ಕಾರ್ಕಳ ( ನ.01): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಕುಂದಾಪುರ (ನ,01) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿ ತಾಯಿ ಭುವನೇಶ್ವರಿಯ ಭಾವ ಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಶಿಕ್ಷಕರಾಗಿರುವ ನಾವೆಲ್ಲರೂ ಕನ್ನಡ ಭಾಷೆಯ ಮೇಲೆ ಎಷ್ಟರ ಮಟ್ಟಿಗೆ ಹಿಡಿತವನ್ನು ಹೊಂದಿದ್ದೇವೆ ಎಂಬುದನ್ನು ಅವಲೋಕನ […]
ಬಿ.ಬಿ. ಹೆಗ್ಡೆ ಕಾಲೇಜು : ಆರೋಗ್ಯವಿಮೆ -ಅರಿವು ಕಾರ್ಯಕ್ರಮ
ಕುಂದಾಪುರ (ಅ. 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಸ್ಟಾರ್ ಹೆಲ್ತ್ ಸಂಸ್ಥೆಯ ವತಿಯಿಂದ ಆರೋಗ್ಯ ವಿಮೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಟಾರ್ ಹೆಲ್ತ್ನ ಟ್ರೈನಿಂಗ್ ಮ್ಯಾನೇಜರ್ ಆಗಿರುವ ಶ್ರೀ ಸಂತೋಷ್ರವರು ಆರೋಗ್ಯ ವಿಮೆ ಹಾಗೂ ಲಭ್ಯವಿರುವ ವಿವಿಧ ಪಾಲಿಸಿಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆಯನ್ನು […]
ಬ್ಯಾರೀಸ್ ಪದವಿ ಕಾಲೇಜಿನಲ್ಲಿ “ರಾಷ್ಟ್ರೀಯ ಏಕತಾ ದಿನಾಚರಣೆ”
ಕೋಡಿ ( ನ.01): ಬ್ಯಾರಿಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ “ರಾಷ್ಟ್ರೀಯ ಏಕತಾ ದಿನಾಚರಣೆ” ಆಚರಿಸಲಾಯಿತು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶಬೀನಾ.ಹೆಚ್ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ. ಎಂ. ಅಬ್ದುಲ್ ರೆಹಮಾನ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನುದ್ದೇಶಿಸಿ “ವಲ್ಲಭಭಾಯಿ ಪಟೇಲರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ಗಾಂಧೀಜಿಯ ಆದರ್ಶಗಳಿಂದ ಪ್ರಭಾವಿತರಾದದ್ದು ಮಾತ್ರವಲ್ಲದೆ ಏಕತೆಯ ಸಂಘಟನೆ […]
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ
ಬ್ರಹ್ಮಾವರ( ನ.01): ಬೆಳಕು ಎನ್ನುವುದು ಅಂಧಕಾರವನ್ನು ಕಳೆದು ಬೆಳಕಿನೆಡೆಗೆ ಸಾಗುವ ದಿವ್ಯಮಾರ್ಗ. ಸಂಸ್ಕೃತಿ, ಸಂಪ್ರದಾಯ, ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹಿನ್ನೆಲೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ತರುವ ಸಲುವಾಗಿ ರಂಗೋಲಿ ಸ್ಪರ್ಧೆ, ಗೂಡುದೀಪ ತಯಾರಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ, ಉಪಪ್ರಾಂಶುಪಾಲರಾದಶ್ರೀಮತಿ ಸುಜಾತ ಹಾಗೂ ಎಲ್ಲಾ ಉಪನ್ಯಾಸಕರು […]
ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ(ಆ, 31): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಅಧಿಕೃತ ಪಟ್ಟಿಯನ್ನು ಉಡುಪಿ ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು ಸಮಾಜ ಸೇವಾ ವಿಭಾಗದಲ್ಲಿ ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರು ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ), ಇದರ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಘದ ಸ್ಥಾಪನೆಯಿಂದ ಹಿಡಿದು ಸಂಘಕ್ಕೆ ಎನ್ ಸಿ ಡಿ ಸಿ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ […]
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು
ಕಿರಿಮಂಜೇಶ್ವರ( ಆ,30): ಬೈಂದೂರು ಶೈಕ್ಷಣಿಕ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲಾ ಕ್ರೀಡಾಂಗಣ ಮಾವಿನಕಟ್ಟೆಯಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ- 14ರ ವಯೋಮಾನದ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರವೀಶ್ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಅಪೇಕ್ಷಾ(7ನೆ ತರಗತಿ) ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ : ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮಸ್ಥಾನ
ಕಿರಿಮಂಜೇಶ್ವರ(ಆ,30): ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪ್ರಮುಖ ಬಿ ಪೂಜಾರಿ (1ನೆ ತರಗತಿ) ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಗಂಗೊಳ್ಳಿ: ಬಾಲ ಪ್ರತಿಭೆ ವೃಷಾoಕ್ ವಿ ಭೋಮ್ಕರ್ ರಿಂದ ಯಕ್ಷಗಾನ ನೃತ್ಯ ಸೇವೆ
ಗಂಗೊಳ್ಳಿ ( ಆ,30) :ಗಂಗೊಳ್ಳಿಯ ಸೇವಾ ಸಂಘ (ರಿ. ),ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ವೃಷಾoಕ್ ವಿ ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಇವನು ವಿವೇಕ್ ಭೋಮ್ಕರ್ ಮತ್ತು ಶಿವಾನಿ ದಂಪತಿ ಪುತ್ರ.
ಕಾರ್ಕಳ ಜ್ಞಾನಸುಧಾ: ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸಂಪನ್ನ
ಕಾರ್ಕಳ( ಆ.30): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜ್ಞಾನಸುಧಾ […]










