ಗಂಗೊಳ್ಳಿ( ಜ ,15) : ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನ ಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತರಾಗಿರುವ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ರಾಷ್ಟ್ರೀಯ ನೆಟ್ಬಾಲ್ ಪ್ರಶಸ್ತಿ ವಿಜೇತರಿಗೆ ಸಿಗಂದೂರು ದೇವಸ್ಥಾನದ ವತಿಯಿಂದ ಸನ್ಮಾನ
ಕೊಲ್ಲೂರು( ಜ ,19) : ಸಿಗಂದೂರು ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ 69ನೇ ನ್ಯಾಶನಲ್ ಸ್ಕೋಲ್ ಗೇಮ್ಸ್ 2025-26ರ ನೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಬೆಳ್ಳಿಯ ಪದಕವನ್ನು ಗಳಿಸಿದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಗಣೇಶ್ ಕೆ ಆರ್ (ಕರ್ನಾಟಕ ತಂಡದ ನಾಯಕ), ನಿರೂಪ್ ಪಿ, ದಿಗಂತ್ ಎಂ.ಡಿ, ರೋಹಿತ್ ಸಿ.ಕೆ, ಯಶಸ್ ಎಂ.ಕೆ ಹಾಗೂ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ […]
ಜನತಾ ಪಿಯು ಹೆಮ್ಮಾಡಿ: ರೆಡ್ ಕ್ರಾಸ್ ಕಾರ್ಯಗಾರ
ಹೆಮ್ಮಾಡಿ(ಜ .19): ರೆಡ್ ಕ್ರಾಸ್ ಮಾನವೀಯನೆಲೆಯಲ್ಲಿ ಕೆಲಸ ಮಾಡುವ ದೊಡ್ಡ ಸಂಸ್ಥೆ, ಬೇರೆ ಸಂಸ್ಥೆಗಳಿಂದ ಭಿನ್ನವಾಗಿರುವ ರೆಡ್ ಕ್ರಾಸ್ ದೇಶದ ಉದ್ದಗಲಕ್ಕೂ ಹಲವಾರು ಜನಪರ, ಜನಹಿತ ಕಾರ್ಯಗಳನ್ನು ಮಾಡಿದೆ, ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ ಮೆನ್ ಜಯಕರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, […]
ಸುಣ್ಣಾರಿ : ವಿವೇಕೋತ್ಸವ
ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
ಬೆಂಗಳೂರು: ಕ್ಯಾಟರಿಂಗ್, ಹೋಟೆಲ್ ಹಾಗೂ ಬೇಕರಿ ಕಾರ್ಮಿಕರಿಗೆ ಕ್ರಿಕೆಟ್ ಪಂದ್ಯಾಟ
ಬೆಂಗಳೂರು (ಜ. 07): ಇಲ್ಲಿನ ಬಸವೇಶ್ವರ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಂದೀಪ್ ನಾಯರಿ ನೇತೃತ್ವದಲ್ಲಿ ಕ್ಯಾಟರಿಂಗ್, ಹೋಟೆಲ್, ಬೇಕರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಮ್ಮಿಲನ ಟ್ರೋಫಿ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾಟ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಪಂದ್ಯಟದವನ್ನು ತುರುವೆಕೆರೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ಶ್ರೀ ಎಂ.ಡಿ.ಲಕ್ಷ್ಮೀನಾರಾಯಣ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಯಕರ್ನಾಟಕ ಮುಖಂಡರಾದ ಪ್ರವೀಣ್ ಶೆಟ್ಟಿ […]
ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ ಶಿಪ್ : ಕುಂದಾಪುರ ಟ್ರ್ಯಾಕ್ & ಫೀಲ್ಡ್ ಸಂಸ್ಥೆಯ ಕ್ರೀಡಾ ಪಟುಗಳಿಂದ ಉತ್ತಮ ಸಾಧನೆ
ಉಡುಪಿ(ಡಿ.29): ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ಶಿಪ್ ನ 14 ವಯೋಮಿತಿಯ ಹುಡುಗರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾ ಪಟು ಹಾಗೂಓಕ್ ವುಡ್ ಇಂಡಿಯನ್ ಸ್ಕೂಲ್ ಕುಂದಾಪುರ ಇಲ್ಲಿನ ವಿದ್ಯಾರ್ಥಿ ಧನ್ವಿನ್ ಆರ್ ಪೂಜಾರಿ ಬೆಳ್ಳಿ ಪದಕ ಹಾಗೂ ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನ ಸಿದ್ಧಾರ್ಥ್ ಬಿ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು 2026 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ ಸಮಯ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ, 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಡಾ.ಬಿ. ಬಿ ಹೆಗ್ಡೆ ಕಾಲೇಜು : ಯುವ ರೆಡ್ ಕ್ರಾಸ್ ಘಟಕದಿಂದ ರಕ್ತ ನಿಧಿ ಗೆ ಶೈಕ್ಷಣಿಕ ಭೇಟಿ
ಕುಂದಾಪುರ( ಡಿ.12): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು […]
ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025:ಸಂಚಿತ್ ಖಾರ್ವಿ ಕಂಚಿನ ಪದಕ
ಮಂಗಳೂರು( ಡಿ ,26) : ಇಲ್ಲಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2025 ಇದರ ಬಾಲಕರ ವೈಟ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಈಜುಪಟು ನಾಗರಾಜ ಖಾರ್ವಿ ಮತ್ತು ಕೃಪಾ ಖಾರ್ವಿಯವರ ಪುತ್ರ, ಕುಂಟಿಕಾನ ಸೈಂಟ್ ಆ್ಯನ್ಸ್ ಪ್ರೌಢಶಾಲೆಯ 4ನೆಯ ತರಗತಿ ವಿದ್ಯಾರ್ಥಿ ಸಂಚಿತ್ ಖಾರ್ವಿ ಕಂಚಿನ ಪದಕ ಪಡೆದುಕೊಂಡಿದ್ದಾನರೆ. ಇವರು ಮುಲ್ಲಕಾಡು ಶಾಲೆಯ ಶಿಕ್ಷಕ ದಂಪತಿ […]
ಬಿ. ಬಿ. ಹೆಗ್ಡೆ ಕಾಲೇಜು : ವೃಕ್ಷ ಮಾತೆತಿಮ್ಮಕ್ಕ – ಒಂದುಸಮರ್ಪಣೆ
ಕುಂದಾಪುರ (ಡಿ.02): ವೃಕ್ಷ ಮಾತೆ ತಿಮ್ಮಕ್ಕ – ಒಂದು ಸಮರ್ಪಣೆ ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ತಿಮ್ಮಕ್ಕ ಅವರ ಜೀವನ ಚರಿತ್ರೆಯ ಬಗ್ಗೆ ಪ್ರಹಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್, ಶರಣ್ಯ, ದೀಪಿಕಾ, ಅಭಿಷೇಕ್ ಉಪಸ್ಥಿತರಿದ್ದರು. ಎನ್.ಎಸ್.ಎಸ್.ನ ಕಾರ್ಯಕ್ರಮಾಧಿಕಾರಿಯಾದ ರಾಜೇಶ್ ಶೆಟ್ಟಿ […]










