ಬಂಟಕಲ್(ನ,26): ಶ್ರೀ ಮಧ್ವ ವಾದಿರಾಜ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಬಂಟಕಲ್ ಇದರ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ನ,24 ರಂದು ಕಾಲೇಜಿನ ಆವರಣದಲ್ಲಿ ಜರುಗಿತು. ಶಿರ್ವ ಪೋಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಶ್ರೀಶೈಲ ಮುರುಗೋಡ್ ರವರು 2021-22ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿದರು. ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶ್ರೀ ಧವಲಾ ಕಾಲೇಜು ಮೂಡಬಿದಿರೆ: ಕೋಮುಸೌಹಾರ್ದತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಮೂಡಬಿದಿರೆ(ನ,26):ಇಲ್ಲಿನ ಶ್ರೀ ಧವಲಾ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ನ,25 ರಂದು ವಿದ್ಯಾರ್ಥಿಗಳಿಗೆ ಕೋಮುಸೌಹಾರ್ದತೆ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ನಿತೇಶ್ ಬಲ್ಲಾಳ್ ಸಹಶಿಕ್ಷಕರು ಜೈನ್ ಹೈ ಸ್ಕೂಲ್ ಮೂಡಬಿದ್ರಿ ಇವರು ಭಾಗವಹಿಸಿದ್ದರು . ಭಾರತದ ಧರ್ಮ ಸಂಸ್ಕೃತಿ ವಿಚಾರಗಳನ್ನು ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳು ಪರಸ್ಪರ ಹೇಗೆ ಸಹಕಾರಿಗಳಾಗಿ ಬದುಕಬೇಕು ಮತ್ತು ಸಮಾಜದಲ್ಲಿ ಇಂತಹ ಮನಸ್ಥಿತಿಯನ್ನು ಬೆಳೆಸುವ ಕೆಲಸ ಮಾಡಬೇಕು […]
ಮೂಡ್ಲಕಟ್ಟೆ ಎಂ ಐ ಟಿ: ಪ್ರಥಮ ವರ್ಷದ ಇಂಜಿನಿಯರಿಂಗ್ ವಿಧ್ಯಾರ್ಥಿಗಳಿಗೆ ಕಾರ್ಯಗಾರ
ಕುಂದಾಪುರ(ನ,26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ” ಯಶಸ್ಸಿನ ಗುಟ್ಟು” ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆರ್ಟ್ ಆಫ಼್ ಲಿವಿಂಗ್ ಇದರ ಪ್ರತಿನಿಧಿ ಶ್ರೀ ಪ್ರಶಾಂತ್ ಪೈ ಆಗಮಿಸಿದ್ದರು. “ ವಿದ್ಯಾರ್ಥಿಗಳ ಯಶಸ್ಸಿಗೆ ಮನಸ್ಸು ಬಹಳ ಪ್ರಮುಖ ಪಾತ್ರ ವಹಿಸುತ್ತದೆ, ಮನಸ್ಸಿನ ಸ್ಪಷ್ಟತೆ, ಏಕಾಗ್ರತೆ, ಬದ್ಧತೆ ಹಾಗೂ ಆತ್ಮವಿಶ್ವಾಸ ಈ ನಾಲ್ಕು ವಿಚಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ […]
ಮೂಡ್ಲಕಟ್ಟೆ ಎಂ ಐ ಟಿ: ಇoಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ(ನ,24): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆರ್.ಏನ್. ಶೆಟ್ಟಿ ಪಿಯು. ಕಾಲೇಜು ಕುಂದಾಪುರ ಇದರಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಮೂರ್ತಿ ಆಗಮಿಸಿದ್ದರು. “ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು, ಪದವಿ ಜೊತೆಗೆ ಕ್ರಿಯಾಶೀಲರಾಗಿರುವುದನ್ನು ಕಲಿಯಬೇಕು. ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಶ್ರಮ ತ್ಯಾಗ, ಪ್ರಾರ್ಥನೆ ,ಪ್ರಯತ್ನ […]
ನಿರಂತರ ಪರಿಶ್ರಮದಿಂದ ಕಲಾಸಾಧನೆ ಸಾಧ್ಯ: ಡಾ.ಗಣೇಶ್ ಗಂಗೊಳ್ಳಿ ಅಭಿಮತ
ಉಡುಪಿ (ನ,26): ಕಲೆಯು ಯಾವಾಗಲೂ ಓರ್ವ ಸಾಧಕನ ಸ್ವತ್ತು. ತನ್ನ ಆಯ್ದ ಕ್ಷೇತ್ರದಲ್ಲಿ ಸಾಧನೆಗೈಯಲು ಶೃದ್ಧೆ, ಸತತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ವಿನಮ್ರತೆ ಅಗತ್ಯ. ಜೀವನದಲ್ಲಿ ಬರುವ ಅಡೆತಡೆಗಳನ್ನೆದುರಿಸಿ ಸಾಧನೆಯ ಹಾದಿಯಲ್ಲಿ ದೃಢ ಸಂಕಲ್ಪದೊಂದಿಗೆ ಹೆಜ್ಜೆಯಿಡಬೇಕು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸೂರ್ಯ ಚೈತನ್ಯ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾಧ್ಯಕ್ಷ , ಖ್ಯಾತ ಜಾನಪದ ಗಾಯಕ ಡಾ. ಗಣೇಶ್ […]
ಗಂಗೊಳ್ಳಿ: ಸವಿ ಪ್ರತಿಭಾ ಶೋಧ ಬಹುಮಾನ ವಿತರಣೆ
ಗಂಗೊಳ್ಳಿ(ನ,24); ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ […]
ಸಿಎಸ್ಇಇಟಿ ಪರೀಕ್ಷಾ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
ಕುಂದಾಪುರ(ನ,25): ಇತ್ತೀಚೆಗೆ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು. ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ(ನ,22): ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಬೆನ್ನಟ್ಟಿ ನಿರಂತರ ಪ್ರಯತ್ನ ನಡೆಸಿದರ ಅಸಾಧ್ಯವಾದುದು ಯಾವುದೂ ಇಲ್ಲ .38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದು ಸುಲಭದ ಮಾತಲ್ಲ. ವಿದ್ಯಾರ್ಥಿಗಳನ್ನು ಈ ಮಟ್ಟಿಗೆ ಸಿದ್ಧಗೊಳಿಸಿದ ಶಿಕ್ಷ ಪ್ರಭಾ ಅಕಾಡೆಮಿ ಮತ್ತು ಸಾಧಕ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಸಿಎಸ್ ರಮ್ಯ ರಾವ್ ಹೇಳುದರು. ಅವರು ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ ಸಿಎಸ್ ತರಬೇತಿ ಸಂಸ್ಥೆಯಲ್ಲಿ […]
ಸಂಜಯಗಾಂಧಿ ಪ್ರೌಢ ಶಾಲೆ ಅಂಪಾರು:-ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ
ಅಂಪಾರು (ನ,22): ಕನ್ನಡ ಜಾನಪದ ಪರಿಷತ್, ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಕನ್ನಡ ಜಾನಪದ ಪರಿಷತ್ ಕುಂದಾಪುರ ತಾಲೂಕು ಘಟಕ, ಸಂಜಯ್ ಗಾಂಧಿ ಪ್ರೌಢ ಶಾಲೆ ಅಂಪಾರು, ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಹಾಗೂ ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ವಲಯ ಪ್ರಾಂತ್ಯ ಜಿಲ್ಲೆ317ಸಿ ಇವರ ಸಂಯುಕ್ತ ಆಶ್ರಯದಲ್ಲಿ ಜನರೆಡೆಗೆ ಹೋಗೋಣ, ಜಾನಪದ ಉಳಿಸೋಣ,ಜಾನಪದವೇ ಸತ್ಯ,ಜಾನಪದವೇ […]
ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು: ನ,26 ರಂದು ಡಾ. ಗಣೇಶ್ ಗಂಗೊಳ್ಳಿಯವರಿಗೆ ಸನ್ಮಾನ ಮತ್ತು ಗೀತಗಾಯನ ಕಾರ್ಯಕ್ರಮ
ಕುತ್ಯಾರು(ನ,22): ಇಲ್ಲಿನ ಸೂರ್ಯ ಚೈತನ್ಯ ಹೈಸ್ಕೂಲ್ ಆಶ್ರಯದಲ್ಲಿ ನವೆಂಬರ್ 26 ರಂದು ಕನ್ನಡ ಜಾನಪದ ಪರಿಷತ್ ಉಡುಪಿ ಇದರ ಜಿಲ್ಲಾಧ್ಯಕ್ಷರು ಹಾಗೂ ಖ್ಯಾತ ಜನಪದ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ಜಾನಪದ ಕೋಗಿಲೆ ಬಿರುದಾಂಕಿತ ಡಾ.ಗಣೇಶ್ ಗಂಗೊಳ್ಳಿಯವರು ಕನ್ನಡ ನಾಡಿನ ಜನಪದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸಿನಲ್ಲಿ ವಿಶಿಷ್ಟ ಕೊಡುಗೆಯನ್ನು ನೀಡುತ್ತಿರುವ ಕಲಾಸಾಧಕ. ಕರ್ನಾಟಕ ಜನಪದ ಸಾಹಿತ್ಯ ಸೇವೆಗಾಗಿ ಅವರಿಗೆ […]










