ಕೋಟ (ಮಾ.16) : ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಅರ್ಥಶಾಸ್ತ್ರ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇದಿಕೆಯ ಒಂದು ದಿನದ ಪಠ್ಯ ಆಧಾರಿತ ಕಾರ್ಯಗಾರವು ಕೋಟ ವಿವೇಕ ಪದವಿಪೂರ್ವ ಕಾಲೇಜಿನಲ್ಲಿ ಜರಗಿತು. ಈ ಕಾರ್ಯಗಾರವನ್ನು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಭಗವಂತ ಕಟ್ಟಿಮನಿಯವರು ಉದ್ಘಾಟಿಸಿದರು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ರಾಮದೇವ […]
Day: March 16, 2021
ಮೂಡ್ಲಕಟ್ಟೆ ಎಮ್.ಐ.ಟಿ. : ಕ್ಯಾಂಪಸ್ ಉದ್ಯೋಗ ಮೇಳ
Views: 410
ಕುಂದಾಪುರದ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಇದೇ ತಿಂಗಳ 26 ಹಾಗೂ 27ನೇ ದಿನಾಂಕದಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಶ್ರೀ ಶಿವಶಂಕರಿ ದೇವಾಲಯ ವತಿಯಿಂದ ಗಾಯಕ ಗಣೇಶ್ ಗಂಗೊಳ್ಳಿರವರಿಗೆ ಸನ್ಮಾನ
Views: 400
ಕುಂದಾಪುರ (ಮಾ 16): ಮಹಾ ಶಿವರಾತ್ರಿಯ ಆಚರಣೆಯ ಪ್ರಯುಕ್ತ ಮಾರ್ಚ್ 12 ರಂದು ಕುಂದಾಪುರ ತಾಲೂಕಿನ ಸೌಕೂರು ಶ್ರೀ ಶಿವಶಂಕರಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಈ ಸಂದರ್ಭದಲ್ಲಿ ಜಾನಪದ ಗಾಯಕ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಗಣೇಶ್ ಗಂಗೊಳ್ಳಿ ಇವರನ್ನು ದೇವಾಲಯದ ವತಿಯಿಂದ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷರಾದ ಶ್ರೀ […]










