ಬೆಂಗಳೂರು (ಏ, 16) : ವೈದ್ಯಕೀಯ ಕೋರ್ಸ್ಗಳ 2021ನೇ ಸಾಲಿನ ಪ್ರವೇಶಕ್ಕಾಗಿ ಎಪ್ರಿಲ್ 18 ಕ್ಕೆ ನಡೆಯ ಬೇಕಿದ್ದ NEET-PG 2021 ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆ ಯನ್ನು ಕೋವಿಡ್ ಕಾರಣದಿಂದಾಗಿ ಮಂದೂಡಲಾಗಿದೆ . ಮೂಂದುಡಲ್ಪಟ್ಟ ಪರೀಕ್ಷಾ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್.ಟಿ.ಎ.)ಗೆ ಕೇಂದ್ರ ಸರ್ಕಾರ ನೀಡುವ ಸಲಹೆ ಮೇರೆಗೆ ತಿಳಿಸಲಾಗುವುದು.
Month: April 2021
ಜನತಾ ಸಮೂಹ ಸಂಸ್ಥೆ ಕೋಟ : ಸಂಸ್ಥಾಪಕರ ಸಂಸ್ಮರಣೆ ಕಾರ್ಯಕ್ರಮ
ಕೋಟ (ಎ. 15) : ಕರಾವಳಿ ಭಾಗದಲ್ಲಿ ಮೀನುಗಾರಿಕೆ, ಸಹಕಾರಿ ಸಂಘ, ಸಮಾಜಸೇವೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ಅನನ್ಯ ಸೇವೆ ಸಲ್ಲಿಸಿದ ಜನತಾ ಸಮೂಹ ಸಂಸ್ಥೆ ಕೋಟ-ಪಡುಕರೆ ಇದರ ಸಂಸ್ಥಾಪಕರಾದ ದಿ .ಕೆ.ಸಿ. ಕುಂದರ್ ಅವರ ಸಂಸ್ಮರಣೆ ಕಾರ್ಯಕ್ರಮ ಎಪ್ರಿಲ್ 13ರಂದು ಜನತಾ ಸಂಸ್ಥೆಯ ಕ್ಯಾಂಪಸ್ ನಲ್ಲಿ ಜರಗಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥ ಹಾಗೂ ಗೀತಾನಂದ ಫೌಂಡೇಶನ್(ರಿ) ನ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಮಾತನಾಡಿ, ದಿ.ಕೆ.ಸಿ. […]
ಕನ್ನಡದ ಋಣ
ಮಾತೆಯ ತನುವಿಂದ ಬಿಳ್ಕೊಟ್ಟ ದಿನಸ್ವಾಗತಿಸಿತು ನನ್ನಿ ಹೆಮ್ಮೆಯ ನೆಲಉದರದಿಂದುಚ್ಚರಿಸಿದೆ ಕನ್ನಡದ ಪದಅದುವೇ ನನ್ನ ಬಾಳಿನ ಉತ್ತುಂಗದ ಸುದಿನ ಬರೆದೆನು ಅದೆಷ್ಟೋ ಕನ್ನಡದಕ್ಷರಹಾಡ ಬಯಸಿದೆ ಕನ್ನಡದ ಕವಿತೆಗಳ ಇಂಚರಎಲ್ಲವೂ ನನ್ನಿ ಹೆಮ್ಮೆಯ ನೆಲದಲಿಕನ್ನಡಾಂಬೆಯ ಪ್ರೀತಿಯ ಕೃಪೆಯಲಿ ದುಃಖದಲಿ ನಗುವಾಗಿ, ಸೋತಾಗ ಗೆಲುವಾಗಿಮನಸಲ್ಲಿ ಕೂತವಳು ಕನ್ನಡದ ತಾಯಿಮನೆಯಲ್ಲಿ ಶಕ್ತಿಯಾಗಿ, ಮನಸಲ್ಲಿ ನೆಮ್ಮದಿಯಾಗಿ ಅನ್ನವ ತಿನಿಸಿದಳು ಕನ್ನಡದ ತಾಯಿ ಬಾಳಬಂಡಿಗೊಂದು ಕನ್ನಡದ ಚುಕ್ಕಿಒಡಲಿಂದ ಕೊಟ್ಟಳು ಖುಷಿಯಿಂದ ಹೆಕ್ಕಿಬಲು ಚಂದ ನಮ್ಮಿ ಭಾಷೆಯ ಪಯಣತೀರಿಸಲಸಾದ್ಯ ಈ ಕನ್ನಡದ […]
ಆ ದಿನ ರಾತ್ರಿ
ಆ ದಿನ ರಾತ್ರಿ ಸಮಯ 10 ಗಂಟೆ… ಊಟ ಮಾಡಿ ಮನೆಯವರೆಲ್ಲರೂ ನಿದ್ದೆಗೆ ಜಾರುತ್ತಿದ್ದ ಸಮಯ… ನಿದ್ದೆಗೆ ಜಾರಿದ ಸ್ವಲ್ಪ ಹೊತ್ತಿನಲ್ಲಿ ದೇಹದ ಉಸಿರಾಟದಲ್ಲಿ ಏರಿಳಿತವಾದ ಅನುಭವವಾಯಿತು.. ಸ್ವಲ್ಪ ಹೊತ್ತು ಎದ್ದು ಕೂತು ಮತ್ತೆ ಮಲಗಿದೆ.ಆದರೂ ಉಸಿರಾಟ ಅಸಹಜವಾಗಿತ್ತು. ಇನ್ನೆನೂ ಉಸಿರೆ ನಿಂತಂತೆ ಭಾಸವಾಯಿತು.. ಅಯ್ಯೋ ದೇವರೆ .. ಇದೆಂತ ದುರ್ವಿಧಿ.. ನನಗೆನಾದರೂ ಕರೋನಾ ಸೋಂಕು ತಗುಲಿತೆ ಎಂದು ಭ್ರಮಿತನಾದೆ.ನನ್ನಿಂದಾಗಿ ಮನೆ ಮಂದಿಯೆಲ್ಲಾ ಸಂಕಷ್ಟಕ್ಕೆ ಸಿಲುಕಿದರೆಂಬ ಭಯ ಕಾಡತೊಡಗಿತು. ಭವಿತವ್ಯದ […]
ಏಪ್ರಿಲ್ 17 ರಂದು ನೈಕಂಬ್ಳಿಯಲ್ಲಿ ಪ್ರೇರಣೋತ್ಸವ – 21
ಹೆಮ್ಮಾಡಿ (ಏ, 15): ಚಿತ್ತೂರು -ಮಾರಣಕಟ್ಟೆ ಪರಿಸರದಲ್ಲಿ ಹಲವು ವರ್ಷಗಳಿಂದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಿ ಜನಮನ್ನಣೆ ಗಳಿಸಿರುವ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ -ಚಿತ್ತೂರು ಇವರ 8ನೇ ವಾರ್ಷಿಕೋತ್ಸವ ಪ್ರೇರಣೋತ್ಸವ-21 ಇದೇ ಏಪ್ರಿಲ್ 17 ರ ಶನಿವಾರ ಸಂಜೆ 6.30ರಿಂದ ಮಾರಣಕಟ್ಟೆ ಸಮೀಪದ ನೈಕಂಬ್ಳಿ ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯಲಿದೆ. ಈ ಪ್ರೇರಣೋತ್ಸವ – 21ದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್ .ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಮಾರಣಕಟ್ಟೆ […]
ಏಪ್ರಿಲ್ 25 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET)
ಮೈಸೂರು (ಏ, 16): ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ.) ಇದೇ ಎಪ್ರಿಲ್ 25 ರ ಭಾನುವಾರದಂದು ನಡೆಯಲಿದೆ. ಈ ಹಿಂದೆ ಏಪ್ರಿಲ್11 ರಂದು ನಡೆಯಬೇಕಿದ್ದ ಕೆ.ಎಸ್.ಇ.ಟಿ. (KSET)ಪರೀಕ್ಷೆಯನ್ನು ಕಾರಣಾಂತರಗಳಿಂದಮುಂದೂಡಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ ನೊಂದಾಯಿತ ಅಭ್ಯರ್ಥಿಗಳು ಈ ಕೆಳಗಿನ ಕೆಸೆಟ್ ವೆಬ್ಸೈಟ್ನ್ನು http://kset.uni-mysore.ac.in ಸಂಪರ್ಕಿಸಲು ತಿಳಿಸಲಾಗಿದೆ.
ಬಂಟಕಲ್ ಕಾಲೇಜು : ವಿದ್ಯಾರ್ಥಿಗಳಿಂದ ಕೋವಿಡ್ ಲಸಿಕಾ ಮಾಹಿತಿ ಅಭಿಯಾನ
ಉಡುಪಿ (ಏ, 15): ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು ಕೋವಿಡ್ ಲಸಿಕಾ ಮಾಹಿತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಂಸ್ಥೆಯ ವಿದ್ಯಾರ್ಥಿಗಳು ಬಂಟಿಕಲ್ ಕಾಲೇಜಿನ ಆಸುಪಾಸು, ಹಾಗೂ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ತೆರಳಿ 45ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳುವುದರಿಂದ ಆಗುವ ಉಪಯೋಗಗಳನ್ನು ವಿವರಿಸಿ, ಅವರುಗಳಲ್ಲಿ ಜಾಗೃತಿಯನ್ನು ಮೂಡಿಸಿ, ಲಸಿಕೆ ಪಡೆಯಲು ಜನರಲ್ಲಿ ಇರುವ […]
ಮೂಡ್ಲಕಟ್ಟೆ ಎಂ ಐ ಟಿ: ಸಂಸ್ಥಾಪಕರ ದಿನಾಚರಣೆ
ಕುಂದಾಪುರ (ಏ, 15): ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಯವರು ಸಿಬ್ಬಂದಿಗಳ ಜೊತೆ ಕಾಲೇಜಿನ ಸಂಸ್ಥಾಪಕರಾದ ಮಾಜಿ ಸಂಸದ ಐ.ಎಂ ಜಯರಾಮ ಶೆಟ್ಟಿಯವರ ಪುತ್ಹಳಿಗೆ ಹಾರಾರ್ಪಣೆ ಮಾಡಿ ಗೌರವವನ್ನು ಸಲ್ಲಿಸಿದರು. ಸಭಾ ಕಾರ್ಯಕ್ರಮದ ಮೊದಲು ಸಂಸ್ಥಾಪಕರ ಸಾಧನೆ ಮತ್ತು ಸೇವೆಗಳ ಸಾರಾಂಶ ವಿರುವ ವಿಡಿಯೊವನ್ನ ಪ್ರದರ್ಶಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ […]
ಮೌನಿಯಾಗಬೇಕೆನಿಸಿದೆ
ಮೌನಿಯಾಗಬೇಕೆನಿಸಿದೆ.. ಮನೆಯೆಲ್ಲಾ ಓಡಾಡಿ,ಬಾಯ್ತುಂಬಾ ಕೂಗಾಡಿಅಮ್ಮನಿಗೊಂದಿಷ್ಟು ಬೈಗುಳ, ಅಪ್ಪನಿಗೊಂದಿಷ್ಟು ಶಾಪಬಾಯಲ್ಲೆ ಆಯುದವನಿಟ್ಟಂತೆ ಯುದ್ಧ ಸಾರುತಿದ್ದೆ..ನನ್ನ ಅಭ್ಯುದಯಕ್ಕೆ ಶ್ರಮಿಸುವ ಜನಗಳ ಜತೆಗೆಇಂದೆಕೊ ಮೌನಿಯಾಗಬೇಕೆನಿಸಿದೆ.. ಕಣ್ಣ ಕಂಡರೆ ಕೆಂಡ ಕಾರುವ ಕೆಂಪು ಕೋಪನಾಲಿಗೆಯಿಂದ ಜಠರದುದ್ದಕ್ಕೂ ಬೈಗುಳದ ತಾಪಉದರದಸಿವಿಗೆ ಕೊರಳನ್ನೊಡ್ಡುವ ಅನ್ನವನೆಸೆದಿದ್ದೆ ಅಮನಸ್ಕನಂತೆ…ಚೆಲ್ಲಿ ಘರ್ಜಿಸಿದೆ ತೀಥ೯ದಂತಹ ಗಂಗೆಯನ ಟೊಳ್ಳು ವ್ಯಾಘ್ರನಂತೆಇಂದೆಕೊ ಮೌನಿಯಾಬೇಕೆನಿಸಿದೆ… ಮೃದುತನವ ರಕ್ಷಿಸಿದ ಮನಸ್ಸುಗಳ ಮದ್ಯೆ ,ವಚನದುದ್ದಕ್ಕು ಕರ್ಕಶದಂತಹ ಗಟ್ಟಿ ದನಿ ನನ್ನೊಳಗಿಂದಾದರೆಕೇಳಲಿಸ್ಟವಾಗದೆ ಕಿವಿಯ ಬಾಗಿಲೆಳೆಯವರು ವಾಣಿಯ ನಾನಾಡಿದರೆಮುರಿದ ಮನಸ್ಸಿಂದ ಇಷ್ಟವಿಲ್ಲದ ಮಾತಾದರೆ,ಕಷ್ಟದಿಂದ ನೋಡುವ […]
ನನ್ನ ದೇವರು
ನವ ಮಾಸ ತುಂಬುವವರೆಗೆತನ್ನ ಕರುಳ ಕುಡಿಯನ್ನು ರಕ್ಷಿಸಿಜಗತ್ತಿನ ಯಾವ ಮೂಲೆಯಲ್ಲೂಸಿಗಲಾರದಂತಹ ಬೆಚ್ಚನೆಯತನ್ನ ಗರ್ಭ ದಲ್ಲಿರಿಸಿ,ಜೀವ- ಜೀವನವನ್ನು ಲೆಕ್ಕಿಸದೆತನ್ನ ಮಗುವಿಗೆ ಜನ್ಮ ನೀಡುವ ಮಾತೆಯೇನಿನಗಿಂತ ದೊಡ್ಡ ದೇವರಿದ್ದಾರೆಯೇ ಈ ಜಗದಲಿನನ್ನ ಬದುಕಿನ ಪ್ರತ್ಯಕ್ಷ ದೇವರೆಂದರೆಅದು ನೀನೆ ನನ್ನ ಅಮ್ಮನನ್ನ ಹಡೆದವ್ವನನ್ನ ಎಲ್ಲ ತಪ್ಪುಗಳನ್ನು ತಿದ್ದಿ ತೀಡಿಒಳ್ಳೆಯ ಸಂಸ್ಕಾರ ಕಲಿಸಿಸುಸಂಸ್ಕ್ರತನನ್ನಾಗಿ ಮಾಡಿದೆ ನೀವಿದ್ಯೆ ಕೊಟ್ಟುಬುದ್ದಿಯನ್ನು ಸದಾ ಒಳಿತಿನೆಡೆಗೆಹರಿಸುವಂತೆ ದಾರಿ ತೋರಿದೆ ನೀನಿನ್ನನ್ನು ಹೇಗೇ ಸಂಭೋದಿಸಿದರೂನೀ ತಡೆಯಲಿಲ್ಲಅಮ್ಮ ಅಂದೆ, ಅವ್ವ ಅಂದೆಅಬ್ಬೆ ಅಂದೆ, ಮಾ […]










