ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್ ಎಮ್ ಎಮ್ & ವಿ ಕೆ . ಅರ್ ಆಂಗ್ಲ ಮಾಧ್ಯಮ ಶಾಲೆಯ ಶ್ರಾವ್ಯಾ ಚೆಸ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯಾ, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ 4ನೇ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ರವರ ಮಾರ್ಗದರ್ಶನ ಮತ್ತು […]
ಹಾರ್ಡ್ ಬಾಲ್ ಕ್ರಿಕೆಟ್ : ವಿ. ಕೆ. ಆರ್. ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ರಾಜ್ಯ ಮಟ್ಟಕ್ಕೆ
ಕುಂದಾಪುರ:( ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಅಜಯ್, ಮೈಸೂರು ವಿಭಾಗೀಯ ಮಟ್ಟದ 17ರ ವಯೋಮಾನದ ಬಾಲಕರ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸಂಸ್ಥೆಯ ಪ್ರಾಂಶುಪಾಲೆ ಡಾ. […]
ಸುವರ್ಣ ಯಕ್ಷ ರಥ ಶತಕದತ್ತ ಸಾಗಲಿ : ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆ
ಕೋಟ(ಅ,10): “ಮಕ್ಕಳ ಮನಸ್ಸಿನಲ್ಲಿ ಕಲೆಯ ಬೀಜವನ್ನು ಬಿತ್ತಿದಾಗ ಅದು ಸಾರ್ಥಕವಾಗಿ ಮುಂದೆ ಕಲಾ ಶ್ರೀಮಂತಿಕೆಯನ್ನು ಮೆರೆಯುವುದುಕ್ಕೆ ಸಾಧ್ಯವಾಗುತ್ತದೆ. ಆದಷ್ಟು ಹೆಚ್ಚು ಹೆಚ್ಚು ಮಕ್ಕಳನ್ನು ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಆ ನಿಟ್ಟಿನಲ್ಲಿ ಚಾರಿತ್ರಿಕ ದಾಖಲೆಯನ್ನು ನಿರ್ಮಿಸಿ, ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ ಬೆಳೆಸಿ, ಸಾಂಪ್ರದಾಯಿಕ ರಂಗ ಪ್ರದರ್ಶನದೊಂದಿಗೆ ಐವತ್ತು ವರ್ಷಗಳ ಕಾಲ ಮುನ್ನೆಡಿಸಿದ ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರ ಸಾಧನೆ ಅಪೂರ್ವವಾದುದು. ಅದೆಷ್ಟೋ ಮಕ್ಕಳು ಈ ತಂಡದಿಂದ […]
ಬಿ. ಬಿ. ಹೆಗ್ಡೆ ಕಾಲೇಜು : ‘ದಾಂಡಿಯ – 2024’
ಕುಂದಾಪುರ (ಅ.10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘ ಹಾಗೂ ಹಿಂದಿ ಸಂಘದ ಜಂಟಿ ಆಶ್ರಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ‘ದಾಂಡಿಯ 2024’ ವಿಶೇಷವಾಗಿ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆ ಜೊತೆಗೆ ಭವಿಷ್ಯದಲ್ಲಿ ಇಂತಹ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದರ ಬಗ್ಗೆ ತಿಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| […]
ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕನಿಗೆ ಸನ್ಮಾನ
ಕುಂದಾಪುರ(ಅ,10 ): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2024 ನೇ ಸಾಲಿನ ತೆಲಂಗಾಣ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನೆಡೆಸಿದ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 10 ಕ್ಕೆ 10 ಸಿಜಿಪಿಎ ಗಳಿಸುವ ಮೂಲಕ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ತಾಲೂಕಿನ ತೆಕ್ಕೆಟ್ಟೆಯ ಮಲ್ಯಾಡಿ ಗ್ರಾಮದ ಯುವ ಸಾಧಕ ಶ್ರೀ ಮುಗ್ಧ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ […]
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು : ಡೆಂಗ್ಯೂ ಜಾಗೃತಿ ಕಾರ್ಯಕ್ರಮ
ಕುಂದಾಪುರ ( ಆ .09): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಡೆಂಗ್ಯೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಪ್ರೇಮಾನಂದರವರು “ಡೆಂಗ್ಯೂ ಎಂಬುದು ಸೊಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಯಾಗಿದೆ. ಡೆಂಗ್ಯೂ ಜ್ವರದ ರೋಗದ ಲಕ್ಷಣಗಳನ್ನು ತಿಳಿಸುತ್ತಾ, ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮವನ್ನು ಸಮಗ್ರವಾಗಿ ವಿವರಿಸಿದರು. […]
ಗಂಗೊಳ್ಳಿ: ಸ. ವಿ ಹಳೆ ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ
ಗಂಗೊಳ್ಳಿ ( ಆ,08): ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ ವಿದ್ಯಾರ್ಥಿ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಹಳೆ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ಭಾಸ್ಕರ್ ಎಚ್.ಜಿ ಉದ್ಘಾಟಿಸಿದರು. ಎಸ್.ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಕವಿತಾ ಎಮ್. ಸಿ , ಸ. ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ […]
ಮೈಸೂರು ವಿಭಾಗೀಯ ಮಟ್ಟದ ಯೋಗಾಸನ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ರಾಜ್ಯ ಮಟ್ಟಕ್ಕೆ
ಕಾರ್ಕಳ ( ಆ,08): ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರ ಆಶ್ರಯದಲ್ಲಿ ನಡೆದ 2024ನೇ ಸಾಲಿನ ಮೈಸೂರು ವಿಭಾಗೀಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಶ್ರೀ ಹರೀಶ್ ಹಾಗೂ ಶ್ರೀಮತಿ ಶೋಭಾ ದಂಪತಿಯ […]
ಕೋಡಿಬ್ಯಾರೀಸ್ ಪದವಿ ಕಾಲೇಜಿನಲ್ಲಿ “ಯುವಶಕ್ತಿಹಾಗೂನಾಯಕತ್ವ” ವಿಶೇಷ ಉಪನ್ಯಾಸ
ಕುಂದಾಪುರ ( ಆ,08): ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ “ಯುವಶಕ್ತಿ ಮತ್ತು ನಾಯಕತ್ವ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಂಡಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಲೇಖಕರೂ, ತಾಳಮದ್ದಲೆ ಅರ್ಥದಾರಿಗಳಾದ ಶ್ರೀ. ಮುಸ್ತಾಕ್ ಹೆನ್ನಾಬೈಲು ಇವರು “ಈ ಜಗತ್ತಿನಲ್ಲಿ ಸರ್ವರೂ ಪ್ರತಿಭಾನ್ವಿತರೇ ಆಗಿ ಜನ್ಮ ತಳೆದರೂ ತಮ್ಮೊಳಗಿನ ಅಂತಸ್ತವಾಗಿರುವ ಪ್ರತಿಭೆಯನ್ನು ಹುಡುಕುಲ್ಲಿ ಅಸಮರ್ಥರಾಗುತ್ತೇವೆ, ಶಿಕ್ಷಣ ಪಡೆಯುವುದರಿಂದ ನಾಯಕರ ಸೃಷ್ಟಿಯಾಗದು. […]










