ವಂಡ್ಸೆ (ಮಾ.3) ಮಹಾವಿಷ್ಣು ಯುವಕ ಮಂಡಲ ಕಟ್ ಬ್ಯಾಲ್ತೂರು ಇದರ 2021-22 ನೇ ಸಾಲಿನಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಮಹಾವಿಷ್ಣು ಯುವಕ ಮಂಡಲ ದ ಅಧ್ಯಕ್ಷರಾಗಿ ಶ್ರೀಕಾಂತ್ ಆಚಾರ್ಯ ಮತ್ತು ಕಾರ್ಯದರ್ಶಿಯಾಗಿ ಗುರುರಾಜ್ ಗಾಣಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾದ ಬಸವ ಮೊಗವೀರ ಇವರ ಅಧ್ಯಕ್ಷತೆಯಲ್ಲಿ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ ಯುವಕ ಮಂಡಲದ ಸಂಚಾಲಕರದ ಚಂದ್ರ ನಾಯ್ಕ್, ನರಸಿಂಹ ಗಾಣಿಗ, ರವೀಶ್ ಡಿ. ಎಚ್, ರಾಘವೇಂದ್ರ ಜೋಗಿ […]
Day: March 3, 2021
ಮಾ. 7 ರಂದು ಶ್ರೀ ವಿನಾಯಕ ಯುವಕ ಸಂಘ (ರಿ) ನೆಂಪು ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಕಾರ್ಯಕ್ರಮಗಳು
Views: 587
ಶ್ರೀ ವಿನಾಯಕ ಯುವಕ ಸಂಘ(ರಿ) ನೆಂಪು ,ಕರ್ಕುಂಜೆ ಇವರ ಆಶ್ರಯದಲ್ಲಿ ಇದೇ ಮಾರ್ಚ್ 7 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪು ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಪ್ರವಚನ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ.
ಮೂಡ್ಲಕಟ್ಟೆ ಎಂ.ಐ.ಟಿ. ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
Views: 711
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಯನ್ನು ಆಚರಿಸಲಾಯಿತು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಹರಿಕಥಾ ಕಲಾಕ್ಷೇಪ ಕಾರ್ಯಕ್ರಮ
Views: 497
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ಹರಿಕಥಾ ಕಲಾಕ್ಷೇಪ’ ಎನ್ನುವ ಹರಿಕಥಾ ಪ್ರವಚನ ಕಾರ್ಯಕ್ರಮ ಮಾರ್ಚ್ 02 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಡಾ. ಜಿ. ಶಂಕರ್ ರವರ ಸಮಾಜ ಸೇವೆ ಶ್ಲಾಘನೀಯ : ಸಂಸದ ಬಿ. ವೈ. ರಾಘವೇಂದ್ರ
Views: 554
ಸಮಾಜದಿಂದ ಪಡೆದಿದ್ದನ್ನು ಪುನ: ಸಮಾಜಕ್ಕೆ ನೀಡಬೇಕಾಗಿದ್ದು ಮನುಷ್ಯ ಧರ್ಮ. ಆ ನಿಟ್ಟಿನಲ್ಲಿ ಡಾ.ಜಿ ಶಂಕರ್ ರವರು ತಮ್ಮ ಫ್ಯಾಮಿಲಿ ಟ್ರಸ್ಟ್ ಮೂಲಕ ಅನೇಕ ರೀತಿಯಲ್ಲಿ ಜನಸೇವೆ ಮಾಡುತ್ತಾ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಬಿ.ವೈ ರಾಘವೇಂದ್ರ ರವರು ಹೇಳಿದರು.










