ಕುಂದಾಪುರ (ಆಗಸ್ಟ್ 24): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇವರ ಸಹಯೋಗದೊಂದಿಗೆ ಮಧುಮೇಹ ಅರಿವು ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಸಿಟಿ ಇಲ್ಲಿನ ವೈದ್ಯರಾದ ಡಾ| ಶ್ರುತಿ ಬಲ್ಲಾಳ್ ಕಾರ್ಯಕ್ರಮವನ್ನು ಉದ್ದೇಶಿಸಿ ಇತಿ-ಮಿತಿ ಆಹಾರ ಪದ್ಧತಿ ಹಾಗೂ ದೈನಂದಿನ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕರಾಟೆ – ಕುಂದಾಪುರದ ವಿ. ಕೆ. ಆರ್. ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 40ಕೆಜಿ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ವಿ.ಕೆ.ಆರ್. ಪ್ರೌಢ ಶಾಲೆಯ 9ನೇ ತರಗತಿಯ ಚಿರಾಗ್ ಯು. ಪೂಜಾರಿ […]
ರೋಟರಿ ಕ್ಲಬ್ ಕೋಟೇಶ್ವರ : ವಲಯ ಮಟ್ಟದ ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ವಿಚಾರ ಸಂಕಿರಣ
ಕೋಟೇಶ್ವರ( ಆ,25): ರೋಟರಿ ಸಂಸ್ಥೆಗೆ ಸಮಾಜದ ವಿವಿಧ ಸ್ತರಗಳ ವಿವಿಧ ವೃತ್ತಿಗಳ ಸಮರ್ಥವಾದ ಸದಸ್ಯರನ್ನು ಸೇರಿಸುವುದರ ಜೊತೆಗೆ ಅವರು ರೋಟರಿಯಲ್ಲಿಯೇ ಉಳಿಯುವಂತೆ ಪ್ರೋತ್ಸಾಹಿಸಿದಾಗ ರೋಟರಿ ಪಬ್ಲಿಕ್ ಇಮೇಜ್ ನಿಜವಾದ ಅರ್ಥದಲ್ಲಿ ಬೆಳೆಯುತ್ತದೆ ಎಂದು ರೋಟರಿ ಜಿಲ್ಲೆ 31 82ರ ಸದಸ್ಯತ್ವ ಅಭಿವೃದ್ಧಿಯ ಜಿಲ್ಲಾ ಚೇರ್ಮೆನ್ ರೋ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ವಲಯ ಎರಡರ ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ವಿಚಾರ ಸಂಕಿರಣ “ಅಭಿವರ್ಧನೆ 2024” ವಿಚಾರ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು, ಕೋಡಿ: ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆ ಕುರಿತು ಕಾರ್ಯಗಾರ
ಕುಂದಾಪುರ(ಆ,24): ಇಲ್ಲಿನ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಕುಂದಾಪುರ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆ ಕುರಿತು ಕಾರ್ಯಗಾರವನ್ನು ಆಗಸ್ಟ್ 24 ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ತರಬೇತುದಾರರಾಗಿ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಕುಂದಾಪುರದ ಆಫೀಸರ್ ಶ್ರೀಯುತ ಉದಯ್ ಹೆಗಡ್ಡೆ ಯವರು ಆಗಮಿಸಿ ಬ್ಯಾಂಕಿಂಗ್ ನಲ್ಲಿ ಸಿಗುವ ಸೌಲಭ್ಯಗಳು, ಈಗಿನ ಹೊಸ ಹೊಸ ತಂತ್ರಾಂಶಗಳ ಕುರಿತು ತಿಳಿಸಿದರು. ಹಾಗೆ ಸೈಬರ್ […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮ
ಕಾರ್ಕಳ( ಆ,25): ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ ಶೆಟ್ಟಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]
ಸ. ಹಿ. ಪ್ರಾ. ಶಾಲೆ ಮೊಳಹಳ್ಳಿ : ಹಾಲಾಡಿ ವೃತ್ತ ಮಟ್ಟದ ತ್ರೋಬಾಲ್ ಪಂದ್ಯಾಟ ಸಂಪನ್ನ
ಅವರು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ವಾಣಿ ಆರ್ ಶೆಟ್ಟಿ, ಹಾಲಾಡಿ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ: ವಿವಿಧ ಸಂಘಗಳ ಉದ್ಘಾಟನೆ
ಕುಂದಾಪುರ (ಆ, 23): ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಕಿಣಿಯವರು ಆಗಸ್ಟ್ 23 ರಂದು ನೆರವೇರಿಸಿದರು. ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಪಠ್ಯಕ್ರಮವನ್ನು ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶೈಕ್ಷಣಿಕವಾಗಿ ಹೇಗೆ ಸಿದ್ಧರಾಗಬೇಕೆಂಬುದನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಲಿಕೆಗೆ ಪೂರಕವಾದ ಸ್ವಾತಂತ್ರ್ಯ ಹಾಗೂ ಪರಿಸರ […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ
ಮೂಡ್ಲಕಟ್ಟೆ( ಆ,23): ಇಲ್ಲಿನ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ 9ನೇ ದಿನದ ದೀಕ್ಷಾರಂಭ ಕಾರ್ಯಕ್ರಮದ ಅಡಿಯಲ್ಲಿ “ಚೈತನ್ಯ ಚಿಲುಮೆ” ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಆಗಸ್ಟ್ 22 ರಂದು ಯಶಸ್ವಿಯಾಗಿ ನೆರವೇರಿತು. ಸಂಸ್ಥೆಯ ಸ್ಥಾಪಕರಾದ ಐ.ಎಂ ಜಯರಾಮ್ ಶೆಟ್ಟರ ಕ್ರಿಯಾಶೀಲವಾದ ಚಟುವಟಿಕೆ ಮತ್ತು ಚೈತನ್ಯ ಶೀಲತೆಯನ್ನು ಸಂಸ್ಥೆಯು ಅನುಸರಿಸುತ್ತಿರುವುದು ಶ್ಲಾಘನೀಯವಾದದ್ದು, ಕೇವಲ ಶಿಕ್ಷಣದಿಂದ ವ್ಯಕ್ತಿತ್ವ ಬೆಳೆಯುವುದಿಲ್ಲ ಅದಕ್ಕೆ ಸಾಂಸ್ಕೃತಿಕ ಮತ್ತು ನೈಸರ್ಗಿಕ ಹಿನ್ನೆಲೆ ಬೇಕು, ಮಾನವೀಯತೆಯ ಭಾವನೆ ಬೇಕು […]
ಶಿಕ್ಷಕ ನಾಗರಾಜ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ ,23): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ ಮೂರು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ ಪಡೆದು ಸತತ ಆರನೆಯ ಬಾರಿ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡಾಕೂಟದ ಈಜು […]
ರಾಜ್ಯಮಟ್ಟದ ಕ್ರೀಡಾಕೂಟ: ಶಿಕ್ಷಕಿ ಕೃಪಾ ಖಾರ್ವಿಯವರಿಗೆ ಬೆಳ್ಳಿ ಪದಕ
ಕುಂದಾಪುರ (ಆ,22): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ, ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಮುಲ್ಲಕಾಡು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಕೃಪಾ ಖಾರ್ವಿ ಇವರು 50 ಮೀ. ಬಟರ್ ಫ್ಲೈ ಈಜಿನಲ್ಲಿ ಬೆಳ್ಳಿ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಈಜಿನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಈಜು […]










