ಕುಂದಾಪುರ (ಡಿ ,2): ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ ತಪ್ಪಬಾರದು. ಜೀವನದ ನಿರ್ಣಾಯಕ ಘಟ್ಟದಲ್ಲಿ ಲೈಂಗಿಕ ಆಸಕ್ತಿಗಳು ಬದುಕನ್ನು ಪ್ರಪಾತಕ್ಕೆ ತಳ್ಳುವಂತಾಬಾರದು ಎಂದು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆಯಂದು ಆಯೋಜಿಸಿದ ಏಡ್ಸ್ ಜಾಗೃತಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಡಿ,1): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಇದರ ಸಹಾಯಕ ನಿರ್ದೇಶಕರು ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಧಾರವಾಡ ಇದರ ಉಪನಿರ್ದೇಶಕ(ಪ್ರಭಾರ)ರಾಗಿರುವ ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಹನುಮನಾಯಕ ಇವರ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಜಿಲ್ಲೆಯ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಭೂಗೋಳ ; ಒಂದು ಅಧ್ಯಯನ(ಪೂರ್ವ ಇತಿಹಾಸದ ಕಾಲದಿಂದ ಕ್ರಿ.ಶ 18ನೇ ಶತಮಾನದವರೆಗೆ)” ಎಂಬ ವಿಷಯದ ಕುರಿತು ಸಾದರಪಡಿಸಿದ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ
ಶಿರ್ವ(ನ,30):ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಲು ಸಾಧ್ಯ, ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗ ಗುರುಗಳಾದ ಶ್ರೀ ರಂಜಿತ್ ಪುನರ್ ರವರು ಹೇಳಿದರು. ಅವರು ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು. ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ […]
ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಢತೆ ಅಗತ್ಯ : ಸುಬ್ರಮಣ್ಯ ಭಟ್ ಟಿ. ಎಸ್.
ಪುತ್ತೂರು (ನ, 30) : ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯವಾಗಿದ್ದು, ವಾಲಿಬಾಲ್ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯಲು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ. ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು […]
ಸ್ಟೆಲ್ಲಾಮಾರಿಸ್ ಪ್ರೌಢಶಾಲೆ ಗಂಗೊಳ್ಳಿ: ಕಬಡ್ಡಿ ಮ್ಯಾಟ್ ಉದ್ಘಾಟನೆ
ಗಂಗೊಳ್ಳಿ (ನ,28): ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ ನ.27ದಂದು ಕಬಡ್ಡಿ ಅಂಕಣದ ಆಧುನಿಕ ವ್ಯವಸ್ಥೆಯಾದ ಕಬ್ಬಡ್ಡಿ ಮ್ಯಾಟ್ ನ್ನು ಉದ್ಯಮಿ ಹಾಗೂ ಶಾಲಾ ಅಭಿಮಾನಿಯಾದ ಶ್ರೀಯುತ ವೀರೇಶ್ ರವರು ಉದ್ಘಾಟಿಸಿದರು. ಇವರೊಂದಿಗೆ ಎಲ್ಲಾ ದಾನಿಗಳು ಇದನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದರು. ಸ್ಥಳೀಯ ಚರ್ಚಿನ ವಂದನೀಯ ಧರ್ಮಗುರುಗಳಾದ ಥಾಮಸ್ ರೋಷನ್ ಆಶೀರ್ವಚನಗೈದರು. ಕಾರ್ಯಕ್ರಮದ ಅಧ್ಯಕ್ಷರಾದ ಶಾಲಾ ಜಂಟಿ ಕಾರ್ಯದರ್ಶಿ ಭಗಿನಿ ತೆರೇಸಾ ಜ್ಯೋತಿ, ಮುಖ್ಯೋಪಾಧ್ಯಾಯಿನಿ ಭಗಿನಿ ಕ್ರೇಸೆನ್ಸ್, ಹಳೆವಿದ್ಯಾರ್ಥಿಗಳಲ್ಲಿ ಪ್ರಮುಖರಾದ ಶ್ರೀಯುತ ಮಂಜುನಾಥ,ಶಿಕ್ಷಕ ಶಿಕ್ಷಕೇತರ ವೃಂದ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಎನ್.ಸಿ.ಸಿ ದಿನಾಚರಣೆ
ಶಿರ್ವ(ನ,29): ಇಂದು ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಒಂದಾಗಿದ್ದು,ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಮಾತ್ರವಲ್ಲದೆ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಎನ್.ಸಿ.ಸಿ ಸಹಾಯಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಭೂಯುವ ಸೇನಾ ದಳದಿಂದ ಏರ್ಪಡಿಸಿದ 73ನೇ ಎನ್.ಸಿ.ಸಿಯ ದಿನಾಚರಣೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| […]
ಇ.ಸಿ.ಆರ್ ಕಾಲೇಜು : ಸಂವಿಧಾನ ದಿನಾಚರಣೆ
ಮಧುವನ(ನ,29): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ನ,26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳಸಂಗ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ಮಹತ್ವವನ್ನು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜನಾಧಿಕಾರಿ ಹಾಗೂ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀ ಅಶೋಕ್ ಜೋಗಿ ಯವರು ಸಂವಿಧಾನ ರಚನೆ, ಮಹತ್ವ, ಪ್ರಜೆಗಳ ಹಕ್ಕು ಕರ್ತವ್ಯದ ಕುರಿತು ಮಾತನಾಡಿದರು. ಸಂವಿಧಾನ ರಚನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ […]
ಶ್ರೀ ಧವಲಾ ಕಾಲೇಜು ಮೂಡಬಿದಿರೆ: ಸಂವಿಧಾನ ದಿನಾಚರಣೆ
ಮೂಡಬಿದಿರೆ(ನ,27): ಇಲ್ಲಿನ ಶ್ರೀ ಧವಲಾ ಕಾಲೇಜಿನ ಫೌಂಡೇಶನ್ ಕೋರ್ಸ್ ಮತ್ತು ಮಾನವಹಕ್ಕುಗಳ ಸಂಘಟನೆಯ ಆಯೋಜನೆಯಲ್ಲಿ ನ,26 ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಮಹಾವೀರ ಜೈನ್ ಉಪನ್ಯಾಸಕರು ಪಿಯು ಕಾಲೇಜ್ ಮೂಡಬಿದ್ರಿ ಇವರು ಆಗಮಿಸಿ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಯುವ ಜನರು ಹೇಗೆ ತಮ್ಮ ಆಸಕ್ತಿಯನ್ನು ಬೆಳೆಸಿಕೊಳ್ಳುವುದರ ಮೂಲಕ ಒಬ್ಬ ರಾಷ್ಟ್ರೀಯವಾದಿ ಸಮಾಜದ ಚಿಂತಕ ಆಗಬೇಕು ಎನ್ನುವುದರ ಬಗೆಗೆ ಬಹಳ ಪ್ರಮುಖವಾಗಿ ವಿಶ್ಲೇಷಿಸಿದರು. ತಮ್ಮ ಭಾಷಣದಲ್ಲಿ […]
ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ದಿವಸ್ ಆಚರಣೆ
ಗಂಗೊಳ್ಳಿ (ನ,29): ನಮ್ಮ ಭಾರತದ ಸಂವಿಧಾನದ ಬಗೆಗೆ ಅರಿವನ್ನು ಮೂಡಿಸುವಲ್ಲಿ ಪ್ರಾಥಮಿಕ ಹಂತದಿಂದಲೇ ಪಠ್ಯಪುಸ್ತಕಗಳಲ್ಲಿ ಅದರ ಬಗೆಗಿನ ಹೆಚ್ಚಿನ ವಿವರಗಳನ್ನು ನೀಡಬೇಕಿದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ಸಂವಿಧಾನದ ಅರಿವನ್ನು ಹೊಂದಿರಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂವಿಧಾನ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ : ಪರಿಸರ ಕಾಳಜಿ ಕುರಿತು ಉಪನ್ಯಾಸಕ ಕಾರ್ಯಕ್ರಮ
ಪುತ್ತೂರು (ನ, 26) : ದಕ್ಷಿಣ ಧ್ರುವದ ಸುತ್ತ ವ್ಯಾಪಿಸಿರುವ ಹಿಮಚ್ಚಾದಿತ ಪ್ರದೇಶ ಅಂಟಾರ್ಕ್ಟಿಕ್ ವಿಸ್ಮಯಗಳ ಆಗರ ಮತ್ತು ಇದೊಂದು ಪ್ರಯೋಗಶಾಲೆಯಿದ್ದಂತೆ ಎಂದು ಮಣಿಪಾಲದ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ಅನೀಶ್.ಕೆ ವಾರಿಯರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಅಂಟಾರ್ಕ್ಟಿಕಾದ ಹವಾಮಾನ ಬದಲಾವಣೆ ಮತ್ತು […]










