ಕುಂದಾಪುರ (ಮೇ 18): ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ಶಿಕ್ಷಕರಿಗೆ ಪ್ರೇರಣಾದಾಯಕ ಕಾರ್ಯಾಗಾರ
ಉಡುಪಿ ( ಮೇ,25): ಇಲ್ಲಿನ ಕಲ್ಯಾಣಪುರ ದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗಾಗಿ “ಹ್ಯಾಪಿ ಟೀಚರ್ ಮತ್ತು ಹ್ಯಾಪಿ ಕ್ಲಾಸ್ ರೂಮ್” ಎಂಬ ವಿಷಯದಡಿ ಶಿಕ್ಷಕರ ಸಮೃದ್ಧಿ ಕಾರ್ಯಕ್ರಮವನ್ನು ಮೇ 14 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಮೆಲ್ವಿನ್ ಮೆಂಡೊನ್ಸಾ ಅವರು ಅತಿಥಿಗಳನ್ನು […]
ಬಿ. ಬಿ. ಹೆಗ್ಡೆ ಕಾಲೇಜು : ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
ಕುಂದಾಪುರ (ಮೇ.07): ಮಹಾಭಾರತ ಮತ್ತು ರಾಮಾಯಣದಲ್ಲಿ ಬರುವ ಉದಾತ್ತವಾದ ಮೌಲ್ಯಗಳು ಮತ್ತು ಪಾತ್ರಗಳ ಕುರಿತು ವಿದ್ಯಾರ್ಥಿಗಳು ತರ್ಕಬದ್ಧವಾಗಿ ಚಿಂತಿಸಬೇಕು. ವಿಕಾಸಶೀಲ ಮಹಾಕಾವ್ಯಗಳಾದ ಈ ಕೃತಿಗಳಲ್ಲಿ ಬರುವ ಪಾತ್ರಗಳ ಆದರ್ಶಗಳಲ್ಲಿ ಮೌಲ್ಯ ಅಡಗಿದೆ. ಈ ಮೌಲ್ಯಗಳೇ ಬದುಕಿಗೆ ದೀವಿಗೆ. ವಿದ್ಯಾರ್ಥಿಗಳು ಸಂವೇದನಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹೊಸಂಗಡಿ ಪದವಿ – ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಣಜಿತ್ ಶೆಟ್ಟಿ ಮೂಡುಬಗೆ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
ಪ್ಯಾಟಿ ಮಕ್ಕಳ್ ಹಳ್ಳಿಟೂರ್ ಸೀಸನ್ 4 ಸಂಪನ್ನ
ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, […]
ಎಚ್.ಎಮ್.ಎಮ್ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ :ಮಕ್ಕಳ ಸಂತೆ
ಕುಂದಾಪುರ (ಎ. 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಸಮ್ಮರ ಕ್ಯಾಂಪ್ನ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು. ವಂಡಬಳ್ಳಿ ಜಯರಾಮ ಶೆಟ್ಟಿ ಮಾಜಿ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಕೊಲ್ಲೂರು ಇವರು ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ […]
“ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 – ಅಂಜಲಿ ಪಾರ್ಕ್ ಭೇಟಿ ”
ಕುಂದಾಪುರ :(ಎ.13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4ರ ಆರನೇ ದಿನವಾದ ಇಂದು ಶಿಬಿರಾರ್ಥಿಗಳು ಬ್ರಹ್ಮಾವರದ ಕರ್ಜೆಯಲ್ಲಿರುವ ಅಂಜಲಿ ವಾಟರ್ ಪಾರ್ಕ್ ಗೆ ಭೇಟಿ ನೀಡಿದರು. ಅಲ್ಲಿ ವಿವಿಧ ರೀತಿಯ ಆಟಗಳನ್ನಾಡಿ ಸಂಭ್ರಮಿಸಿ ಮಳೆ ನೃತ್ಯಕ್ಕೆ ಹೆಜ್ಜೆ ಹಾಕಿದರು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು […]
ದ್ವಿತೀಯ ಪಿಯು ಫಲಿತಾಂಶ : ಜನತಾ ಪಿಯು ಕಾಲೇಜ್ ಹೆಮ್ಮಾಡಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಹೆಮ್ಮಾಡಿ ( ಆ ,10): 2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ . 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ […]
ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ
ಉಡುಪಿ( ಏ,04): ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಸಂಸ್ಥೆಯ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ರವರು, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು […]
ಶಿವಮೊಗ್ಗ : ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
ಶಿವಮೊಗ್ಗ ( ಏ .02): ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ. ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ಭವಿಷ್ಯದ ತಾರೆಗಳ ಮೊದಲ ಪದವಿ ಸಂಭ್ರಮ
ಕುಂದಾಪುರ(ಮಾ.7) : ಮಕ್ಕಳನ್ನು ಮೊಬೈಲ್ ದಾಸರನ್ನಾಗಿ ಮಾಡಬೇಡಿ, ಸಾಧ್ಯವಾದಷ್ಟು ಅವರನ್ನು ಹೊರಗಡೆ ಆಟವಾಡಲು ಬಿಡಿ, ಆಟವಾಡುವಾಗ ಎದ್ದು ಬಿದ್ದು ಕಲಿತ ಪಾಠವೇ ಅವರ ಜೀವನವನ್ನು ರೂಪಿಸಬಲ್ಲುದೇ ಹೊರತು ಮೊಬೈಲ್ ನೋಡುವುದರಿಂದ ಅಲ್ಲ, ಎಂದು ಸಂಸ್ಥೆಯ ಹಳೆ ವಿದ್ಯಾರ್ಥಿಶ್ರೀ ಪವನ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಪ್ರವರ್ತಿತ ಎಚ್. ಎಮ್. ಎಮ್. ಪೂರ್ವ ಪ್ರಾಥಮಿಕ ವಿಭಾಗದ ʼಗ್ರ್ಯಾಜುಯೇಷನ್ ಡೇ ʼಯ ಮುಖ್ಯ ಅತಿಥಿಯಾಗಿ ವಿಧ್ಯಾರ್ಥಿಗಳಿಗೆ ಪ್ರಮಾಣಪತ್ರ ವನ್ನು […]










