ಕುಂದಾಪುರ,(ನ,18): ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಹಾಗೂ ಸೆಂಟರ್ ಫಾರ್ ಕಮ್ಯುನಿಟಿ ಸರ್ವಿಸ್ ಘಟಕಗಳ ಆಶ್ರಯದಲ್ಲಿ ತಲ್ಲೂರು – ಕನ್ಯಾನ ದ ನಮ್ಮ ಭೂಮಿ (The Concerned for Working Children) ಸ್ವಯಂ ಸೇವಾ ಸಂಸ್ಥೆಯ ಕುರಿತಾದ ಪರಿಚಯ ಕಾರ್ಯಕ್ರಮವನ್ನು ನ,17 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ನಮ್ಮ ಭೂಮಿ ಸಂಸ್ಥೆಯ ಸಂಯೋಜಕರಾದ ಶ್ರೀಮತಿ ಕ್ರಪಾ ಎಮ್.ಎಮ್ ಸಂಸ್ಥೆಯ ಹಿನ್ನೆಲೆ, ಧ್ಯೇಯೊದ್ದೇಶಗಳು ಹಾಗೂ ಕಾರ್ಯಕ್ರಮಗಳ ಕುರಿತಾದ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಹಾಗೂ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಗಂಗೊಳ್ಳಿಯ ಶ್ಯಾಮ್ ಗೆ ಕರಾಟೆಯಲ್ಲಿ ಬೆಳ್ಳಿ ಪದಕ
ಗಂಗೊಳ್ಳಿ (ನ, 17) : ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಫೈಟ್ ವಿದ್ ಗೋಲ್ಡನ್ ಬ್ರೌನ್ ವಿಭಾಗದಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾನೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿರುವ […]
ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ – ಮಾಹಿತಿ ಕಾರ್ಯಾಗಾರ
ಪುತ್ತೂರು (ನ, 17) : ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸಿ ಕೆಲಸಕ್ಕಾಗಿ ಹುಡುಕಾಡುವ ಬದಲಿಗೆ ಇತರರಿಗೆ ಉದ್ಯೋಗವನ್ನು ನೀಡುವ ಉದ್ಯಮವನ್ನು ನಿರ್ಮಾಣ ಮಾಡಿ ಸ್ವತಂತ್ರ ಬದುಕನ್ನು ರೂಪಿಸಿಕೊಳ್ಳಿ ಎಂದು ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರ ಬೆಂಗಳೂರು ಇದರ ನಿರ್ದೆಶಕ ಡಾ.ಮೋಹನ್ ರಾವ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. […]
ಇ ಸಿ ಆರ್ ಕಾಲೇಜು :ಅಭಿವಿನ್ಯಾಸ ಕಾರ್ಯಕ್ರಮ
ಮಧುವನ(ನ,17): ಇಲ್ಲಿನ ಇ ಸಿ ಆರ್ ಕಾಲೇಜು ಸಭಾಂಗಣದಲ್ಲಿ ಪ್ರಥಮ ಪದವಿ ತರಗತಿ ವಿದ್ಯಾರ್ಥಿಗಳಿಗೆ “ಓರಿಯಂಟೇಶನ್” ಕಾರ್ಯಕ್ರಮವನ್ನು ನ,17 ರಂದು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಧು ಟಿ ಭಾಸ್ಕರನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ದೇಶಿ ಭವಿಷ್ಯದ ಉದ್ದೇಶಿತ ಯೋಜನೆಗಳನ್ನು ವಿವರಿಸಿದರು. ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್ ಕಾಲೇಜಿನ ನೀತಿ ನಿಯಮಗಳನ್ನು ತಿಳಿಸಿದರು. ಕಾಲೇಜಿನ ಪ್ರಾಂಶಪಾಲರಾದ ಶ್ರೀ ಆಕಾಶ್ ಸಾವಳಸಂಗ್ ಕಾಲೇಜಿನಲ್ಲಿ ನಡೆಯುವ ಪಠ್ಯ, ಪಠ್ಯೇತರ ಹಾಗೂ ಇತರೇ ಪ್ರೋತ್ಸಾಹಕರ ಚಟುವಟಿಕೆಗಳ […]
ತಲ್ಲೂರು ಸರಕಾರಿ ಪ್ರೌಢ ಶಾಲೆ: ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಕಾರ್ಯಕ್ರಮ
ತಲ್ಲೂರು(ನ,16): ಪ್ರತಿಷ್ಠಿತ ಇನ್ಪೋಸಿಸ್ ಫೌಂಡೇಶನ್ ಸಹಯೋಗದೊಂದಿಗೆ ಯುವಾ ಬ್ರಿಗೇಡ್ ನ ಬೃಹತ್ ಯೋಜನೆಯಾದ ಕೈ ಹಿಡಿದು ನಡೆಸೆನ್ನನು ಎನ್ನುವ ಯೋಜನೆಯಡಿ ರಾಜ್ಯದ 50 ಆಯ್ದ ಸರಕಾರಿ ಶಾಲೆಯ ಮಕ್ಕಳಿಗೆ ಕನ್ನಡದಲ್ಲೇ ಗ್ರಹಿಕೆ ಆಧಾರಿತ ಶಿಕ್ಷಣ ನೀಡುವ ಸಲುವಾಗಿ ಟ್ಯಾಬ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಪ್ರಯುಕ್ತ ಯುವಾ ಬ್ರಿಗೇಡ್ ಕುಂದಾಪುರದ ವತಿಯಿಂದ ಕುಂದಾಪುರ ತಾಲ್ಲೂಕಿನ ತಲ್ಲೂರು ಸರಕಾರಿ ಪ್ರೌಢ ಶಾಲೆಯ 30 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮುಖ್ಯ […]
ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಹೈಕಾಡಿ:ನ,18. ರಂದು ಅಂಚೆ ಕಾರ್ಡು ಪ್ರದರ್ಶನ, ಬಹುಮಾನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ
ಹಾಲಾಡಿ(ನ,17): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಹೈಕಾಡಿ ಇವರ ವತಿಯಿಂದ ಅಕ್ಟೋಬರ್ 2 ಗಾಂಧಿ ಜಯಂತಿ ಅಂಗವಾಗಿ ಏರ್ಪಡಿಸಿದ ಅಂಚೆ ಕಾರ್ಡಿನಲ್ಲಿ ಗಾಂಧೀಜಿ ಚಿತ್ರ ಬಿಡಿಸುವ ಸ್ಪರ್ಧೆ- ರಾಜ್ಯಮಟ್ಟದ ಅಂಚೆ ಕುಂಚ ಸ್ಪರ್ಧೆ ‘ ನಮ್ಮ ಬಾಪೂಜಿ’ ಕಾರ್ಯಕ್ರಮದ ವಿವಿಧ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ಮತ್ತು ಅಂಚೆ ಕಾರ್ಡು ಪ್ರದರ್ಶನ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ನವೆಂಬರ್ 18 ರ ಗುರುವಾರ ಮಧ್ಯಾಹ್ನ 2.00 […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ: ಖ್ಯಾತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ
ಕೋಟೇಶ್ವರ (ನ,14): ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ ಇಲ್ಲಿ ನ,14 ರಂದು ನಡೆದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ರವರ ಜನ್ಮ ದಿನಾಚರಣೆಯ ಅಂಗವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಶಾಲಾಭಿವೃದ್ಧ ಸಮಿತಿಯ ಮಾಜಿ ಅಧ್ಯಕ್ಷರು, ತಮಿಳುನಾಡು ಹೊಸೂರಿನ ಇಂಡಿಯನ್ ಎಂಪಾಯಾರ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಖ್ಯಾತ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ […]
ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು: ಕಾನೂನು ಅರಿವು ಕಾರ್ಯಕ್ರಮ
ಕೆರಾಡಿ(ನ,15): ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ನ,10 ರಂದು ಕಾನೂನು ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾಲೇಜಿನ ಸಂಸ್ಥಾಪಕ ಹಾಗೂ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇದರ ಧರ್ಮದರ್ಶಿಗಳಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಂಪಾರು ಇದರ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೊಲ್ಲೂರು ಠಾಣಾಧಿಕಾರಿ ಶ್ರೀ ನಾಸಿರ್ ಹುಸೇನ್ ಮಾದಕ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ […]
ಸರಸ್ವತಿ ವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಗಂಗೊಳ್ಳಿ(ನ,12): ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನದಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಶರತ್ ಕುಮಾರ್ ಶೆಟ್ಟಿ ಮಾತನಾಡಿ ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಕಾನೂನಿನ ಬಗೆಗಿನ ವಿವಿಧ ವಿಚಾರಗಳ ಪ್ರಾಥಮಿಕ ಅರಿವು ಪ್ರತಿಯೊಬ್ಬ ನಾಗರಿಕನಲ್ಲಿಯೂ ಇರಬೇಕು. ಇಂತಹ ಅರಿವಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಕೂಡ ನಮ್ಮದಾಗಿಸಿಕೊಳ್ಳುವ ಮೂಲಕ ಅಪರಾಧ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ವಾರ್ಷಿಕ ಕ್ರೀಡಾಕೂಟ (ಕ್ರೀಡಾ ಮನೋಭಾವ ವಿದ್ಯಾರ್ಥಿಗಳ ಮನಸ್ಸನ್ನು ಗಟ್ಟಿಗೊಳಿಸುತ್ತದೆ- ಪಿ.ಎಸ್.ಐ ನಿರಂಜನ್ ಗೌಡ)
ಕುಂದಾಪುರ(ನ,12): ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಮನೋಭಾವವನ್ನು ಮೈಗೂಡಿಸಿಕೊಂಡರೆ ವಿದ್ಯಾರ್ಥಿಗಳ ಮನಸ್ಸು ಗಟ್ಟಿ ಆಗುವುದರ ಜೊತೆಗೆ ಎಂತಹ ಕಠಿಣ ಪರಿಶ್ರಮವನ್ನು ಎದುರಿಸಲು ಕೂಡ ಸಜ್ಜಾಗುತ್ತದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಿರಂಜನ್ ಗೌಡ ರವರು ಹೇಳಿದರು ಅವರು ಕುಂದಾಪುರದ ಪ್ರತಿಷ್ಠಿತ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿ.ಎ/ಸಿ.ಎಸ್ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು.ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಕೂಡ ಸ್ವಲ್ಪ […]










