ಕುಂದಾಪುರ (ಮೇ 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಕ್ವಲ್ ಅಪಾರ್ಚುನಿಟಿ ಸೆಲ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀಮತಿ ಉಮಾಕಾಂತಿ, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಅವರು ಮಾತನಾಡಿ, ವಿದ್ಯಾರ್ಥಿ ನೆಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಭರಿತರಾಗಬೇಕು ಎಂದರು. ಶ್ರೀಮತಿ ಸರಿತಾ, […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಗಂಗೊಳ್ಳಿ: ಸರಸ್ವತಿ ವಿದ್ಯಾಲಯಕ್ಕೆ ಮತ್ತೆ ಎರಡು ರ್ಯಾಂಕ್
ಗಂಗೊಳ್ಳಿ(ಮೇ,26): ಪಿಯುಸಿ ಎರಡನೇ ಹಂತದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಗ್ರ 10 ರ್ಯಾಂಕ್ ಗಳಲ್ಲಿ ಸ್ಥಾನ ಪಡೆಯುವ ಮುಖೇನ ಒಟ್ಟಾರೆ ಮೂರು ರ್ಯಾಂಕ್ಗಳನ್ನು ಕಾಲೇಜು ಗಳಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 600ರಲ್ಲಿ 591 ಅಂಕಗಳನ್ನು ಪಡೆದ ಹರ್ಷಿತಾ ಎಸ್ ಪೂಜಾರಿ ಎಂಟನೇ ರ್ಯಾಂಕ್ ಗಳಿಸಿದರೆ ಇಂಚರ ಆರ್ ದೇವಾಡಿಗ 600 ರಲ್ಲಿ 589 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಹತ್ತನೇ […]
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್: ಕುಂದಾಪುರ ಟ್ರ್ಯಾಕ್& ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ(ಮೇ,24):ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಮೇ 24ರಂದು ನಡೆದ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಎಂಟು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಶ್ರುತಾ ಶೆಟ್ಟಿ ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, 40ಮೀಟರ್ ಓಟದಲ್ಲಿ ಕಂಚಿನ ಪದಕ,ಹತ್ತು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಅರ್ಥಾ ಎಸ್ ಶೆಟ್ಟಿ […]
ವಿ.ವಿ. ಸಾಫ್ಟ್ ಬಾಲ್ ಪಂದ್ಯಾಟ: ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್
ಕುಂದಾಪುರ (ಏಪ್ರಿಲ್ 30): ಏಪ್ರಿಲ್ 29, 30ರಂದು ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು “ಬಿ.ಎಂ.ಎಸ್. ಪರ್ಯಾಯ ಪಾರಿತೋಷಕ”ವನ್ನು ಸತತ ಎರಡನೇ ಬಾರಿ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಡಾ| ಚೇತನ್ […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ:ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಗಂಗೊಳ್ಳಿ(ಮೇ,23):ಗಂಗೊಳ್ಳಿಯಲ್ಲಿ ವಾಸ್ತವ್ಯವಿರುವ ಮತ್ತು ಗಂಗೊಳ್ಳಿಯ ಪ್ರೌಢ ಶಾಲೆಯಲ್ಲಿ ಕಲಿತು 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳು ಮತ್ತು ಪ್ರಸ್ತುತ ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ 2023-24 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ […]
ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್: ಬಿ. ಬಿ.ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
ಕುಂದಾಪುರ (ಮೇ,18): ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆದು “ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ರಶ್ಮಿ ಗಾವಡಿ, […]
ಬಿ.ಬಿ. ಹೆಗ್ಡೆ ಕಾಲೇಜು : ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್
ಕುಂದಾಪುರ(ಮೇ,20):ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಾಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಷೇರು ಮಾರುಕಟ್ಟೆಯ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಹೂಡಿಕೆ ಮಾಡಿದರೆ ಮಾತ್ರ ಹಣದ ಸದ್ಬಳಕೆ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ […]
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ದೀಕ್ಷಿತ್ ಗೆ ಸನ್ಮಾನ
ಕುಂದಾಪುರ (ಮೇ 17): ಕೊರಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿ ದೀಕ್ಷಿತ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ಹಿನ್ನೆಲೆಯಲ್ಲಿ ಕುಂದಾಪುರದ ಸಹಾಯಕ ಕಮಿಷನರ್ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಾಧಿಕಾರಿ ಎಸ್. ಆರ್. ರಶ್ರೀ ರವರು ಸನ್ಮಾನಿಸಿ ಶುಭಹಾರೈಸಿದರು. ದೀಕ್ಷಿತ್ ಮುಂದಿನ ದಿನಗಳಲ್ಲೂ ಉತ್ತಮ ಸಾಧನೆಗೈದು ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಹುಸೇನ್ ಹೈಕಾಡಿಯವರಿಗೆ ಸನ್ಮಾನ
ಕುಂದಾಪುರ( ಮೇ,18): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಂದಾಪುರ ಲೆಜಿನ್ ನ ಪದ ಪ್ರದಾನ ಸಮಾರಂಭ ವು ಕುಂದಾಪುರದ ಜೇಸಿ ಭವನ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ರಾದ ಹುಸೇನ್ ಹೈಕಾಡಿ ಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ರಾದ ಚಿತ್ರ ಕುಮಾರ್ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನಭಾಗ್, ಬಿಂದು ತಂಕಪ್ಪನ್, ಜಗದೀಶ್ ಕೆಮ್ಮಣ್ಣು, ಪ್ರೀತಿ ತಂಕಪ್ಪನ್, ಕುಂದಾಪುರ ಜೇಸಿ […]
ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ – ಅರ್ಹತಾ ಪರೀಕ್ಷೆ(CSEET): ಜನತಾ ಪಿ ಯು ಕಾಲೇಜಿನ ಧೀರಜ್ ಆಯ್ಕೆ
ಹೆಮ್ಮಾಡಿ( ಮೇ ,17): ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 4, 2024 ರಂದು ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119 /200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ. ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ […]










