ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬೆಂಗಳೂರು: ಕ್ಯಾಟರಿಂಗ್, ಹೋಟೆಲ್ ಹಾಗೂ ಬೇಕರಿ ಕಾರ್ಮಿಕರಿಗೆ ಕ್ರಿಕೆಟ್ ಪಂದ್ಯಾಟ
ಬೆಂಗಳೂರು (ಜ. 07): ಇಲ್ಲಿನ ಬಸವೇಶ್ವರ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಂದೀಪ್ ನಾಯರಿ ನೇತೃತ್ವದಲ್ಲಿ ಕ್ಯಾಟರಿಂಗ್, ಹೋಟೆಲ್, ಬೇಕರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಮ್ಮಿಲನ ಟ್ರೋಫಿ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾಟ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಪಂದ್ಯಟದವನ್ನು ತುರುವೆಕೆರೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ಶ್ರೀ ಎಂ.ಡಿ.ಲಕ್ಷ್ಮೀನಾರಾಯಣ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಯಕರ್ನಾಟಕ ಮುಖಂಡರಾದ ಪ್ರವೀಣ್ ಶೆಟ್ಟಿ […]
ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ ಶಿಪ್ : ಕುಂದಾಪುರ ಟ್ರ್ಯಾಕ್ & ಫೀಲ್ಡ್ ಸಂಸ್ಥೆಯ ಕ್ರೀಡಾ ಪಟುಗಳಿಂದ ಉತ್ತಮ ಸಾಧನೆ
ಉಡುಪಿ(ಡಿ.29): ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ಶಿಪ್ ನ 14 ವಯೋಮಿತಿಯ ಹುಡುಗರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾ ಪಟು ಹಾಗೂಓಕ್ ವುಡ್ ಇಂಡಿಯನ್ ಸ್ಕೂಲ್ ಕುಂದಾಪುರ ಇಲ್ಲಿನ ವಿದ್ಯಾರ್ಥಿ ಧನ್ವಿನ್ ಆರ್ ಪೂಜಾರಿ ಬೆಳ್ಳಿ ಪದಕ ಹಾಗೂ ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನ ಸಿದ್ಧಾರ್ಥ್ ಬಿ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು 2026 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ ಸಮಯ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ, 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಡಾ.ಬಿ. ಬಿ ಹೆಗ್ಡೆ ಕಾಲೇಜು : ಯುವ ರೆಡ್ ಕ್ರಾಸ್ ಘಟಕದಿಂದ ರಕ್ತ ನಿಧಿ ಗೆ ಶೈಕ್ಷಣಿಕ ಭೇಟಿ
ಕುಂದಾಪುರ( ಡಿ.12): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು […]
ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025:ಸಂಚಿತ್ ಖಾರ್ವಿ ಕಂಚಿನ ಪದಕ
ಮಂಗಳೂರು( ಡಿ ,26) : ಇಲ್ಲಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025 ಇದರ ಬಾಲಕರ ವೈಟ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಈಜುಪಟು ನಾಗರಾಜ ಖಾರ್ವಿ ಮತ್ತು ಕೃಪಾ ಖಾರ್ವಿಯವರ ಪುತ್ರ, ಕುಂಟಿಕಾನ ಸೈಂಟ್ ಆ್ಯನ್ಸ್ ಪ್ರೌಢಶಾಲೆಯ 4ನೆಯ ತರಗತಿ ವಿದ್ಯಾರ್ಥಿ ಸಂಚಿತ್ ಖಾರ್ವಿ ಕಂಚಿನ ಪದಕ ಪಡೆದುಕೊಂಡಿದ್ದಾನರೆ. ಇವರು ಮುಲ್ಲಕಾಡು ಶಾಲೆಯ ಶಿಕ್ಷಕ ದಂಪತಿ […]
ಬಿ. ಬಿ. ಹೆಗ್ಡೆ ಕಾಲೇಜು : ವೃಕ್ಷ ಮಾತೆತಿಮ್ಮಕ್ಕ – ಒಂದುಸಮರ್ಪಣೆ
ಕುಂದಾಪುರ (ಡಿ.02): ವೃಕ್ಷ ಮಾತೆ ತಿಮ್ಮಕ್ಕ – ಒಂದು ಸಮರ್ಪಣೆ ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ತಿಮ್ಮಕ್ಕ ಅವರ ಜೀವನ ಚರಿತ್ರೆಯ ಬಗ್ಗೆ ಪ್ರಹಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್, ಶರಣ್ಯ, ದೀಪಿಕಾ, ಅಭಿಷೇಕ್ ಉಪಸ್ಥಿತರಿದ್ದರು. ಎನ್.ಎಸ್.ಎಸ್.ನ ಕಾರ್ಯಕ್ರಮಾಧಿಕಾರಿಯಾದ ರಾಜೇಶ್ ಶೆಟ್ಟಿ […]
ಬಗ್ವಾಡಿ ದೇವಸ್ಥಾನಕ್ಕೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ
ಕುಂದಾಪುರ(ಡಿ,06): ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.6 ಶನಿವಾರ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದರು. ಶ್ರೀಕ್ಷೇತ್ರ ಬಗ್ವಾಡಿ ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಮುಂದಿನ ದಿನದಲ್ಲಿ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಈ ಪುಣ್ಯ ಬಗ್ವಾಡಿ ಮಹಿಷಾಸುರಮರ್ದಿನಿ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ನೆರವೇರಲಿ ಎಂದು ಹಾರೈಸಿದರು. ಬಗ್ವಾಡಿ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನಲ್ಲಿ ‘ಜನತಾ ಅವಿಷ್ಕಾರ್ 2ಕೆ25‘ ಬಿಸಿನೆಸ್ ಡೇ -ವ್ಯವಹಾರ ಮೇಳ)
ಕುಂದಾಪುರ, (ನ. 22): ಪ್ರತಿಯೊಂದು ಕ್ಷೇತ್ರದಲ್ಲೂ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಮಾರುಕಟ್ಟೆ ಅಧ್ಯಯನ ಮಾಡಿ ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಲೂ ಸಾಧ್ಯವಿಲ್ಲ. ಅವರರ ಆಸಕ್ತಿಗೆ ಅನುಗುಣವಾಗಿ ಭವಿಷ್ಯದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ನಾಡೋಜ ಡಾ| ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಜನತಾ ಪ,.ಪೂ. ಕಾಲೇಜಿನಲ್ಲಿ ನಡೆದ ‘ಜನತಾ ಅವಿಷ್ಕಾರ್ 2ಕೆ25‘ […]
ಗಂಗೊಳ್ಳಿಯಲ್ಲಿ ಸಂಪನ್ನಗೊಂಡ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ “ಮಾತೃ ದೇವೋಭವ” ಕಾರ್ಯಕ್ರಮ
ಗಂಗೊಳ್ಳಿ(ನ,27) : ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ (ರಿ.)ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ […]










