ಗಂಗೊಳ್ಳಿ (ಅ, 02 ): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳು ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ರಾಜೇಶ್ ಎಂ. ಜಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲಯನ್ಸ್ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಯಂಸೇವಕರನ್ನುಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬಂಟಕಲ್ ಇಂಜಿನಿಯರಿಂಗ್ ಕಾಲೇಜು “ಮೆಂಟರ್ ಇನ್ಸಿಟ್ಯೂಟ್” ಆಗಿ ಆಯ್ಕೆ
ಬಂಟಕಲ್ (ಅ, 01) : ಭಾರತ ಶಿಕ್ಷಣ ಸಚಿವಾಲಯದ ಆಧೀನದಲ್ಲಿರುವ ಇನ್ಸಿಟ್ಯೂಶನ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) 2021-22ರ ಸಾಲಿನಲ್ಲಿ ನಡೆದ ಮಾರ್ಗದರ್ಶಕ ಕಾರ್ಯಕ್ರಮದಲ್ಲಿ ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವನ್ನು ಮಾರ್ಗದರ್ಶಕ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಸ್ಥಳೀಯ ಪರಿಸರ ವ್ಯವಸ್ಥೆಯನ್ನು ನವೀನ ಮಾದರಿಯಲ್ಲಿ ರಚಿಸುವುದು,ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾಂತ್ರಿಕತೆಯನ್ನು ಬೆಂಬಲಿಸಿ ಅದರ ಚೌಕಟ್ಟಿನಲ್ಲಿ ಹೊಸಹೊಸ ಸಾಧನೆಗಳನ್ನು ಮಾಡಲು ಇತರ ವಿದ್ಯಾಸಂಸ್ಥೆಗಳಲ್ಲಿ ಆಟಲ್ ಶ್ರೇಯಾಂಕಕ್ಕಾಗಿ ವಿದ್ಯಾರ್ಥಿಗಳನ್ನು ರೂಪಿಸುವುದು, ವಿದ್ಯಾರ್ಥಿಗಳಿಗೆ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಸೃಸ್ಟಿ ವೆಂಚರ್, ಪಡುಬಿದ್ರಿ ಒಡಂಬಡಿಕೆ
ಬಂಟಕಲ್ (ಆ, 01) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಸೃಷ್ಟಿ ವೆಂಚರ್, ಪಡುಬಿದ್ರಿ ಇತ್ತೀಚೆಗೆ ಸಂಸ್ಥೆಯ ಆವರಣದಲ್ಲಿ ಒಡಂಬಡಿಕೆಯೊಂದನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡೂ ಸಂಸ್ಥೆಗಳು ಜೊತೆಗೂಡಿ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಅವಿಷ್ಕಾರ ನಡೆಸಲಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಪರಿಸರ ಸ್ನೇಹಿ ಮನೆ ಹಾಗೂ ಕಟ್ಟಡ ನಿರ್ಮಾಣದ ಬಗ್ಗೆ ಸಂಶೋಧನೆ ಮತ್ತು ಅಭಿವೃದ್ಧಿಯ ಕಾರ್ಯ ನಿರ್ವಹಿಸಲಿದೆ. ಇದರಿಂದ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಿರ್ಮಾಣ […]
ಜೆಸಿಐ ಕುಂದಾಪುರ ಸಿಟಿ ವತಿಯಿಂದ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರಿಗೆ ಸನ್ಮಾನ
ಕುಂದಾಪುರ (ಸೆ,30): ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮ ದಡಿಯಲ್ಲಿ ಕುಂದಾಪುರ ಯುವ ಜನ ಕ್ರೀಡಾಂಗಣ ಸಂಕೀರ್ಣ ದ ಹೆಲ್ಪ್ ಲೈನ್ ಕಚೇರಿ ಯಲ್ಲಿ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರನ್ನು ತಾಲೂಕು ಕ್ರೀಡಾಂಗಣ ಸಮಿತಿಯ ಯೋಜನಾಧಿಕಾರಿ ಕುಸುಮಾಕರ ಶೆಟ್ಟಿ ಯವರು ಸನ್ಮಾನಿಸಿದರು. ಸನ್ಮಾನ ಪಡೆದು ಮಾತನಾಡಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ ರಿ.ಖಾಸಗಿ ಶಿಕ್ಷಕರ […]
ತೆಂಕನಿಡಿಯೂರು ಕಾಲೇಜು: ಎನ್.ಎಸ್.ಎಸ್ ದಿನಾಚರಣೆ ಪ್ರಯುಕ್ತ ಫಿಟ್ ಇಂಡಿಯಾ 2.0 ಜಾಥಾ
ಉಡುಪಿ(ಸೆ,29); ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ಆಯೋಜಿಸಲಾಗಿತ್ತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬರವರು ಓಟಕ್ಕೆ ಚಾಲನೆ ನೀಡಿದರು.ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ […]
ಡಾ।ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಬಸ್ರೂರಿನ ಐತಿಹಾಸಿಕ ಸ್ಥಳಗಳಿಗೆ ಭೇಟಿ
ಬಸ್ರೂರು (ಸೆ, 29): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಬಸ್ರೂರಿನ ಪ್ರಮುಖ ಐತಿಹಾಸಿಕ ಸ್ಥಳಗಳಾದ ತುಳುವೇಶ್ವದ ಶಿವ ದೇಗುಲ ಹಾಗೂ ಗುಪ್ಪಿ ಸದಾನಂದ ದೇಗುಲಕ್ಕೆ ಇತ್ತೀಚೆಗೆ ಭೇಟಿ ನೀಡಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್ .ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ,ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ […]
ನರೇಂದ್ರ ಎಸ್ ಗಂಗೊಳ್ಳಿಗೆ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರ
ಕುಂದಾಪುರ(ಸೆ,29): ವೊಡಾಫೋನ್ ಫೌಂಡೇಶನ್ ವತಿಯಿಂದ ವೊಡಾಫೋನ್ ಐಡಿಯಾ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಶಿಕ್ಷಕರಿಗಾಗಿ ಕೊಡಮಾಡುವ 2021 ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಪಡೆದುಕೊಂಡಿದ್ದಾರೆ. ಈ ಬಾರಿ ಭಾರತದ 22 ರಾಜ್ಯಗಳಲ್ಲಿನ ಒಟ್ಟು 110 ಶಿಕ್ಷಕರಿಗೆ ಈ ಪುರಸ್ಕಾರವನ್ನು ನೀಡಲಾಗಿದೆ. ಶಿಕ್ಷಕರ ಶೈಕ್ಷಣಿಕ ಮತ್ತು ಇತರ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಶಿರ್ವ(ಸೆ,28): ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಕಾಲೇಜಿನ ದೃಶ್ಯ-ಶ್ರಾವ್ಯ ಕೊಠಡಿಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿ ಉಡುಪಿಯ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀಯುತ ಸುಚಿತ್ ಕೋಟ್ಯಾನ್ ರವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸೇವಾ ಮನೋಭಾವನೆಯಿಂದ ಸಮಾಜಕ್ಕೆ ಮಾದರಿ ಪ್ರಜೆಗಳಾಗಬೇಕು. […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: ಬೀಳ್ಕೊಡುಗೆ ಸಮಾರಂಭ
ಶಿರ್ವ(ಸೆ,26): ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುಹಿರಿಯರ ಮಾರ್ಗದರ್ಶನವನ್ನು ಪಡೆದು ಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ […]
ವೃತ್ತಿ ಮತ್ತು ಉದ್ಯೋಗ ಕೌಶಲ್ಯಗಳ ವೇಬಿನರ್
ಉಡುಪಿ (ಸೆ, 26): ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಡಿಸಿಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ […]










