ಕುಂದಾಪುರ (ಡಿ.01) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯುವ ರೆಡ್ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಉಡುಪಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ, ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿಯಿಂದ ಜ್ಯೂನಿಯರ್ ಕಾಲೇಜಿನವರೆಗೆ ಜಾಥಾ ಹಮ್ಮಿಕೊಳ್ಳಲಾಯಿತು. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕ್ರಿಯೇಟಿವ್ ಆವಿರ್ಭವ-2023 ಕಾಲೇಜು ವಾರ್ಷಿಕೋತ್ಸವ
ಉಡುಪಿ (ಡಿ,04): ಇಲ್ಲಿನ ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಮೂಡಿಬಂದಿತು. ಸಮಾರಂಭದಲ್ಲಿ ಮಿಲಾಗ್ರಿಸ್ ಚರ್ಚ್ನ ಧರ್ಮಗುರುಗಳಾದ ವಲೇರಿಯನ್ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ ಎಂದು ಹೇಳಿದರು. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಉನ್ನತವಾದ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಂವಿಧಾನ ದಿನಾಚರಣೆ
ಕುಂದಾಪುರ (ನ,26): ಕಾಲೇಜಿನ ಎನ್ .ಎಸ್ . ಎಸ್ ಘಟಕ ಹಾಗೂ ರೋವರ್ಸ ಮತ್ತು ರೇಂಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ .ಕೆ. ಉಮೇಶ್ ಶೆಟ್ಟಿ,ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಉಪಸ್ಥಿತರಿದ್ದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ಮಾತನಾಡಿ ದೇಶದ ಮೂಲಭೂತ ಕಾನೂನಾದ ಸಂವಿಧಾನವನ್ನು ಶಾಸನಬದ್ಧವಾಗಿ ಸಮರ್ಪಿಸಿಕೊಂಡ ನವಂಬರ್ 26ನೇ ದಿನವನ್ನು ದೇಶದಾದ್ಯಂತ […]
ವೈಷ್ಣವಿ ಖಾರ್ವಿಗೆ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ
ಕುಂದಾಪುರ ( ನ.29): ಬೆಂಗಳೂರಿನಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಇಕ್ಯುಪ್ಡ್ ಬೆಂಚ್ ಪ್ರೆಸ್ ಸ್ಪರ್ಧೆಯ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಗಂಗೊಳ್ಳಿ ಇವರು ತೃತೀಯ ಸ್ಥಾನವನ್ನು ಪಡೆದು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ )ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ ) ಈ ಸಂಸ್ಥೆಯ ಸದಸ್ಯರಾಗಿದ್ದು ಗಂಗೊಳ್ಳಿಯ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ,1 ರಿಂದ 3 ರ ತನಕ ಅoತರ್ ಕಾಲೇಜು ಮಟ್ಟದ ಚೆಸ್ ಸ್ಪರ್ಧೆ
ಕುಂದಾಪುರ (ನ,21) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಮಟ್ಟದ ಚೆಸ್ ಸ್ಪರ್ಧೆಯು ಡಿಸೆಂಬರ್ 01, 02 ಮತ್ತು 03ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣಕನ್ನಡ, ಕೊಡಗು ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ […]
ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜು ಗಂಗೊಳ್ಳಿ :ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಂಪನ್ನ
ಗಂಗೊಳ್ಳಿ ( ನ,21): ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮತ್ತು ಸಾಮಾಜಿಕ ಕಳಕಳಿ ಉಂಟು ಮಾಡುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಾ ಇಂತಹ ಯೋಜನೆಗಳು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ವಂಡ್ಸೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲಕರಾದ ರಾಜೀವ್ ನಾಯ್ಕ್ ಅಭಿಪ್ರಾಯಪಟ್ಟರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕೊಲ್ಲೂರಿನ ಧರ್ಮಪೀಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಂ ಸಿ ರವರು […]
ಮುರುಡೇಶ್ವರ ಬೀಚ್ ಮ್ಯಾರಥಾನ್: ಕುಂದಾಪುರದ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಗೆ 4 ಪದಕಗಳು
ಕುಂದಾಪುರ (ನ.20): ಇತ್ತೀಚೆಗೆ ಮುರುಡೇಶ್ವರದಲ್ಲಿ ನಡೆದ ಬೀಚ್ ಮ್ಯಾರಥಾನ್ ನಲ್ಲಿ ಕುಂದಾಪುರದ ಪ್ರಸಿದ್ದ ಅಥ್ಲೆಟಿಕ್ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ನಾಲ್ಕು ಪದಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. 16 ವರ್ಷದ ಕೆಳ ವಯಸ್ಸಿನಹುಡುಗಿಯರ ವಿಭಾಗದ 5 ಕಿ.ಲೋ ಮೀಟರ್ ಓಟದಲ್ಲಿ ನವ್ಯ ಆಚಾರ್ (ಓಕ್ ವುಡ್ ಇಂಡಿಯನ್ ಸ್ಕೂಲ್) ಚಿನ್ನದ ಪದಕ ಪಡೆದರೆ, ಅಕ್ಷತಾ ಜಿ.ಪೈ( ಓಕ್ ವುಡ್ ಇಂಡಿಯನ್ ಸ್ಕೂಲ್) ಬೆಳ್ಳಿ ಪದಕ ಪಡೆದಿದ್ದಾರೆ.ಮನಸ್ವಿ( ಸೈಂಟ್ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ರೂಬಿಕ್ಸ್ ಕ್ಯೂಬ್ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ
ಕುಂದಾಪುರ(ನ,6): ಇಂದಿನ ದಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅತೀ ಹೆಚ್ಚು ಬಳಸುತ್ತಿದ್ದು, ಈ ದುಶ್ಟಟವನ್ನು ಬಿಡಿಸಬೇಕಾದರೆ ಪೋಷಕರು ಅವರಿಗೊಂದು ರೂಬಿಕ್ಸ್ ಕ್ಯೂಬ್ ತಂದು ಕೊಡಿ; ಅಲ್ಲದೆ ಎಷ್ಟೇ ಕೆಲಸದ ಒತ್ತಡ ಪೋಷಕರಿಗಿದ್ದರೂ ಕನಿಷ್ಟ ಅರ್ಧ ಗಂಟೆಯಾದರೂ ಪ್ರತಿನಿತ್ಯ ಮಕ್ಕಳೊಂದಿಗೆ ಕಳೆಯಿರಿ ಎಂದು ರೂಬಿಕ್ಸ್ ಕ್ಯೂಬ್ ಮಾಂತ್ರಿಕ, ವಿಶ್ವ ದಾಖಲೆಯ ಯುವ ಪ್ರತಿಭೆ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ವ್ಯವಹಾರ ಆಡಳಿತ ವಿಭಾಗ- ಅಂತರ್ ತರಗತಿ ಸ್ಪರ್ಧೆ
ಕುಂದಾಪುರ(ನ.06): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಫೆಕ್ಟಿವ್ ಯುಸ್ ಆಫ್ ಡಿಜಿಟಲ್ ಟೂಲ್ಸ್ ಎನ್ನುವ ಅಂತರ್ ತರಗತಿ ಸ್ಪರ್ಧೆಯನ್ನು ಕಾಲೇಜಿನಲ್ಲಿ ನವೆಂಬರ್ 3 ರಂದು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭಹಾರೈಸಿದರು. ಗಣಕವಿಜ್ಞಾನ ವಿಭಾಗದ ಉಪನ್ಯಾಸಕರಾದ ವಿಲ್ಮಾ ಡಿಸೋಜ ,ಶ್ರೀಕಾಂತ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕುಂದರ್ ತೀರ್ಮಾನಕಾರರಾಗಿ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥರಾದ ನಂದಾ […]
ಗಂಗೊಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ
ಗಂಗೊಳ್ಳಿ( ನ.02): ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, […]










