Views: 423
ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟಿ, ಒಂದೊಂದು ಅಕ್ಷರವನ್ನೂ ತುಂಬಾ ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಶ್ರೀ ಮುಸ್ತಾಕ್ ಹೆನ್ನಾಬೈಲು ಹೇಳಿದರು.
ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟಿ, ಒಂದೊಂದು ಅಕ್ಷರವನ್ನೂ ತುಂಬಾ ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಶ್ರೀ ಮುಸ್ತಾಕ್ ಹೆನ್ನಾಬೈಲು ಹೇಳಿದರು.
ಭಾರತ್ ಸೈಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಘಟಕರಾದ ಶ್ರೀಮತಿ ಸುಮನ ಶೇಖರ್ ಮಾರ್ಚ್ 16ರಂದು ಡಾ.ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೂವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು.