ಕಾರ್ಕಳ (ಮೇ,02):ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು
ಕುಂದಾಪುರ (ಏಪ್ರಿಲ್ 30): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಮನಿಷ್ ಆಸ್ಪತ್ರೆಯ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ| ಪ್ರಮೀಳಾ ನಾಯಕ್ರವರು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಾಡುವ ಸಮಸ್ಯೆಗಳ ಬಗ್ಗೆ ಮಾತನಾಡಿ […]
43 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಕುಂದಾಪುರದ ಶಿಕ್ಷಕ ಪ್ರಶಾಂತ್ ಶೆಟ್ಟಿ ಸಾಧನೆ
ಕುಂದಾಪುರ (ಏ,28): ಮಹಾರಾಷ್ಟ್ರದ ಮುಂಬೈ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾಲಯದ ಕ್ರೀಡಾ ಸಂಕೀರ್ಣದಲ್ಲಿ ಏಪ್ರಿಲ್ 26 ರಿಂದ 28 ತನಕ ನಡೆದ 43 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಕುಂದಾಪುರದ ಪ್ರಶಾಂತ್ ಶೆಟ್ಟಿ ಯವರು ಅತ್ಯುತ್ತಮ ಸಾಧನೆಗೈದಿದ್ದಾರೆ. ಪುರುಷರ ವಿಭಾಗದ ಟ್ರಿಪಲ್ ಜಂಪ್ ನಲ್ಲಿ ಬೆಳ್ಳಿ ಪದಕ ಹಾಗೂ ಪುರುಷರ ವಿಭಾಗದ 200ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಪ್ರಶಾಂತ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳಲ್ಲಿ ಮಕ್ಕಳ ಸಂತೆ
ಕುಂದಾಪುರ (ಎ. 14) : ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ವ್ಯವಹಾರ ಜ್ಞಾನ ಅತಿ ಮುಖ್ಯ. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕಾದರೆ ಮಕ್ಕಳಿಗೆ ಎಲ್ಲರೊಂದಿಗೆ ಬೆರೆಯಲು ಮಾತಿನ ಕೌಶಲ್ಯ, ಲೆಕ್ಕಾಚಾರದ ವಿಚಾರ ತಿಳಿದಿರಬೇಕೆಂದು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಸಂಸ್ಥೆ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ನ 10ನೇ ದಿನದಲ್ಲಿ ಶಾಲಾ ವಠಾರದಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಯುತ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ. 26): ಪ್ರಾಚ್ಯ ವಸ್ತುಗಳ ಪರಿಚಯ ಮತ್ತು ಅವುಗಳ ಉಪಯೋಗದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತು ಸಂಗ್ರಹ ಸ್ಪರ್ಧೆಯನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಪತ್ರಕರ್ತ ಮಂಜುನಾಥ ಕಾಮತ್ ಹಾಗೂ ಶ್ರೀಮತಿ ನಿಮಿತಾ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶೇಷ ಉಪನ್ಯಾಸ
ಕುಂದಾಪುರ (ಏಪ್ರಿಲ್ 24): ಬದುಕು ಭಾವನೆಗಳಿಂದ ಹೊರತಾದಾಗ ಅದು ಬಂಡೆಗಲ್ಲಿನoತಾಗುತ್ತದೆ ಹಾಗಾಗಿ ಬದುಕಿಗೆ ಭಾವನೆಗಳ ಆವರಣ-ಹೂರಣಗಳಿರಬೇಕು. ಆ ಭಾವನಾತ್ಮಕ ಬಂಧುಗಳಾದ ಹೆತ್ತ ತಾಯಿ, ಜನ್ಮಕೊಟ್ಟ ತಂದೆ, ವಿದ್ಯೆ ನೀಡಿದ ಗುರುವಿನ ನಡುವೆ ಭಾವನೆಗಳು ಬೆಸೆಯುವಂತಾದಾಗ ಜೀವನದ ಮೌಲ್ಯ ತಿಳಿಯುತ್ತದೆ ಎಂದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಿಂತಕ ಶ್ರೀ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ […]
ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ್ಯಾಂಕ್
ಕಾರ್ಕಳ( ಏ,26): ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ […]
ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ
ಕಾರ್ಕಳ(ಏ.23): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23 ರ ಬೆಳಿಗ್ಗೆ 11 .೦೦ ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ ೧೦ ರಿಂದ ೫೦ ಶೇಕಡಾ ವಿಶೇಷ ರಿಯಾಯಿತಿಯನ್ನು […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: ಅಪರಂಜಿ ಬೇಸಿಗೆ ಶಿಬಿರ ಸಂಪನ್ನ
ಕಿರಿಮಂಜೇಶ್ವರ( ಎ,20): ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಬೇಸಿಗೆ ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ವೃದ್ಧಿಯಾಗುತ್ತದೆ, ವಿದ್ಯಾರ್ಥಿಗಳೇ […]
ಬಿದ್ಕಲ್ ಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ : ಮತದಾರರ ಜಾಗೃತ ಕಾರ್ಯಕ್ರಮ
ಕುಂದಾಪುರ(ಎ,20): ತಾಲೂಕಿನ ಬಿದ್ಕಲ್ ಕಟ್ಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಸರ್ಕಾರಿ ಪದವಿ ಪೂರ್ವಕಾಲೇಜು ಬಿದ್ಕಲ್ ಕಟ್ಟೆ ಮತ್ತು ಬಿದ್ಕಲ್ ಕಟ್ಟೆ ಗ್ರಾಮಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಬಿದ್ಕಲ್ ಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಏಪ್ರಿಲ್ 19 ರಂದು ಮತದಾರರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅದ್ಯಕ್ಷತೆಯನ್ನು .ಐ.ಟಿ.ಐ.ಸಂಸ್ಥೆಯ ಪ್ರಾಂಶುಪಾಲರಾದ ಗಂಗಾಧರಪ್ಪ ರವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರ್ಕಾರಿ ಪದವಿ ಪೂರ್ವಕಾಲೇಜು ಬಿದ್ಕಲ್ಕಟ್ಟೆ ಇದರ ರಾಜ್ಯ ಶಾಸ್ತ್ರ […]










