು ಪ್ರತಿಯೊಂದು ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸಿದಾಗ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಕ್ಕಂತಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ನುಡಿದರು. ಸಂಸ್ಥೆಯ ಅಧ್ಯಕ್ಷರಾದ ಡಾ. ಎಚ್. ರಮೇಶ್ ಶೆಟ್ಟಿ ಯವರು ಪ್ರಾಸ್ತವಿಕ […]
ಮೂಡ್ಲಕಟ್ಟೆ ಎಂ ಐ ಟಿ: ಯೂತ್ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ(ಡಿ .02): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಸಭಾಪತಿ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು […]
ಭಾವಗೀತೆ ಸ್ಪರ್ಧೆ:ಅಕ್ಷತಾ ವಿನಯ್ ಪ್ರಥಮ ಸ್ಥಾನ
ಗಂಗೊಳ್ಳಿ (ಡಿ,2): ಇತ್ತೀಚೆಗೆ ಬಾಳೆಹೊನ್ನೂರಿನಲ್ಲಿ ನಡೆದ ರೋಟರಿ 3182ನ ಜಿಲ್ಲಾ ರೋಟರಿ ಸಾಂಸ್ಕೃತಿಕ ಸ್ಪರ್ಧೆ 2021-22ರ ಏಕವ್ಯಕ್ತಿ ಭಾವಗೀತೆ ಸ್ಪರ್ಧೆಯಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ನ ಸದಸ್ಯೆ ಅಕ್ಷತಾ ವಿನಯ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಡಿ.10 ರಂದು ಉತ್ತಮದಿಂದ ಅತ್ಯುತ್ತಮ ಶಿಕ್ಷಕರಾಗುವತ್ತ ವಿಶೇಷ ಶೈಕ್ಷಣಿಕ ಉಪನ್ಯಾಸ ಕಾರ್ಯಕ್ರಮ
ಉಡುಪಿ (ಡಿ,2): ಶಿಕ್ಷಕ ವೃತ್ತಿಯನ್ನು ಸಮಾಜದ ಶ್ರೇಷ್ಠ ವೃತ್ತಿಗಳಲ್ಲೊಂದು ಎಂದು ಪರಿಗಣಿಸಲಾಗಿದೆ. ದೇಶದ ಭವಿಷ್ಯದ ಪ್ರಜೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರ ತಪ್ಪುಗಳನ್ನು ತಿದ್ದಿ ಸರಿದಾರಿಯಲ್ಲಿ ಕೊಂಡೊಯ್ಯುವುದು ಶಿಕ್ಷಕರ ಮಹತ್ತರ ಜವಾಬ್ದಾರಿಯಾಗಿದೆ. ಪರಿಣಾಮಕಾರಿ ಬೋಧನಾಕಲೆಯೂ ಶಿಕ್ಷಕ ವೃತ್ತಿಯ ಅಗತ್ಯತೆಗಳಲ್ಲೊಂದು. ಶಿಕ್ಷಕರು ಇನ್ನೂ ಒಳ್ಳೆಯ ರೀತಿಯಲ್ಲಿ ವಿದ್ಯಾರ್ಥಿಗಳ ಮನಮುಟ್ಟುವಂತೆ ಬೋಧನೆ ಮಾಡುವುದರ ಕುರಿತು ಒಂದು ವಿಶೇಷ ಶೈಕ್ಷಣಿಕ ಉಪನ್ಯಾಸ ಕಾರ್ಯಕ್ರಮವನ್ನು ಕುತ್ಯಾರಿನ ಸೂರ್ಯ ಚೈತನ್ಯ ವಿದ್ಯಾಸಂಸ್ಥೆ ಡಿ,10 ರ ಶುಕ್ರವಾರದಂದು ಹಮ್ಮಿಕೊಂಡಿದ್ದು […]
ಯುವ ಜನಾಂಗ ದಾರಿ ತಪ್ಪಬಾರದು : ಶ್ರೀಮತಿ ನಳಿನಾಕ್ಷಿ
ಕುಂದಾಪುರ (ಡಿ ,2): ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ ತಪ್ಪಬಾರದು. ಜೀವನದ ನಿರ್ಣಾಯಕ ಘಟ್ಟದಲ್ಲಿ ಲೈಂಗಿಕ ಆಸಕ್ತಿಗಳು ಬದುಕನ್ನು ಪ್ರಪಾತಕ್ಕೆ ತಳ್ಳುವಂತಾಬಾರದು ಎಂದು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆಯಂದು ಆಯೋಜಿಸಿದ ಏಡ್ಸ್ ಜಾಗೃತಿ […]










