ಹುಬ್ಬಳ್ಳಿ (ಎ, 5): ಬೆಳಗಾವಿ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ರಿಸರ್ಚ್ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಸಹಾಯಕ ಪ್ರಾಧ್ಯಾಪಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹ್ಯಾದ್ರಿ ಕಾಲೊನಿ ನಿವಾಸಿಯಾದ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಡಾ. ಸದಾನಂದ ಎಂ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರು ಮಂಡಿಸಿದ THE STUDY OF SOME GENERALIZATION […]
Category: Uncategorized
ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಜಯ. ಸಿ. ಕೋಟ್ಯಾನ್ ಆಯ್ಕೆ
ಉಡುಪಿ (ಮಾ. 29): ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯಾ.ಸಿ. ಕೋಟ್ಯಾನ್ ರವರು ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಇದೀಗ ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ. ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಉದ್ಘಾಟನೆ
ಕುಂದಾಪುರ (ಮಾ. 30): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟನೆಗೊಂಡಿತು. ಕುಂದಾಪುರದ ಪ್ರಸಿದ್ಧ ಟೋರ್ಪಡೋಸ್ ಕ್ರಿಕೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಪಂದ್ಯ ಕೂಟವನ್ನು ಉದ್ಘಾಟಿಸಿ ಶುಭಹಾರೈಸಿದರು.ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಶ್ರೀ ಶಿವಶಂಕರಿ ದೇವಾಲಯ ವತಿಯಿಂದ ಗಾಯಕ ಗಣೇಶ್ ಗಂಗೊಳ್ಳಿರವರಿಗೆ ಸನ್ಮಾನ
ಕುಂದಾಪುರ (ಮಾ 16): ಮಹಾ ಶಿವರಾತ್ರಿಯ ಆಚರಣೆಯ ಪ್ರಯುಕ್ತ ಮಾರ್ಚ್ 12 ರಂದು ಕುಂದಾಪುರ ತಾಲೂಕಿನ ಸೌಕೂರು ಶ್ರೀ ಶಿವಶಂಕರಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಈ ಸಂದರ್ಭದಲ್ಲಿ ಜಾನಪದ ಗಾಯಕ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಗಣೇಶ್ ಗಂಗೊಳ್ಳಿ ಇವರನ್ನು ದೇವಾಲಯದ ವತಿಯಿಂದ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷರಾದ ಶ್ರೀ […]
ಎಂ.ಐ.ಟಿ. ಮೂಡ್ಲಕಟ್ಟೆ : ಮಾರ್ಚ್ 26 ಹಾಗೂ 27 ರಂದು ಉದ್ಯೋಗ ಮೇಳ
ಮೂಡ್ಲಕಟ್ಟೆ ಎಂ.ಐ.ಟಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ಮಾರ್ಚ್ 26 ಹಾಗೂ 27 ರಂದು ಉದ್ಯೋಗ ಮೇಳವನ್ನು ಆಯೋಜಿಸಿರುತ್ತಾರೆ.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಮಹಿಳಾ ದಿನಾಚರಣೆ”
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಸ್ಥೆಯ ಆವರಣದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಕುಂದಗನ್ನಡ ಅಧ್ಯಯನ ಪೀಠಕ್ಕೆ ಮಂಗಳೂರು ವಿವಿಯಲ್ಲಿ ನಿರ್ಣಯ
ಉಡುಪಿ (ಮಾ. 9) ತನ್ನದೆಯಾದ ಸಂಸ್ಕೃತಿಗಳ ಅಸ್ಮಿತೆ, ಜನಪದ ಹಾಡುಗಳು, ಭಾಷಾ ಸೊಗಡು ಹಾಗೂ ವಿಶೇಷ ಆಚರಣೆಯನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ಭಾಗದ ಜನರ ಆಡುಭಾಷೆಯಾಗಿರುವ ಕುಂದಗನ್ನಡದ ಅಧ್ಯಯನಕ್ಕೆ ಸಂಬಂಧಪಟ್ಟಂತೆ ಕುಂದಗನ್ನಡ ಭಾಷಾ ಅಧ್ಯಯನ ಪೀಠ ಸ್ಥಾಪನೆಗೆ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತು ಮಂಗಳೂರು ವಿವಿಯ ಕುಲಸಚಿವರು ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು […]
ಮೂಡ್ಲಕಟ್ಟೆ ಎಂ.ಐ.ಟಿ. ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಯನ್ನು ಆಚರಿಸಲಾಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಪುನರ್ನಿರ್ಮಾಣ ಧಾರ್ಮಿಕ ಸಭೆ ಉದ್ಘಾಟಿಸಿದ ಸಂಸದ ನಳಿನ್ ಕುಮಾರ್
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಮೊಗವೀರ ಸಮುದಾಯದ ಆರಾಧ್ಯ ದೇವತೆ ಶ್ರೀ ಮಹಾಲಕ್ಷ್ಮಿ ದೇವಿ ಸರ್ವರಿಗೂ ಉಂಟುಮಾಡಲಿ, ಮುಂದಿನ ದಿನಗಳಲ್ಲಿ ಈ ದೇಗುಲವು ಹಿಂದೂ ಸಮಾಜದ ಪ್ರಮುಖ ಶ್ರದ್ಧಾ ಕೇಂದ್ರವಾಗಿ ರೂಪುಗೊಳ್ಳಲಿ ಎಂದು ಸಂಸದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮೂಡ್ಲಕಟ್ಟೆ ಎಂ ಐ ಟಿ : ಎಂ.ಬಿ.ಎ. ವಿಧ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಾಗಾರ
ಪ್ರಥಮ ವರ್ಷದ ಎಂ.ಬಿ.ಎ ವಿಧ್ಯಾರ್ಥಿಗಳಿಗೆ ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಪಂಚಾಯತ್ ಗೆ ಎಂ.ಬಿ.ಎ ವಿಧ್ಯಾರ್ಥಿಗಳ ಕೊಡುಗೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.










