ಕುಂದಾಪುರ(ನ,6): ಇಂದಿನ ದಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅತೀ ಹೆಚ್ಚು ಬಳಸುತ್ತಿದ್ದು, ಈ ದುಶ್ಟಟವನ್ನು ಬಿಡಿಸಬೇಕಾದರೆ ಪೋಷಕರು ಅವರಿಗೊಂದು ರೂಬಿಕ್ಸ್ ಕ್ಯೂಬ್ ತಂದು ಕೊಡಿ; ಅಲ್ಲದೆ ಎಷ್ಟೇ ಕೆಲಸದ ಒತ್ತಡ ಪೋಷಕರಿಗಿದ್ದರೂ ಕನಿಷ್ಟ ಅರ್ಧ ಗಂಟೆಯಾದರೂ ಪ್ರತಿನಿತ್ಯ ಮಕ್ಕಳೊಂದಿಗೆ ಕಳೆಯಿರಿ ಎಂದು ರೂಬಿಕ್ಸ್ ಕ್ಯೂಬ್ ಮಾಂತ್ರಿಕ, ವಿಶ್ವ ದಾಖಲೆಯ ಯುವ ಪ್ರತಿಭೆ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ|ಬಿ.ಬಿ.ಹೆಗ್ಡೆ ಕಾಲೇಜು : ವ್ಯವಹಾರ ಆಡಳಿತ ವಿಭಾಗ- ಅಂತರ್ ತರಗತಿ ಸ್ಪರ್ಧೆ
ಕುಂದಾಪುರ(ನ.06): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಫೆಕ್ಟಿವ್ ಯುಸ್ ಆಫ್ ಡಿಜಿಟಲ್ ಟೂಲ್ಸ್ ಎನ್ನುವ ಅಂತರ್ ತರಗತಿ ಸ್ಪರ್ಧೆಯನ್ನು ಕಾಲೇಜಿನಲ್ಲಿ ನವೆಂಬರ್ 3 ರಂದು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭಹಾರೈಸಿದರು. ಗಣಕವಿಜ್ಞಾನ ವಿಭಾಗದ ಉಪನ್ಯಾಸಕರಾದ ವಿಲ್ಮಾ ಡಿಸೋಜ ,ಶ್ರೀಕಾಂತ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕುಂದರ್ ತೀರ್ಮಾನಕಾರರಾಗಿ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥರಾದ ನಂದಾ […]
ಗಂಗೊಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ
ಗಂಗೊಳ್ಳಿ( ನ.02): ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, […]
ಡಾ|ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ (ನ.01): ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಿರಿದಾದುದ್ದು. ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕಾಲಘಟ್ಟದ ಸಾಹಿತ್ಯದ ಸೃಜನಶೀಲ ಓದು ಕರ್ನಾಟಕದ ಭವ್ಯತೆಯನ್ನು ಪರಿಚಯಿಸುತ್ತದೆ ಎಂದು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇದರ ಅಧ್ಯಕ್ಷರಾದ ಡಾ| ಸದಾನಂದ ಬೈಂದೂರು ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ‘ದಾಂಡಿಯಾ’ ಸಂಭ್ರಮ
ಕುoದಾಪುರ (ನ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಕಲಾ ಸಂಘ ಮತ್ತು ಯೋಗ ಶಿಕ್ಷಣದ ಆಶ್ರಯದಲ್ಲಿ ನವರಾತ್ರಿಯ ವಿಶೇಷ ಆಚರಣೆಯಾದ ‘ದಾಂಡಿಯಾ’ವನ್ನು ಆಯೋಜಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ದಾಂಡಿಯಾ ನೃತ್ಯ ಪ್ರಸ್ತುತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಲಲಿತಕಲಾ ಸಂಘದ ಸಂಯೋಜಕರಾದ ಶ್ರೀಮತಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: “ಸಂಗಮ” – ಸಿಬ್ಬಂದಿ ಕ್ರೀಡಾಕೂಟ
ಕುಂದಾಪುರ (ನ.01): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಸಂಘ ಆಯೋಜಿಸಿದ ಸಿಬ್ಬಂದಿಗಳ ಕ್ರೀಡಾಕೂಟ ‘ಸಂಗಮ – 2023’ಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಚಾಲನೆ ನೀಡಿ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಿಬ್ಬಂದಿ ಸಂಘದ ಕಾರ್ಯದರ್ಶಿ ಶ್ರೀ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಪುರುಷರಿಗೆ ವಾಲಿಬಾಲ್, ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಗುಂಡು ಎಸೆತ […]
ಈಜು ಸ್ಪರ್ಧೆಯಲ್ಲಿ ಸತತ ಐದನೆಯ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ನಾಗರಾಜ ಖಾರ್ವಿ
ಕುಂದಾಪುರ( ನ.03) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ 200 ಮೀ. ಬ್ರೆಸ್ಟ್ ಸ್ಟ್ರೋಕ್-ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್-ಬೆಳ್ಳಿ ಪದಕ, 50 ಮೀ. ಬ್ರೆಸ್ಟ್ ಸ್ಟ್ರೋಕ್- ಬೆಳ್ಳಿ ಪದಕ, 4X100 […]
ಡಾ.ಬಿ.ಬಿ. ಹೆಗ್ಡೆ ಕಾಲೇಜು,ಎನ್.ಎಸ್.ಎಸ್ ಘಟಕ: ರಾಷ್ಟ್ರೀಯ ಏಕತಾ ದಿವಸ್- ಪ್ರತಿಜ್ಞೆ ಸ್ವೀಕಾರ
ಕುಂದಾಪುರ(ಆ,31):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಅಕ್ಟೋಬರ್ 31 ರಂದು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್.ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ […]
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ
ಕುಂದಾಪುರ ( ಆ,31): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿಯಲ್ಲಿ ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ನಡೆಯಿತು. ಈ ಸಂಧರ್ಭದ್ಲಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಶ್ರೀ. ಚೇತನ್ ಶೆಟ್ಟಿ ಕೊವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ […]
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ
ಕುಂದಾಪುರ(ಆ,31) :ದೇಶದ ಮೊದಲ ಗ್ರಹ ಮಂತ್ರಿ, ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ, ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ ವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀ ಭುಜಂಗ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆʼಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.










