ಸ್ವಾಮಿ ವಿವೇಕಾನಂದ ಜಯಂತಿ- ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ರಕ್ತ ದಾನದ ಮಹತ್ವ ಹಾಗೂ ಸಾಮಾಜಿಕ ಜಾಗ್ರತಿ ಮೂಡಿಸುವ ಅಂತರ್ ಕಾಲೇಜು ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ರಕ್ತ ದಾನ ಶಿಬಿರವನ್ನು ಫೆಬ್ರವರಿ 4 ರಂದು ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
Day: February 7, 2021
ಕುಮಾರ್ ಕಾಂಚನ್ ಬೀಜಾಡಿ ಯವರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ
Views: 768
ಉಡುಪಿ : ಪ್ರಗತಿಪರ ಕೃಷಿಕ, ದೇಶಿಯ ಗೋವುಗಳ ರಕ್ಷಣೆ ಮತ್ತು ಪಂಚಗವ್ಯ ಉತ್ಪನ್ನಗಳ ಮಹತ್ವದ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುತ್ತಿರುವ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ (ರಿ) ಇದರ ಪ್ರವರ್ತಕರಾದ ಶ್ರೀಕುಮಾರ್. ಎಸ್. ಕಾಂಚನ್ ರವರಿಗೆ ಕರ್ನಾಟಕ ಸರ್ಕಾರ 2020-21 ನೇ ಸಾಲಿನ ಆತ್ಮ ಯೋಜನೆಯಡಿ, ಕೃಷಿ ಸಂಸ್ಕರಣೆ ವಿಭಾಗದಲ್ಲಿ ಉಡುಪಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ಸರಕಾರದ ಮೀನುಗಾರಿಕೆ […]
ಕಪ್ಪುಸೀರೆಯ ಅಜ್ಜಿ
Views: 556
ಈ ಸ್ವಾರ್ಥ ಪ್ರಪಂಚದಲ್ಲಿ ಇಂತಹ ನಿಸ್ವಾರ್ಥಿ ಅಜ್ಜಿಯಿಂದ ನಾವು ಕಲಿಯುವುದು ತುಂಬಾ ಇದೆ…
ಯಾಕೋ ಈ ಕಪ್ಪು ಸೀರೆಯ ಅಜ್ಜಿ ದಿ ಗ್ರೇಟ್ ಲೇಡಿ ಅನ್ಸಬಿಟ್ರು..










