ಕುಂದಾಪುರ (ಜ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿರುವ ಕುಂದಾಪುರದ ವಿದ್ಯುತ್ ಗುತ್ತಿಗೆದಾರರೂ ಆಗಿರುವ ಕೆ. ರತ್ನಾಕರ್ ನಾಯಕ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಾರೆ, ಆರ್ಥಿಕವಾಗಿ ಸಭಲರಾಗುತ್ತಾರೆ, ಹಣವಂತರಾಗುತ್ತಾರೆ. ಆದರೆ ಹೃದಯವಂತರಾಗುವುದೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಆದರೆ ಇಂದಿನ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ : ಕರಾಟೆಯಲ್ಲಿ ಸಾಧನೆ
ಕುಂದಾಪುರ (ಫೆ.1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಏಷಿಯನ್ ಶೀಟೋ – ರೂ ಸ್ಪೋರ್ಟ್ಸ್ ಕರಾಟೆ – ಡೊ ಅಸೋಸಿಯೇಷನ್ ವತಿಯಿಂದ ಮುಂಬೈನಲ್ಲಿ ನಡೆದ 7th ಇಂಟರ್ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ – 2024 ಏಷ್ಯಾ ಕಪ್ ನಲ್ಲಿ ಭಾಗವಹಿಸಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಅರ್ನೋನ್ ಡಿ ಅಲ್ಮೇಡಾ, ಅಥರ್ವ […]
ವಿಜಯ ಮಕ್ಕಳಕೂಟ ಶಾಲೆಯ ವಿದ್ಯಾರ್ಥಿನಿ ಸಿಂಚನ ಗೆ ರಾಜ್ಯಪುರಸ್ಕಾರ
ಕುಂದಾಪುರ (ಜ.27): ಬೆಂಗಳೂರಿನ ರಾಜಭವನದಲ್ಲಿ ಇತ್ತೀಚೆಗೆ ನಡೆದ ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅತ್ರಾಡಿ-ವಂಡ್ಸೆಯ ವಿಜಯ ಮಕ್ಕಳಕೂಟ ಶಾಲೆಯ ವಿದ್ಯಾರ್ಥಿನಿ ಸಿಂಚನ ಕ್ರಷ್ಣ ಮೊಗವೀರ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು. ಇಕೆ ಕುಂದಾಪುರದ ಬಾಳಿಕೆರೆ ನಿವಾಸಿ ಶ್ರೀಮತಿ ಶ್ಯಾಮಲಾ ಹಾಗೂ ಶ್ರೀ ಕ್ರಷ್ಣ ಮೊಗವೀರ ರವರ ಪುತ್ರಿ.
ಡಾ.ಬಿ. ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ
ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ರೋವರ್ಸ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನ ಎನ್ ಎಸ್ ಎಸ್ ಘಟಕ , […]
ಎಚ್ .ಎಮ್. ಎಮ್ & ವಿ. ಕೆ. ಆರ್.ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ರಾಜ್ಯಕ್ಕೆ ಪ್ರಥಮ ಸ್ಥಾನ
ಕುಂದಾಪುರ ( ಫೆ.01): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ರಮೇಶ್ ಹಾಂಡ ಇವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ […]
ಡಾ| ಬಿ.ಬಿ.ಹೆಗ್ಡೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಗೆ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ
ಕುಂದಾಪುರ (ಜ.27): ಬೆಂಗಳೂರಿನ ರಾಜಭವನದಲ್ಲಿ ಇತ್ತೀಚೆಗೆ ನಡೆದ ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿ ,ಪ್ರಾಂಶುಪಾಲರು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು ಅಭಿನಂದನೆ […]
ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ
ಕುಂದಾಪುರ (ಜ.30): ನಮ್ಮ ನಾಗರೀಕ ಜೀವನದ ಪ್ರತಿಯೊಂದು ಹಂತದಲ್ಲಿಯೂ ಅಗತ್ಯವಿರುವ ದಾಖಲೆಯನ್ನು ಅನುಮೋದಿಸುವುದೇ ಘನ ಸರಕಾರ. ಅಂಥ ಸರಕಾರ ನೀಡುವ ಸೌಲಭ್ಯಗಳನ್ನು ಎಲ್ಲರೂ ಇತಿಮಿತಿಯಲ್ಲಿ ಬಳಸಿಕೊಳ್ಳುವುದು ಅವಶ್ಯಕ. ಸ್ವಾರ್ಥ ಮನೋಭಾವದಿಂದ ಇನ್ನೊಬ್ಬರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದು ಕೂಡ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದಂತೆಯೇ ” ಎಂದು 75 ನೇ ಗಣರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ಧ್ವಜಾರೋಹಣವನ್ನು ನರವೇರಿಸಿದ ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ […]
ಪಂಚ ಗಂಗಾವಳಿ ಬಳಗ ಗಂಗೊಳ್ಳಿ: 30ನೇ ವಾರ್ಷಿಕೋತ್ಸವ ಸಮಾರಂಭ
ಗಂಗೊಳ್ಳಿ( ಜ,30): : ಉತ್ತಮ ವಿಚಾರಗಳನ್ನು ಪ್ರೋತ್ಸಾಹಿಸಲು ನಾವು ಸದಾ ಸಿದ್ಧರಿರಬೇಕು. ಆಗ ಮಾತ್ರ ಉತ್ತಮ ಸಮಾಜದ ನಿರ್ಮಾಣವಾಗಲು ಸಾಧ್ಯ ಎಂದು ಉಡುಪಿ ಕರ್ನಾಟಕ ಬ್ಯಾಂಕ್ ಶಾಖೆಯ ಸೀನಿಯರ್ ಮ್ಯಾನೇಜರ್ ರವೀಂದ್ರ ಶ್ಯಾನುಭಾಗ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯಲ್ಲಿ ನಡೆದ ಪಂಚಗಂಗಾವಳಿ ಬಳಗದ 30ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಮಾತನಾಡಿ ಸಾಂಸ್ಕೃತಿಕ […]
ಡಾIಬಿ. ಬಿ.ಹೆಗ್ಡೆ ಕಾಲೇಜು ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ವಾರ್ಷಿಕ ಸಭೆ
ಕುಂದಾಪುರ (ಜ,26) : ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಸಮಾನ ಮನಸ್ಕರಾಗಿ ಕರ್ತವ್ಯ ನಿರ್ವಹಿಸುವುದರೊಂದಿಗೆ ತಮ್ಮ ನೋವು-ನಲಿವುಗಳಲ್ಲಿ ಸ್ಪಂದಿಸುವoತಾದಾಗ ಮಾನಸಿಕವಾಗಿ ಒಂದುಗೂಡಿ ಕೆಲಸ ಮಾಡಲು ಸಾಧ್ಯ. ಹೀಗಾಗಿ ಇಂತಹ ಸಂಘಗಳು ನಮ್ಮೊಳಗಿನ ಯೋಚನೆಯನ್ನು ಪ್ರಚುರಪಡಿಸುತ್ತದೆ ಎಂದು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣಿತಶಾಸ್ತ್ರ ಉಪನ್ಯಾಸಕಿ […]
ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ:ಫೆಬ್ರವರಿ 2ರಂದು ಶಾಲಾ ವಾರ್ಷಿಕೋತ್ಸವ
ಮೂಡ್ಲಕಟ್ಟೆ( ಜ,30): ಇಲ್ಲಿನ ವಿದ್ಯಾ ಅಕಾಡೆಮಿ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 2ರಂದು ಶಾಲಾ ವಾರ್ಷಿಕೋತ್ಸವ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯವರಾಗಿ ಬರಹಗಾರ್ತಿ ಮತ್ತು ವಾಗ್ಮಿ ಶ್ರೀಮತಿ ಪೂರ್ಣಿಮಾ ಭಟ್ ಕಮಲಶಿಲೆ, ಕಾರ್ಯಕ್ರಮದ ಅಧ್ಯಕ್ಷರಾಗಿ ಐಎಂಜೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಸಿದ್ದಾರ್ಥ್ ಜೆ ಶೆಟ್ಟಿಯವರು ಉಪಸ್ಥಿತರಿಲಿದ್ದಾರೆ . ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿರುವುದು ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.










