ಕುಂದಾಪುರ (ಆ,21): ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿಯವರ ಜನ್ಮ ದಿನವನ್ನು ಸದ್ಭಾವನಾ ದಿನವಾಗಿ ಆಗಸ್ಟ್,20ರಂದು ದೇಶದಲ್ಲೆಡೆ ಆಚರಿಸಲಾಗುತ್ತದೆ. ದೇಶದ ಜನರಲ್ಲಿ ಭಾಷೆ,ಧರ್ಮ ಪ್ರಾದೇಶಿಕತೆ ಕುರಿತಾಗಿ ಸದ್ಭಾವನೆ ಮೂಡಿಸಲು ಈ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ಆಚರಿಸಲಾಯಿತು . ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ,ಉಪಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ|ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಯೋಧ ಪ್ರದೀಪ್ ಖಾರ್ವಿ ಯವರಿಗೆ ಸನ್ಮಾನ
ಕುಂದಾಪುರ (ಆ,20): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಂದಾಪುರದ ಯೋಧ ಪ್ರದೀಪ್ ಖಾರ್ವಿ ಯವರನ್ನು ಸಂಸ್ಥೆಯ ಸಂಸ್ಥಾಪಕರು ಮತ್ತು ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು ಪ್ರದೀಪ್ ಖಾರ್ವಿಯವರು ಯುವ ಸಮುದಾಯಕ್ಕೆ ಪ್ರೇರಣೆ, ನಮ್ಮ ಭಾಗದಲ್ಲಿ ಇನ್ನಷ್ಟು ಸಂಖ್ಯೆಯ ಯುವಕ ಯುವತಿಯರು ಸೈನ್ಯಕ್ಕೆ ಸೇರುವಂತಾಗಲಿ […]
ಶ್ರೀ ಶಾರದಾ ಕಾಲೇಜು, ಬಸ್ರೂರು: 75ನೇ ಸ್ವಾತಂತ್ರ್ಯ ದಿನಾಚರಣೆ
ಬಸ್ರೂರು (ಆ,19): ಶ್ರೀ ಶಾರದಾ ಕಾಲೇಜಿನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಟ್ರಸ್ಟ್ ಸದಸ್ಯರಾದ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಧ್ವಜಾರೋಹಣ ಗೈದು ಕಾರ್ಯಕ್ರಮನುದ್ದೇಶಿಸಿ ಮಾತನಾಡಿ, ಇಂದು ಸ್ವಾತಂತ್ರ್ಯ ಜೊತೆ ಜೊತೆಗೆ ದೇಶದ ಶ್ರೀಮಂತ ಸಂಸ್ಕೃತಿ ಹಾಗೂ ಆಚರಣೆಯನ್ನು ಆಚರಿಸಲಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು. ಎನ್.ಸಿ.ಸಿ ಅಧಿಕಾರಿ ಸಂದೀಪ್ .ಕೆ ಕಾರ್ಯಕ್ರಮ ನಿರೂಪಿಸಿದರು. ರೋವರ್ಸ್ & ರೇಂಜರ್ಸ ಅಧಿಕಾರಿ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ
ಶಿರ್ವ(ಆ,19): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿವರ್ಷಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಆಗಸ್ಟ್ 20ರಂದು […]
ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ : 75ನೇ ಸ್ವಾತಂತ್ರ್ಯೋತ್ಸವ
ಮಧುವನ(ಆ,18): ಸ್ವತಂತ್ರ ದಿನದ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಇ ಸಿ ಆರ್ ಗ್ರೂಪ್ ಅಫ್ ಇನ್ಸ್ಟಿಟ್ಯೂಶನ್ಸ್ನ ಆವರಣದಲ್ಲಿ ಇ ಸಿ ಆರ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಮಧು ಟಿ ಭಾಸ್ಕರನ್ ಹಾಗೂ ಉಪಾಧ್ಯಕ್ಷರಾದ ಶ್ರೀ ಕೀರ್ತಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳು ದೇಶಕ್ಕೆ ಮೊದಲ ಆದ್ಯತೆ ನೀಡಿ, ಭಾರತವನ್ನು ಸ್ವತಂತ್ರಗೊಳಿಸಲು ದುಡಿದು ಮಡಿದವರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಾ ಭವಿಷ್ಯದಲ್ಲಿ ದೇಶಕ್ಕಾಗಿ ದುಡಿಯುವ ಅವಕಾಶ ಒದಗಿ ಬರಲಿ ಎಂದು ಹಾರೈಸುತ್ತಾ […]
ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ : ಬಹುಮಾನ ವಿತರಣಾ ಕಾರ್ಯಕ್ರಮ
ಮಧುವನ ( ಆ, 18): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ಸ್ವತಂತ್ರ ದಿನದ ಅಮೃತ ಮಹೋತ್ಸವದ ಅಂಗವಾಗಿ ನಡೆಸ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು. ವಿಶ್ವ ಯೋಗದಿನದ ಅಂಗವಾಗಿ ನಡೆದ “ಮನೆಯಲ್ಲಿಯೇ ಯೋಗ” ಎಂಬ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪ್ರಥಮ ವರ್ಷದ ಬಿ. ಬಿ. ಎ ವಿದ್ಯಾರ್ಥಿನಿ ಕುಮಾರಿ ಬಿಂದುಶ್ರೀ ಯವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಧು ಟಿ ಭಾಸ್ಕರ್ ಅವರು ರೂ. 5000 ನಗದು ಬಹುಮಾನ […]
ಸ್ಪರ್ಧೆಯಲ್ಲಿ ಭಾಗವಹಿಸಲು ಸ್ವಂತಿಕೆ ಹಾಗೂ ಸೃಜನಶೀಲತೆ ಪ್ರಮುಖವಾದುದು – ನರೇಂದ್ರ .ಎಸ್ .ಗಂಗೊಳ್ಳಿ
ಗಂಗೊಳ್ಳಿ (ಆ,18) :ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವಾಗ ಅದರ ನೀತಿ-ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ವಿಷಯ ಸಂಗ್ರಹಣೆಗಾಗಿ ವಿವಿಧ ಆಕರಗಳನ್ನು ಬಳಸಿಕೊಂಡರೂ ಕೂಡ ಸ್ವಂತಿಕೆ ಸೃಜನಶೀಲತೆ ಮುಖ್ಯವಾಗಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ(ರಿ)ಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ […]
ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ
ಕೋಟೇಶ್ವರ (ಆ,18): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡಬಿದ್ರೆ, ಶಿಕ್ಷಾಪ್ರಭಾ ಅಕಾಡೆಮಿ ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಹಂಗಳೂರು (ಕುಂದಾಪುರ) ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ , 6 ರಂದು ವನಮಹೋತ್ಸವ ಕಾರ್ಯಕ್ರಮ ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿಯವರು ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಎಮ್.ಎಮ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಂ. […]
ಸುಣ್ಣಾರಿ ಎಕ್ಸಲೆಂಟ್ ಕಾಲೇಜು :ಸಂಭ್ರಮದ 75ನೇ ಸ್ವಾತಂತ್ರ್ಯ ದಿನಾಚರಣೆ
ಕೋಟೇಶ್ವರ (ಆ ,18): ಇಲ್ಲಿನ ಸುಣ್ಣಾರಿ ಎಕ್ಸಲೆಂಟ್ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಂದಾಪುರದ ಪ್ರಸಿದ್ಧ ಹೋಮಿಯೋಪತಿ ವೈದ್ಯರಾದ, ಡಾಕ್ಟರ್ ಉತ್ತಮ್ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಬದುಕಿನ ಬಗ್ಗೆ ತಿಳಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರು, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್ ರಮೇಶ್ ಶೆಟ್ಟಿ ಮಾತನಾಡಿ ನಮ್ಮ ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಇನ್ನೂರು ವರ್ಷ […]
ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವ
ಕುಂದಾಪುರ (ಆ, 16) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಸಂಸ್ಥಾಪಕರು, ಬೈಂದೂರಿನ ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣಗೈದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿ, ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಕೋವಾಡಿ ಚೇತನ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ. ನಾವುಂದ ಹಾಗೂ ಸಂಸ್ಥೆಯ ಬೋಧಕ ಮತ್ತು […]










