ಗಂಗೊಳ್ಳಿ (ಏ, 5): ಪದವಿ ಪೂರ್ವ ಶಿಕ್ಷಣ ಇಲಾಖೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜರಗಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಬಾಲಕರ ತಂಡ ಟೆನ್ನಿಕಾಯ್ಟ್ ಮತ್ತು ಬಾಲ್ ಬ್ಯಾಡ್ಮಿಂಟನ್ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿದರು.ಹಾಗೆಯೇ ಬಾಲಕಿಯರು ಟೆನ್ನಿಕಾಯ್ಟ್ ನಲ್ಲಿ ಪ್ರಥಮ […]
Day: April 5, 2021
ಡಾ. ಸತ್ಯಮೂರ್ತಿ ವಿ. ಪರ್ವತಕರ್ ರವರಿಗೆ ಪಿಹೆಚ್.ಡಿ ಪದವಿ ಪ್ರದಾನ
ಹುಬ್ಬಳ್ಳಿ (ಎ, 5): ಬೆಳಗಾವಿ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ರಿಸರ್ಚ್ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಸಹಾಯಕ ಪ್ರಾಧ್ಯಾಪಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹ್ಯಾದ್ರಿ ಕಾಲೊನಿ ನಿವಾಸಿಯಾದ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಡಾ. ಸದಾನಂದ ಎಂ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರು ಮಂಡಿಸಿದ THE STUDY OF SOME GENERALIZATION […]
ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಹಾಗೂ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ರವರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಕುಂದಾಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಾದ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು […]
ಮೇ 2 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ
ಹಾಲಾಡಿ (ಎ, 4): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಜರುಗಲಿರುವ ಮೊಗವೀರ ಸಮುದಾಯದ 25 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಲಾಡಿಯ ಶಾಲಿನಿ ಜಿ.ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಮೇ 02 ರಂದು ನಡೆಯಲಿದೆ ಎಂದು ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೋಟ ಹೇಳಿದರು. ನಾಡೋಜ ಡಾ.ಜಿ ಶಂಕರ್ […]
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 90 ನೇ ವಾರದ ಸ್ವಚ್ಛತಾ ಕಾರ್ಯಕ್ರಮ
ಕೋಟೇಶ್ವರ (ಎ. 4): ಕೋಟೇಶ್ವರ ಸಮೀಪದ ಗೋಪಾಡಿ ಕಡಲತೀರದಲ್ಲಿ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 90 ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಎಪ್ರಿಲ್ 04 ರಂದು ಜರುಗಿತು. ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು 20 ಚೀಲಗಳಷ್ಟು ತ್ಯಾಜ್ಯಗಳನ್ನು ಸಂಗ್ರಹಿಸಿ ಸಮರ್ಪಕ ವಿಲೇವಾರಿಗೆ ವ್ಯವಸ್ಥೆ ಮಾಡಿದರು. ನಿರಂತರವಾಗಿ ಕುಂದಾಪುರ ಕೋಡಿ ,ಬೀಜಾಡಿ ಹಾಗೂ ಗೋಪಾಡಿ ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ, ಕಡಲಾಮೆ […]
ಯಕ್ಷಗುರು ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಬಡಗುತಿಟ್ಟಿನ ಪ್ರಸಿದ್ಧ ಯಕ್ಷ ಗುರು, ಯಕ್ಷ ಕವಿ,ಭಾಗವತ ,ನಿರ್ದೇಶಕ ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರನ್ನು ಮೊಗವೀರ ಮಹಾಜನ ಸೇವಾ ಸಂಘ( ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ರವರು ಸಲ್ಲಿಸಿದ ಅಪಾರ ಸೇವೆಯನ್ನು […]
ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮ
ಹೆಮ್ಮಾಡಿ (ಎ. 4): ಏಪ್ರಿಲ್ 27ರಂದು ನಡೆಯಲಿರುವ ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವದ ಪೂರ್ವ ತಯಾರಿ ಹಾಗೂ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ.ಸಿ ಕೋಟ್ಯಾನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊಗವೀರ […]










