ಕುಂದಾಪುರ( ಏ.18): ವಾಣಿಜ್ಯ ವಿಭಾಗದ ಉನ್ನತ ಶ್ರೇಣಿ ಪದವಿಗಳಾದ CA,CS,CMA ಕೋರ್ಸುಗಳನ್ನು ಮಾಡಲು ಸುವರ್ಣ ಅವಕಾಶವನ್ನು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ನೀಡುತ್ತಿದೆ. ಇಲ್ಲಿನ ಪ್ರೊಫೆಷನಲ್ ಕೋರ್ಸ್ ವಿಭಾಗವು ದಿನಾಂಕ 02 ಮೇ 2024 ರಿಂದ ತಮ್ಮ ನೂತನ ಬ್ಯಾಚ್ಗಳನ್ನು ಪ್ರಾರಂಭಿಸಿ, ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಬಗೆಗಿನ ವಿಶೇಷ ತರಬೇತಿಗಳನ್ನು ನಿರಂತರವಾಗಿ ಕೊಡಲು ನಿರ್ಧರಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಶಾಲೆಗಳ ಸಮ್ಮರ್ ಕ್ಯಾಂಪ್ ಸಂಪನ್ನ
ಕುಂದಾಪುರ (ಎ. 16) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ.ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೋಟೇಶ್ವರದ ಪ್ರಸಿದ್ಧ ಉದ್ಯಮಿ ಬೆಂಗಳೂರು ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ. ಬಿ. ಎಸ್. ವಿಶ್ವನಾಥ್ ರವರು ಹೇಳಿದರು. ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ […]
ಲಯನ್ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಯವರಿಗೆ ಸನ್ಮಾನ
ಉಡುಪಿ (ಏ,13): ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ಏಪ್ರಿಲ್ 13 ರಂದು ನಡೆದ ಅಂತರಾಷ್ಟ್ರೀಯ ಲಯನ್ ಸಂಸ್ಥೆ 317 ಸಿ ಜಿಲ್ಲೆಯ 21 ನೆಯ ಜಿಲ್ಲಾ ಸಮ್ಮೇಳನದ ಕಾರ್ಯಕ್ರಮದಲ್ಲಿ ಯುವ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಇವರನ್ನು ಜಿಲ್ಲೆಯ ವತಿಯಿಂದ ಜಿಲ್ಲಾ ಗವರ್ನರ್ ಡಾ ನೇರಿ ಕರ್ನೆಲಿಯೂ ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಗವರ್ನರ್ ನೇರಿ ಕರ್ನೆಲಿಯೋ ಮಾತನಾಡಿ ಕಳೆದ ಹತ್ತು ವರ್ಷಗಳಿಂದ ನಾನು ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾಗಿನಿಂದಲೂ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ
ಕಾರ್ಕಳ (ಏ.11): 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆ ಬರೆದ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್ , ಹಂಸಿನಿ ವಿ 591 […]
ಏ.14 ರಂದು ಬಗ್ವಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಏ.10): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ ,ಮಹಿಷಮರ್ದಿನಿ ಯುವಕ ಮಂಡಲ(ರಿ ). ಬಗ್ವಾಡಿ ಹಾಗೂ ಬಗ್ವಾಡಿ ಫ್ರೆಂಡ್ಸ್ ಬಗ್ವಾಡಿ ಇವರ ಸಹಾಭಾಗಿತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏ.14 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ -ಬಗ್ವಾಡಿಯಲ್ಲಿ ನಡೆಯಲಿದೆ. ಒಂದು ಅಮೂಲ್ಯ ಜೀವ ಉಳಿಸುವ […]
ದ್ವಿತೀಯ ಪಿಯುಸಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿ ನ ಸಾನ್ವಿ ರಾವ್ ರಾಜ್ಯಕ್ಕೆ 3 ನೇ ರ್ಯಾಂಕ್
ಕಾರ್ಕಳ(ಏ,10): 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಶೇಕಡ 100 ಫಲಿತಾಂಶ ದಾಖಲಿಸಿರುವ ಜೊತೆಗೆ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ 595 ಅಂಕಗಳನ್ನು ಪಡೆಯುವುದರ ಜೊತೆಗೆ ರಾಜ್ಯಕ್ಕೆ 3 ನೇ ರ್ಯಾಂಕ್ ಪಡೆದಿದ್ದಾರೆ. ಕಾಲೇಜಿಗೆ ಕೀರ್ತಿ ತಂದಿರುವ ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿಗೆ ಶೇಕಡ 100 ಫಲಿತಾಂಶ
ಕಾರ್ಕಳ(ಏ,10): 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಶೇಕಡ 100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ ರಾಜ್ಯಕ್ಕೆ ತೃತೀಯ ರ್ಯಾಂಕ್ , ವಾಣಿಜ್ಯ ವಿಭಾಗದಲ್ಲಿ ಭಕ್ತಿ ಕಾಮತ್ ಹಾಗೂ ಎ ಎಸ್ ಚಿನ್ಮಯ್ ಆರನೇ ರ್ಯಾಂಕ್, ವಿಜ್ಞಾನ ವಿಭಾಗದಲ್ಲಿ ಸಿಂಚನ ಆರ್ ಎಚ್ ಏಳನೇ ರ್ಯಾಂಕ್, ಸುಜಿತ್ ಡಿ ಕೆ ಹಾಗೂ ಹಂಸಿನಿ ಎಂಟನೇ ರ್ಯಾಂಕ್, ವಾಣಿಜ್ಯ ವಿಭಾಗದಲ್ಲಿ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – 4ನೇ ದಿನ
ಕುಂದಾಪುರ (ಎ. 9) : ಕುಂದಾಪುರ ಎಜುಕೇಶನ್ ಸೊಸೈಟಿ ಇದರ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಸಮ್ಮರ್ ಕ್ಯಾಂಪ್ ʼಪ್ಯಾಟಿ ಮಕ್ಕಳ್ ಹಳ್ಳಿ ಟೂರ್ʼ 4ನೇ ದಿನವಾದಏಪ್ರಿಲ್ 08 ರಂದು ಶಿಬಿರಾರ್ಥಿಗಳು ವಾಣಿಜ್ಯ ಬೆಳೆಗಳ ಬಗ್ಗೆ ಅರಿಯಲು ಆಲೂರಿಗೆ ಭೇಟಿ ನೀಡಿದರು. ಆಲೂರಿನಲ್ಲಿರುವ ಬಾಳೆಯ ತೋಟ ಹಾಗೂ ಅಡಿಕೆ ತೋಟಗಳನ್ನು ವೀಕ್ಷಿಸಿ ಅದರ […]
ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ :ವಾಣಿಜ್ಯ ಶಿಕ್ಷಣದೊಂದಿಗೆ CA ಫೌಂಡೇಶನ್ ಮತ್ತು CSEET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ
ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶವನ್ನು ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರ್ಯಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ಸ್ಥಾಪಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆಗೈದಿದೆ. ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರ್ಯಾಂಕ್ ಗಳಲ್ಲಿ […]
ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆ,ಕುಂದಾಪುರ: ಬೇಸಿಗೆ ಶಿಬಿರ ಉದ್ಘಾಟನೆ
ಕುಂದಾಪುರ (ಎ.4) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – ತಿರ್ಗ್ತ ಕಲುದ್ ಎನ್ನುವುದು ಒಂದು ವಿಶೇಷ, ವಿಭಿನ್ನ ಕಾರ್ಯಕ್ರಮ. ನಾವು ಎಲ್ಲಿಯೇ ಹೋದರೂ ನಮ್ಮ ಮಣ್ಣಿನ ಸೊಗಡನ್ನು ಮತ್ತು ಸಂಸ್ಕೃತಿಯನ್ನು ಬಿಡದೇ ಬೆಳೆಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ, ಸಾಹಿತಿ ಡಾ. ಎ. ಎಸ್. ಎನ್. ಹೆಬ್ಬಾರ್ ಹೇಳಿದರು. ಅವರು ಕುಂದಾಪುರದ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಗಳು ಹಮ್ಮಿಕೊಂಡ ಪ್ಯಾಟಿ ಮಕ್ಕಳ್ ಹಳ್ಳಿ […]










