ಕುಂದಾಪುರ (ಸೆ.22): ಜೈಪುರದ ಐಐಎಸ್ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕಿ ಶ್ರೇಯ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. ದೇಶದ ವಿವಿಧ ವಿಶ್ವವಿದ್ಯಾನಿಲಯದ ಕಾಲೇಜುಗಳ ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ ಈ ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ಎನ್ಎಸ್ಎಸ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಪ್ರತಿಭಾ ಕಾರಂಜಿಯಲ್ಲಿ ಹಲವು ಸ್ಥಾನಗಳನ್ನು ತನ್ನದಾಗಿಸಿಕೊಂಡ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು
ಕುಂದಾಪುರ [ಸೆ.23]: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉರ್ದು ಕೋಟಿ ಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ಪೂರ್ವ ಪರಿಚಯ
ಕುಂದಾಪುರ (ಸೆ, 20): ಕಾಲೇಜಿನಲ್ಲಿ ನಡೆಯುವ ವಿವಿಧ ವಿಸ್ತರಣಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಶೈಕ್ಷಣಿಕ ಸಂಸ್ಥೆಯೊoದು ಪಠ್ಯ ಕೇಂದ್ರಿತ ತಾಣವಾಗದೆ, ಪ್ರಾಯೋಗಿಕ ಕೇಂದ್ರವಾಗಿ, ಕಲಿಕೆಗಳಲ್ಲಿ ಅಂತಸ್ಥವಾಗಿರುವ ಗ್ರಹಿಕೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬಲಗೊಳಿಸಿದಾಗಲೇ ವಿದ್ಯಾರ್ಥಿ ಸಮುದಾಯ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ […]
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪ
ಕುಂದಾಪುರ (ಸೆಪ್ಟೆಂಬರ್ 19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ & ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಸ್ವಸ್ತಿಕ್ ಪ್ರಥಮ ಸ್ಥಾನ, ತೃತೀಯ ಬಿಸಿಎ ವಿದ್ಯಾರ್ಥಿ ವಿನೋದ್ ರಾಜ್ ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ.ಕಾಂ. ಇ ವಿಭಾಗದ ಸುಜನ್ ಹಾಗೂ […]
ಮಂಗಳೂರು ವಿ. ವಿ. ಕ್ರೀಡಾ ರ್ಯಾಂಕಿoಗ್: ಡಾ| ಬಿ. ಬಿ. ಹೆಗ್ಡೆ ಕಾಲೇಜು ಉಡುಪಿ ಜಿಲ್ಲೆಗೆ ಪ್ರಥಮ
ಕುಂದಾಪುರ (ಸೆಪ್ಟೆಂಬರ್ 21) : ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ನಡೆಸಿದ ವಿಶ್ವವಿದ್ಯಾನಿಲಯ ವ್ಯಾಪ್ತಿಯ 220 ಕಾಲೇಜುಗಳ ಕ್ರೀಡಾ ರ್ಯಾಂಕಿoಗ್ನಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪುರುಷ ವಿಭಾಗದಲ್ಲಿ 7ನೇ ರ್ಯಾಂಕ್ ಮಹಿಳೆಯರ ವಿಭಾಗದಲ್ಲಿ 11ನೇ ರ್ಯಾಂಕ್ ಪಡೆಯುವ ಮೂಲಕ ಸಮಗ್ರ 7ನೇ ರ್ಯಾಂಕ್ ಪಡೆದಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಉತ್ಕೃಷ್ಟ ಸಾಧನೆಗೈದಿದೆ. ಕಾಲೇಜು ಆಡಳಿತ […]
ಎಂಐಟಿ ಕುಂದಾಪುರ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ
ಕುಂದಾಪುರ(ಸೆ.21): ಇಲ್ಲಿನ ಎಂಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24ರ ಅಂಗವಾಗಿ, ಎನ್ಐಟಿಕೆ ಸುರತ್ಕಲ್ನ ಸಿಎಸ್ಇ ವಿಭಾಗದ ಪ್ರಾಧ್ಯಾಪಕ ಡಾ. ಮೋಹಿತ್ ತಹಿಲಿಯಾನಿ ಅವರಿಂದ ವೃತ್ತಿಪರ ಬೆಳವಣಿಗೆಯಲ್ಲಿ ಸಂಘದ ಸದಸ್ಯತ್ವದ ಪಾತ್ರ*ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಗಿತ್ತು. ಅವರು ವಿದ್ಯಾರ್ಥಿಗಳಿಗೆ ಅದರ ಪ್ರಾಮುಖ್ಯತೆ, ಅನುಕೂಲಗಳು, ಸ್ಕಾಲರ್ಶಿಪ್ಗಳು ಮತ್ತು ವಿದ್ಯಾರ್ಥಿಗಳು ವೃತ್ತಿಪರ ಸಂಸ್ಥೆಗಳ ಸದಸ್ಯರಾಗಿದ್ದರೆ ಅವರಿಗೆ ಇರುವ ಜಾಗತಿಕ ಅವಕಾಶಗಳನ್ನು ಐಇಇಇ ಯ ಉದಾಹರಣೆಯನ್ನು ಉಲ್ಲೇಖಿಸಿ ವಿವರಿಸಿದರು. ಸದಸ್ಯತ್ವ ಶುಲ್ಕವನ್ನು ಪಾವತಿಸಿ […]
ಜೈಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: ಮಾನವೀಯ ನೆಲೆಯ ನೆರವು
ಕುಂದಾಪುರ( ಸೆ,18): ರಾಜ್ಯದ ಹಲವು ಜಿಲ್ಲೆಯ ಅದೇಷ್ಟೋ ಜನರ ಬದುಕಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಹಸ್ತ ಚಾಚುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಸಂಸ್ಥೆಯು ಕೋಟೇಶ್ವರದ ಬೀಜಾಡಿಯ ನಿವಾಸಿ ಹೃದಯ ಸಂಭಂದಿ ಅನಾರೋಗ್ಯದಿಂದ ಬಳಲುತ್ತಿರುವ ಕೃಷ್ಣ ಎನ್ನುವವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆಲೆಯ ಸಹಾಯ ಹಸ್ತ ಚಾಚಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಜವಾಬ್ದಾರಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಹಿoದಿ ದಿವಸ್ ಆಚರಣೆ
ಕುಂದಾಪುರ, (ಸೆ. 15): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹೀಗೆ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ರಾಷ್ಟ್ರದ ಅಧಿಕ್ರತ ಭಾಷೆಯಾದ ಹಿಂದಿಯನ್ನು ಕಾಣಬಹುದು. ಹೀಗಾಗಿ ಸಂಸ್ಕೃತಿ ಸಂಸ್ಕಾರವನ್ನು ಗೌರವಿಸಿ ಅನುಸರಿಸಿ ಎಂದು ಜಿ.ಎಮ್. ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಿರಣಾ ತಿವಾರಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಭಾರತದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ಕುಂದಾಪುರ(ಸೆ,17): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 1864 ವಿದ್ಯಾರ್ಥಿಗಳು ಮತ್ತು ಉಪಪ್ರಾಂಶುಪಾಲರಾದ ಶ್ರೀ ಕಿರಣ ಹೆಗ್ಡೆ, ಉಪನ್ಯಾಸಕರು, ಅಧ್ಯಾಪಕರು ಭಾಗವಹಿಸಿದರು. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಉಪನ್ಯಾಸಕರಾದ ಶ್ರೀ ಉದಯ ಕುಮಾರ ಶೆಟ್ಟಿ ಬೋಧಿಸಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ
ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು. ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ […]










