ಉಡುಪಿ (ಮೇ. 12): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ IEEE ವಿದ್ಯಾರ್ಥಿ ಶಾಖೆಯ ಆಶ್ರಯದಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನ ಸೆಳೆದ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಆರ್ಥಿಕವಾಗಿ ಪ್ರಾಯೋಜಿಸಲ್ಪಟ್ಟ ವಿವಿಧ ಪ್ರಾಜೆಕ್ಟ್ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಶಾಖೆಯ ಅಧ್ಯಕ್ಷರಾದ ಶ್ರೀ ಅಶುತೋಷ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಮೇ, 10 ರಿಂದ ಮಂಗಳೂರು ವಿ.ವಿ. ವ್ಯಾಪ್ತಿಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳು ಪ್ರಾರಂಭ
ಮಂಗಳೂರು (ಮೇ, 6) : ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ಕಾಲೇಜುಗಳ ದ್ವಿತೀಯ, ಚತುರ್ಥ ಹಾಗೂ ಆರನೇ ಸೆಮಿಸ್ಟರ್ ತರಗತಿಗಳನ್ನು ಮೇ, 10ರಿಂದ ಆನ್ ಲೈನ್ ಮೂಲಕ ನಡೆಸಲು ನಿರ್ಣಯವನ್ನು ಕೈಗೊಳ್ಳಲಾಗಿದೆ. ಮೇ, 4 ರಂದು ಆನ್ ಲೈನ್ ಮುಖಾಂತರ ನಡೆದ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಬಾಕಿ ಇರುವ ಪ್ರಥಮ, ತ್ರತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷೆಗಳ ದಿನಾಂಕವನ್ನು […]
ಶಿಕ್ಷ ಪ್ರಭಾ ಅಕಾಡಮಿ ಕುಂದಾಪುರ – ಸಿ.ಎ., ಸಿ.ಎಸ್. ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ವೆಬಿನಾರ್
ಕುಂದಾಪುರ (ಮೇ, 1):ಕುಂದಾಪುರದ ಕುಂದೇಶ್ವರ ದೇವಸ್ಥಾನ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿ.ಎ,ಸಿ.ಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯಾಗಿದ್ದು ಸಿ.ಎ-ಸಿ.ಎಸ್ ನಂತಹ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದೆ.ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿ.ಎ.ಸಿ.ಎಸ್ ಕೋರ್ಸುಗಳಲ್ಲಿ ಈ ಗಾಗಲೇವಿಶಿಷ್ಟ ಸಾಧನೆ ಗೈದಿರುತ್ತಾರೆ. ಕೋವಿಡ್ ನ ಎರಡನೇ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ಸಂಸ್ಥೆಯು ತನ್ನ ಈಗಿನ ವಿದ್ಯಾರ್ಥಿಗಳಿಗೆ ಲೈವ್ ಆನ್ ಲೈನ್ […]
ಶಿಶಿರ್ ಸುವರ್ಣ : ಶಿಖರದಷ್ಟೇ ಅಚಲ – ಸುವರ್ಣದಷ್ಟೇ ಮೆರುಗಿನಂತಹ ಪ್ರಖರ ವ್ಯಕ್ತಿತ್ವ
ಕಳೆದ ಅಕ್ಟೋಬರ್ 10, 2020 ರಿಂದ ಆರಂಭಗೊಂಡು ಜನವರಿ 15, 2021ರ ವರೆಗೂ ನಡೆದ ಇಂಡಿಯನ್ ಏರ್ ಫೋರ್ಸ್ ನ ಔದ್ಯೋಗಿಕ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ನಡೆದ ಎರಡು ಹಂತದಲ್ಲಿನ ( Phase 1: Physical, Written. Phase 2; GD, Psychological and Medical Test) ವಿವಿಧ ಪರೀಕ್ಷೆಗಳಲ್ಲಿ ಸಫಲರಾಗಿ ಇಂಡಿಯನ್ ಏರ್ ಫೋರ್ಸ್ ನ ಏರ್ ಮನ್ (ಟೆಕ್ನಿಕಲ್) ಹುದ್ದೆಗೆ ಆಯ್ಕೆಯಾಗಿ, ಪ್ರಸ್ತುತ ಬೆಳಗಾಂನಲ್ಲಿ ತರಬೇತಿಯಲ್ಲಿರುವ ಶಿಶಿರನ […]
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಎಂ ಐ ಟಿ ಮೂಡ್ಲಕಟ್ಟೆಯ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ
ಕುಂದಾಪುರ (ಏ, 23) : ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ ಪಡೆದು ಅಗ್ರ ಹತ್ತು ವಿಜೇತರಲ್ಲಿ ಒಬ್ಬರಾಗಿದ್ದಾರೆ. ಹಾಗೆಯೇ […]
ಹೆಸಕತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿನೂತನ ಶೈಲಿಯ ನಲಿಕಲಿ ಇಂಗ್ಲಿಷ್ ತರಗತಿ – ವಿಡಿಯೋ ನೋಡಿ
ತೆಕ್ಕಟ್ಟೆ (ಏ, 24) : ಕೋವಿಡ್ ಕಾರಣದಿಂದಾಗಿ ಶಿಕ್ಷಣ ವ್ಯವಸ್ಥೆ ಅಲ್ಲೋಲ ಕಲ್ಲೋಲ ಆಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಲ್ಲೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶಾಲೆಯ ಮುಖ ನೋಡದೆ ಅದೆಷ್ಟು ಅದೆಷ್ಟು ಅದೆಷ್ಟು ತಿಂಗಳುಗಳು ಕಳೆದು ಹೋಗಿದೆ. ಎಲ್ಲವೂ ಸರಿ ಹೋಗಬಹುದು,ಕೋವಿಡ್ ನಿಯಂತ್ರಣಕ್ಕೆ ಬರಬಹುದು ಅನ್ನುವ ಆಲೋಚನೆ ಯಲ್ಲಿದ್ದ ನಮಗಿಂದು ಕರೋನ ಎರಡನೇ ಅಲೆ ಬೆಚ್ಚಿಬೀಳಿಸಿದೆ.ಅದೆಷ್ಟೋ ಸರಕಾರಿ ಪ್ರಾಥಮಿಕ ಶಾಲೆಗಳು ಕರೋನಾ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾಗಿ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗದೆ […]
ಮಂಗಳೂರು ವಿ. ವಿ. ನೂತನ ಕುಲಸಚಿವರಾಗಿ ಡಾ. ಕಿಶೋರ್ ಕುಮಾರ್ ಸಿ. ಕೆ. ನೇಮಕ
ಮಂಗಳೂರು (ಎ. 21): ಮಂಗಳೂರು ವಿ. ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೆಶಕರಾದ ಡಾ. ಕಿಶೋರ್ ಕುಮಾರ್ ಸಿ. ಕೆ. ರವರನ್ನು ಕರ್ನಾಟಕ ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಹೇಶ್ ಆರ್. ಹೊರಡಿಸಿದ ಆದೇಶದ ಮೇರೆಗೆ ಮಂಗಳೂರು ವಿ. ವಿ. ಯ ಅವರು ನೂತನ ಕುಲಸಚಿವರಾಗಿ (ಆಡಳಿತ) ನೇಮಕ ಮಾಡಲಾಗಿದೆ. ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪರೀಕ್ಷಾಂಗ ಕುಲಸಚಿವ ಪ್ರೋ. ಪಿ. ಎಲ್. ಧರ್ಮ ರವರು ನೂತನ […]
ರಾಜ್ಯದಾದ್ಯಂತ ನೈಟ್ ಕರ್ಪ್ಯೂ & ವೀಕೆಂಡ್ ಕರ್ಪ್ಯೂ ಜಾರಿ : ಶಾಲಾ ಕಾಲೇಜುಗಳು ಬಂದ್
ಬೆಂಗಳೂರು (ಎ. 20): ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 21ರಾತ್ರಿ 9 ಗಂಟೆಯಿಂದ ರಿಂದ ಮೇ 4 ಬೆಳಗ್ಗೆ 6 ಗಂಟೆಯ ವರೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಎಪ್ರಿಲ್ 21ರಿಂದ ಪ್ರತಿ ದಿನ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಪ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ […]
ಎಪ್ರಿಲ್ 18 ಕ್ಕೆ ನಡೆಯ ಬೇಕಿದ್ದ NEET-PG 2021 ಪರೀಕ್ಷೆ ಮುಂದೂಡಿಕೆ
ಬೆಂಗಳೂರು (ಏ, 16) : ವೈದ್ಯಕೀಯ ಕೋರ್ಸ್ಗಳ 2021ನೇ ಸಾಲಿನ ಪ್ರವೇಶಕ್ಕಾಗಿ ಎಪ್ರಿಲ್ 18 ಕ್ಕೆ ನಡೆಯ ಬೇಕಿದ್ದ NEET-PG 2021 ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆ ಯನ್ನು ಕೋವಿಡ್ ಕಾರಣದಿಂದಾಗಿ ಮಂದೂಡಲಾಗಿದೆ . ಮೂಂದುಡಲ್ಪಟ್ಟ ಪರೀಕ್ಷಾ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್.ಟಿ.ಎ.)ಗೆ ಕೇಂದ್ರ ಸರ್ಕಾರ ನೀಡುವ ಸಲಹೆ ಮೇರೆಗೆ ತಿಳಿಸಲಾಗುವುದು.
ಏಪ್ರಿಲ್ 25 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET)
ಮೈಸೂರು (ಏ, 16): ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ.) ಇದೇ ಎಪ್ರಿಲ್ 25 ರ ಭಾನುವಾರದಂದು ನಡೆಯಲಿದೆ. ಈ ಹಿಂದೆ ಏಪ್ರಿಲ್11 ರಂದು ನಡೆಯಬೇಕಿದ್ದ ಕೆ.ಎಸ್.ಇ.ಟಿ. (KSET)ಪರೀಕ್ಷೆಯನ್ನು ಕಾರಣಾಂತರಗಳಿಂದಮುಂದೂಡಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ ನೊಂದಾಯಿತ ಅಭ್ಯರ್ಥಿಗಳು ಈ ಕೆಳಗಿನ ಕೆಸೆಟ್ ವೆಬ್ಸೈಟ್ನ್ನು http://kset.uni-mysore.ac.in ಸಂಪರ್ಕಿಸಲು ತಿಳಿಸಲಾಗಿದೆ.










