ಕುಂದಾಪುರ (ಮಾ. 20): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಸಾಂಪ್ರದಾಯಿಕ ಕ್ರೀಡೆಗಳ ಪಂದ್ಯಾಟವನ್ನು ಬ್ರಹ್ಮಾವರದ ಎಸ್. ಎಮ್. ಎಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ್ ಭಟ್ ಮಾರ್ಚ್ 19ರಂದು ಉದ್ಘಾಟಿಸಿದರು. ವಿದ್ಯುನ್ಮಾನ ಯುಗದ ಭರಾಟೆಯಲ್ಲಿ ಸಾಂಪ್ರದಾಯಿಕ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯ ಗ್ರಾಮೀಣ ಕ್ರೀಡೆಗಳನ್ನು ಪರಿಚಯಿಸುವ ಕೈಂಕರ್ಯದಲ್ಲಿ ತೊಡಗಿರುವುದು ಸ್ತುತ್ಯಾರ್ಹ. ಇಂತಹ ಗ್ರಾಮೀಣ […]
Day: March 21, 2021
ಅಂಕಣ – 1 : ಅನಧಿಕೃತ ಇನ್ಸ್ಟಂಟ್ ಲೋನ್ ಆ್ಯಪ್ ಗಳ ಕುರಿತು ಎಚ್ಚರ ವಹಿಸುವಿಕೆ.
Views: 653
ತಕ್ಷಣವೇ ಸಾಲ ಕೊಡುತ್ತೇವೆ ಎಂದು ನಂಬಿಸುವ ಅನುಮಾನಸ್ಪದ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ. ಇದರಿಂದ ಮೋಸ ಹೋದವರು ಹೆಚ್ಚು, ನೆನಪಿರಲಿ. ಈ ಆ್ಯಪ್ ಗಳಿಗೆ ನೀವು ಏನು ಅನುಮತಿಯನ್ನು ನೀಡುತ್ತಿದ್ದೀರಿ ಎಂಬುದರ ಮೇಲೆ ಒಂದು ಕಣ್ಣಿಡಿ. ದಯವಿಟ್ಟು ನಿಮ್ಮ ವೈಯಕ್ತಿಕ ವಿವರಗಳನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಈ ಲೋನ್ ಆ್ಯಪ್ಗಳು ಆರ್ .ಬಿ.ಐ. (Reserve Bank of India ) ಅಡಿಯಲ್ಲಿ ಬರುವುದಿಲ್ಲ ಹಾಗೂ ಸಾಲ ತೀರಿಸದೇ ಹೋದರೆ ಇವರು […]










