ಕುಂದಾಪುರ(ಮಾ.13)ಕುಂದಾಪುರದ ಪುರಾಣ ಪ್ರಸಿದ್ದ ದೇವಾಲಯವಾದ ಚಿಕ್ಕಮ್ಮನ ಸಾಲು ರಸ್ತೆ ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನಕ್ಕೆ ಅವಧೂತ ಶ್ರೀ ವಿನಯ್ ಗುರೂಜಿಯವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಆನಗಳ್ಳಿ ಶ್ರೀ ದತ್ತಾಶ್ರಮದ ಪ್ರವರ್ತಕರಾದ ಶ್ರೀಮತಿ ಮತ್ತು ಶ್ರೀ ಸುಭಾಷ್ ಪೂಜಾರಿ ಸಂಗಮ್, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ನಾಗೇಶ್ ಪುತ್ರನ್ ಐತಾಳ್ ಬೆಟ್ಟು ಮತ್ತು ಸಂಗಮ್ ಫ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.
Day: March 13, 2021
ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿ ಆಯ್ಕೆ
Views: 437
ಕುಂದಾಪುರ (ಮಾ.13) ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2020 -21ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಜಿತ್ ಶೆಟ್ಟಿ ಹಾಗೂ ಭರತ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೆಸಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಆಶಾ ಶೆಟ್ಟಿ ಹಾಗೂ ಸ್ವಸ್ತಿ ಶೆಟ್ಟಿ , ಕೋಶಾಧಿಕಾರಿಯಾಗಿ ಯೋಗೀಶ್ ಶ್ಯಾನುಭಾಗ್ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 13 ರಂದು ನಡೆದ […]










