ಕುಂದಾಪುರ (ಸೆ,27) :ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್ಸ್ಟಿಟ್ಯೂಶನ್ಸ್ನ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿಯವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ, 25) : ಕೊಡುಗೈ ದಾನಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸಮಾಜ ಸೇವಾ ಕ್ಷೇತ್ರದ ಅನನ್ಯ ಕೊಡುಗೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಎನ್.ಎಸ್.ಎಸ್ ಘಟಕದ ವತಿಯಿಂದ ಸೆ,26 ರಂದು ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ (ಸೆ, 24):ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದ ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಇದೇ ಸೆಪ್ಟೆಂಬರ್ 26 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು ವತಿಯಿಂದ ತಿಳಿಸಿದ್ದಾರೆ.
ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿಯ ಚಿತ್ರ ರಚಿಸುವ ಸ್ಪರ್ಧೆ
ಕೋಟೇಶ್ವರ (ಸೆ,24): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಮತ್ತು ಜ್ಞಾನವಾಹಿನಿ ಯುಟ್ಯೂಬ್ ಚಾನೆಲ್ ರವರ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ “ನಮ್ಮ ಬಾಪೂಜೀ” ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿ ಚಿತ್ರ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗ(ಎಲ್.ಕೆ.ಜಿ ಯಿಂದ 7ನೇ ತರಗತಿವರೆಗೆ), ಪ್ರೌಢ ವಿಭಾಗ (8ನೇ ತರಗತಿಯಿಂದ 10ನೇ ತರಗತಿ) ಹಾಗೂ ಪದವಿಪೂರ್ವ ವಿಭಾಗ ( ಪ್ರಥಮ ಪಿಯುಸಿ ಮತ್ತು […]
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎರಡನೇ ಡೋಸ್ ಲಸಿಕಾ ಅಭಿಯಾನ
ಶಿರ್ವ(ಸೆ,21): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್ ಹಾಗೂ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕರೋನಾ ವಿರುದ್ದ ಎರಡನೇಡೋಸ್ ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರರು, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಆಯೋಜಿಸಲಾಗಿದೆ. ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ […]
ರಾಜ್ಯ ಮಟ್ಟದ “ ಶಿಕ್ಷಕ ರತ್ನ” ಪ್ರಶಸ್ತಿಗೆ ಶಿಕ್ಷಕ ಶ್ರೀ ಮಹೇಶ್ ಹೈಕಾಡಿ ಆಯ್ಕೆ
ಉಡುಪಿ (ಸೆ,21): ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ (ರಿ ).ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ ನೀಡುವ ರಾಜ್ಯ ಮಟ್ಟದ “ ಶಿಕ್ಷಕ ರತ್ನ” ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪಿ.ಆರ್.ಎನ್.ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಉಪ ಮುಖ್ಯೋಪಧ್ಯಾಯರಾದ ಶ್ರೀ ಮಹೇಶ್ ಹೈಕಾಡಿ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗೆ ರಾಜ್ಯದಲ್ಲಿನ ಎಲ್ಲಾ ಖಾಸಗಿ ಶಾಲೆಯ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಗಳಿಂದ […]
ಬಂಟಕಲ್ಲಿನ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ
ಉಡುಪಿ (ಸೆ,20): ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿಗಳಾದ ನವೀನ್ ಹೆಗ್ಡೆ, ಹರ್ಷವರ್ಧನ ಎನ್. ಸೌರವ್ .ಕೆ ,ಮಹಮ್ಮದ್ ನೌಫಾಲ್ ರವರು ಅಭಿವೃದ್ಧಿ ಪಡಿಸಿದ ಮಣ್ಣಿನ ತೇವಾಂಶ ಹಾಗೂ ತೇವಾಂಶ ಹಿಡಿದಿಡುವ ಸಾಮರ್ಥ್ಯವನ್ನು ಕೃತಕ ಬುದ್ಧಿಮತ್ತೆ ಉಪಯೋಗಿಸಿ ಅಳೆಯುವ ಸಾಧನಕ್ಕೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ “ವರ್ಷದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ” ದೊರಕಿದೆ. ಸಿವಿಲ್ ವಿಭಾಗದ ಪ್ರೊ. ಸುನಿಲ್ ಹಲ್ದಂಕರ್ ಹಾಗೂ […]
ನರೇಶ್ ಶೆಟ್ಟಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ (ಸೆ,21); ಜೂನ್ 2021ರ ಚಾರ್ಟರ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಹುಯ್ಯಾರು ಹೆಬ್ಬಾಗಿಲು ಮನೆ ನರೇಶ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಟಿ.ಆರ್. ಚಡ್ಡಾ ರವರಲ್ಲಿ ಆರ್ಟಿಕಲ್ ಶಿಪ್ ಮಾಡಿರುವ ನರೇಶ್ ಶೆಟ್ಟಿ ಶ್ರೀ ಚಂದ್ರಶೇಖರ ಶೆಟ್ಟಿ ಹಾಗೂ ಹುಯ್ಯಾರು ಹೆಬ್ಬಾಗಿಲು ಮನೆ ಶ್ರೀಮತಿ ವಸಂತಿ ಶೆಟ್ಟಿ ಯವರ ಪುತ್ರ.
ಎಕ್ಸಲೆಂಟ್ ಕಾಲೇಜು ಕುಂದಾಪುರ: ಸಿಇಟಿ ಪರೀಕ್ಷೆಯಲ್ಲಿ ರಿಷಿ ಮಯೂರ ಕುಂದಾಪುರ ತಾಲೂಕಿಗೆ ಅಗ್ರಸ್ಥಾನ
ಕುಂದಾಪುರ(ಸೆ,21): ಸುಜ್ಞಾನ ಎಜುಕೇಶನ್ ಟ್ರಸ್ಟ್ ಮೂಡುಬಿದರಿ ಇದರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಕ್ಸಲೆಂಟ್ ಕಾಲೇಜು ಸಿಇಟಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಕಾಲೇಜುಗಳಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ರಿಷಿ ಮಯೂರ 224 ನೇ ರ್ಯಾಂಕ್ ಸಿಇಟಿ ಯಲ್ಲಿ ಪಡೆಯುವುದರ ಮೂಲಕ ಕಾಲೇಜು ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ 694 ಬಿ ಎನ್ ವೈ ಎಸ್ 731, ಪಶುವೈದ್ಯಕೀಯದಲ್ಲಿ 731, 224 ಅಗ್ರಿಕಲ್ಚರಲ್ ಬಿ.ಎಸ್ಸಿ ವಿಭಾಗದಲ್ಲಿ ರ್ಯಾಂಕ್ ಗಳಿಸಿರುತ್ತಾರೆ. ಈ […]










