ಉಡುಪಿ (ಫೆ.28) ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕೋಟ ಸಮೀಪದ ಬನ್ನಾಡಿಯ ಸುಭಾಷ್ ಅಮೀನ್ (45) ಮೃತ ಬೈಕ್ ಸವಾರ. ಈತ ಸಿವಿಲ್ ಕಾಂಟ್ರಾಕ್ಟ್ ರಾಗಿದ್ದು, ಕೆಲಸದ ಸಲುವಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆಸಿದ ಕಾರು ಚಾಲಕ ಕುಂದಾಪುರದ ಚರ್ಚ್ […]
Day: February 28, 2021
ಹರೇಗೋಡು ಆರ್ಥಿಕ ಸಾಕ್ಷರತಾ ಆಂದೋಲನ ವಿಚಾರ ಸಂಕಿರಣ
Views: 451
ಆದಷ್ಟು ನಗದುರಹಿತ ವ್ಯವಹಾರ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಪಡೆದು ದೇಶದ ಆರ್ಥಿಕ ಚೇತರಿಕೆಗೆ ಜನತೆ ಶ್ರಮಿಸ ಬೇಕು ಎಂದು ಹೆಮ್ಮಾಡಿ ಗ್ರಾಮೀಣ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಾವ್ ಹೇಳಿದರು.
ಬಂಧ ಮುಕ್ತ.. ಇದು ಸ್ವಾವಲಂಬಿ ಬದುಕಿನ ಹುಡುಕಾಟ
Views: 429
ಇದೆಂಥಾ ವಿಪರ್ಯಾಸ ನೋಡಿ. ಓದಿನ್ನು ಮುಗಿಯದೇ ಇದ್ದ ಹುಡುಗಿ, ಊರ ಊಸಾಬರಿ ಅರಿಯದೇ ತನ್ನದೇ ತರಾತುರಿಯಲ್ಲಿದ್ದವಳಿಗೆ, ಪರಿಚಯಸ್ಥರು ಮನೆಯವರ ಮೇಲೆ ಹೇರುತ್ತಿದ್ದದ್ದು ಮದುವೆ ಎಂಬ ‘ಬಂಧನ ‘. ಆಡಿಕೊಳ್ಳೊರ ಬಾಯಿ ಮುಚ್ಚಿಸೋ ಪ್ರಯತ್ನದಲಿ ಹೆತ್ತವರು ಮಗಳ ಮೇಲೆ ಹೊರಿಸುತ್ತಿರೋ ಈ ‘ ಬಂಧನ ‘ ದ ಭಾರದಲಿ ಆಕೆ ಇನ್ನೇಷ್ಟು ನೊಂದು ಬೆಂದು ಬಂಧಿಯಾರಬಹುದು ನೀವೇ ಹೇಳಿ…!?










