ಕುಂದಾಪುರ (ಮಾ. 18): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ, ವ್ಯವಹಾರ ನಿರ್ವಹಣೆ ಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಶಾಸ್ತ್ರ ಸಂಘದ ಆಶ್ರಯದಲ್ಲಿ ‘ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಿಜಿಟಲ್ ರಾಯ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕರಾದ ಶ್ರೀ ರಾಜೀವ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ನ ಮಹತ್ವ ಮತ್ತು ಅದರಿಂದ ಮುಂದಿನ ದಿನಗಳಲ್ಲಿ ಸಿಗುವ ಉದ್ಯೋಗಾವಕಾಶಗಳ […]
Day: March 19, 2021
ಮಾರ್ಚ್ 21ರಂದು ಗಂಗೊಳ್ಳಿ ಭಾಸ್ಕರ ಕಲೈಕಾರ್ ಮ್ಯೂಸಿಯಂ ಉದ್ಘಾಟನೆ
Views: 495
ಗಂಗೊಳ್ಳಿ (ಮಾ.18) ಕರ್ನಾಟಕ ಸರಕಾರ ಸ್ವಾತಂತ್ರ್ಯೋತ್ಸವ ಪ್ರಶಸ್ತಿ, ಕೊಂಕಣಿ ಅಕಾಡೆಮಿಯ ಕೊಂಕಣಿ ನಕ್ಷತ್ರ ಬಿರುದು, ಎಸ್.ಎಮ್.ಎಸ್. ಕಲಾವೈಭವ ಪ್ರಶಸ್ತಿ ಪುರಸ್ಕೃತ ವ್ಯಂಗ್ಯಚಿತ್ರಗಾರ, ಪ್ರಾಚೀನ ವಸ್ತು ಸಂಗ್ರಹಕಾರ, ಚುಟುಕು ಸಾಹಿತಿ, ಪ್ರದರ್ಶನಕಾರ ಮತ್ತು ಛಾಯಾ ಚಿತ್ರಗ್ರಾಹಕ ಗಂಗೊಳ್ಳಿ ಶ್ರೀ ಭಾಸ್ಕರ ಕಲೈಕಾರ್ ರವರು ಮುಂದಿನ ಯುವ ಪೀಳಿಗೆಗಾಗಿ ನಿರ್ಮಿಸಿರುವ ಮ್ಯೂಸಿಯಂ ಉದ್ಘಾಟನೆ ಇದೇ ಮಾರ್ಚ್ 21ರ ಬೆಳಿಗ್ಗೆ 10-30 ಗಂಟೆಗೆ ಗಂಗೊಳ್ಳಿಯ. ‘ಶ್ರೀ ದೇವಿಪ್ರಸಾದ್’ ಕಲೈಕಾರ್ ಮಠದ ಬಳಿ ನಡೆಯಲಿದೆ. ಈ […]










