Views: 473
ಕುಂದಾಪುರ(ಏ,14) : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಹಾಗೂ ಪರಿಶಿಷ್ಟ ಜಾತಿ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಡಾ. ಬಿ. ಆರ್. ಅಂಬೇಡ್ಕರ್ ಅವರ 130 ನೇ ಹಾಗೂ ಡಾ ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿ ಆಚರಣೆ ಸಮಾರಂಭದಲ್ಲಿ ಉಪನ್ಯಾಸ ನೀಡಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ್ತೆ […]










