ಕುಂದಾಪುರ, (ಜ.10) : ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಗಂಗೊಳ್ಳಿ: ಶಿಕ್ಷಕ ಉಮೇಶ್ ಕರ್ಣಿಕ್ ಬೀಳ್ಕೊಡುಗೆ ಸಮಾರಂಭ
ಗಂಗೊಳ್ಳಿ( ಜ.08): ಇಲ್ಲಿನ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 24 ವರ್ಷ ಹಾಗೂ ಉಪ ಪ್ರಾಂಶುಪಾಲರಾಗಿ ಆರು ವರ್ಷ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ 20 ವರ್ಷಗಳ ಕಾಲ ಎನ್ ಸಿ ಸಿ ಅಧಿಕಾರಿಯಾಗಿ ಕಾರ್ಯವನ್ನು ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಉಮೇಶ್ ಕರ್ಣಿಕ್ ಎಸ್ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ […]
ಎಚ್. ಎಮ್. ಎಮ್. & ವಿ. ಕೆ. ಆರ್. ಶಾಲೆಯ ಗಾರ್ಗಿ ದೇವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜ.02): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ 2023-2024ನೇ ಸಾಲಿನ ಕಲೋತ್ಸವದ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯ ಗುರು ವಿದೂಷಿ ಪ್ರವಿತಾ ಇವರ ಪುತ್ರಿ
ಕುಂದಾಪುರ ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ ( ಜ.02): ವಿದ್ಯಾರ್ಥಿಗಳ ಜೀವನದಲ್ಲಿ ಹಲವಾರು ಅವಕಾಶಗಳು ಬರುತ್ತವೆ. ಕೇವಲ ಒಂದೇ ಗುರಿ ನಮ್ಮದಾಗಬಾರದು. ನಮ್ಮ ಆಯ್ಕೆ ಮುಕ್ತವಾಗಿರಬೇಕು ಎಂದು ಮಣಿಪಾಲ ಡಾಟ್ ನೆಟ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ಹೇಳಿದರು. ಅವರು ಕುಂದಾಪು ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಕಲಾಂ ಜೀವನ ಧರ್ಮ ಮತ್ತು ಮಿಷನ್ ಇಂಡಿಯಾ 2020 ಉಪನ್ಯಾಸ
ಕುಂದಾಪುರ ( ಜ,02): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಕಲಾಂ ಜೀವನ ಧರ್ಮ ಮತ್ತು ಮಿಷನ್ ಇಂಡಿಯಾ 2020 ರ ಕುರಿತಾಗಿ ಹಿರಿಯ ಸಾಹಿತಿ DRDO ಕೇಂದ್ರ ರಕ್ಷಣಾ ಸಂಶೋಧನಾ ಇಲಾಖೆಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಬ್ದುಲ್ ಕಲಾಂ ಒಡನಾಡಿನಾಗಿದ್ದ ಶ್ರೀ ಜಯಪ್ರಕಾಶ ಪುತ್ತೂರುವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಶ್ರೀರಾಮಕೃಷ್ಣ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ವಿಸ್ತರಣಾ ಚಟುವಟಿಕೆ
ಕುಂದಾಪುರ (ಜ.01) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ನೇಚರ್ ಕ್ಲಬ್ ಆಶ್ರಯದಲ್ಲಿ ಆಲೂರಿನ ಗುರುವಂದನ ಪೊಟರಿಯಲ್ಲಿ ವಿಸ್ತರಣಾ ಚಟುವಟಿಕೆ ಜರುಗಿತು. ಸಂಸ್ಥಾಪಕರಾದ ಶ್ರೀ ರಘುರಾಮ್ ಕುಲಾಲ್ ವಿದ್ಯಾರ್ಥಿಗಳಿಗೆ ಕುಂಬಾರಿಕೆಯ ಮೇಲೆ ಆಧುನಿಕತೆಯ ಪರಿಣಾಮವನ್ನು ವಿವರಿಸುವ ಜೊತೆಗೆ, ಸರ್ಕಾರ ಒದಗಿಸುವ ಹಲವಾರು ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ವರ್ತಮಾನದ ಪ್ಲಾಸ್ಟಿಕ್ ಯುಗದಲ್ಲಿ ಅಳಿಯುವಿಕೆಯ ಅಂಚಿನಲ್ಲಿರುವ ಕುಂಬಾರಿಕೆಗೆ ವಿಶ್ವಮಾನ್ಯತೆ ದೊರೆಯುವಂತೆ ಮಾಡುವ […]
ಎಚ್ ಎಮ್ ಎಮ್, ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ಕ್ರಿಸ್ಮಸ್ ಆಚರಣೆ
ಕುಂದಾಪುರ (ಡಿ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದಆಚರಿಸಲಾಯಿತು. ವಿದ್ಯಾರ್ಥಿಗಳ ಕ್ರಿಸ್ಮಸ್ ನ ಸಂದೇಶವನ್ನು ಸಾರುವ ಗೀತಗಾಯನ ಮತ್ತು ನೃತ್ಯ ಗಮನ ಸೆಳೆಯಿತು. ಸಂಸ್ಥೆಯಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ಕ್ರಿಸ್ಮಸ್ ನ ಮಹತ್ವವನ್ನು ವಿದ್ಯಾರ್ಥಿಗಳಿಗೆ ಅರುಹಿದರು. ಸಂಸ್ಥೆಯಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
ಅಂತರ್ ಕಾಲೇಜು ಲಲಿತಕಲಾ ಸ್ಪರ್ಧೆ : ಡಾI ಬಿ.ಬಿ. ಹೆಗ್ಡೆ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ
ಕುಂದಾಪುರ (ಡಿ.27): ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವೈಯಕ್ತಿಕವಾಗಿ ತೃತೀಯ ಬಿ.ಬಿ.ಎ. ಸ್ವಸ್ತಿಕ್ ಕಾರ್ಟೂನಿಂಗ್ನಲ್ಲಿ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಮನೀಷ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಬಿ.ಕಾಂ. ವಿನಾಯಕ ಫೋಟೋಗ್ರಾಫಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ದ್ವಿತೀಯ ಸಮಗ್ರ […]
ಕೊಡ್ಲಾಡಿ ಮ್ಯಾರಥಾನ್ 2023: ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ (ಡಿ.25): ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಮತ್ತು ಎಸ್ಎಂಟಿ ಹೈಸ್ಕೂಲ್ ಕೊಡ್ಲಾಡಿ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಕೊಡ್ಲಾಡಿಯಲ್ಲಿ ನಡೆದ ಕೊಡ್ಲಾಡಿ ಮ್ಯಾರಥಾನ್ 2023 ರಲ್ಲಿ ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಹುಡುಗರ ವಿಭಾಗದ 3 ಕಿಮೀ ಮ್ಯಾರಥಾನ್ ನಲ್ಲಿ ಪ್ರೇಕ್ಷಕ್ 2ನೇ ಸ್ಥಾನ ಸಮರ್ಥ 4ನೇ ಸ್ಥಾನ , 3 ಕಿಮೀ ಹುಡುಗಿಯರು ವಿಭಾಗದಲ್ಲಿ ಶರಣ್ಯ 3ನೇ ಸ್ಥಾನ ,ನವ್ಯಾ ಆಚಾರ್ […]
ಮಂಗಳೂರು ವಿ. ವಿ. ಚೆಸ್ ತಂಡದ ನಾಯಕಿಯಾಗಿ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ದಿವ್ಯಾ ಆಯ್ಕೆ
ಕುಂದಾಪುರ(ಡಿ.25): ತಮಿಳುನಾಡಿನ ಡಾ.ಅಂಬೇಡ್ಕರ್ ಲಾ ಯೂನಿವರ್ಸಿಟಿನಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಚಾಂಪಿಯನ್ ಶಿಪ್ ಗೆ ಮಂಗಳೂರು ವಿಶ್ವ ವಿದ್ಯಾನಿಲಯದ ಚೆಸ್ ತಂಡದ ನಾಯಕಿಯಾಗಿ ಕುಂದಾಪುರದ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ ಸಿ ಎ ವಿದ್ಯಾರ್ಥಿನಿ ದಿವ್ಯಾ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ .ಎಂ ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ- […]










