Views: 584
ಉಡುಪಿ (ಮೇ, 5): ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೊಳಗಾದ ತಮ್ಮ ಬ್ಯಾಂಕಿನ ಸದಸ್ಯರುಗಳಿಗೆ ವೈದ್ಯಕೀಯ ಸಹಾಯ ಧನ ನೀಡುವ ಯೋಜನೆಯನ್ನು ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ರೂಪಿಸಿದ್ದು, ಕೊರೋನ ಸೋಂಕಿಗೆ ತುತ್ತಾದ ಸದಸ್ಯರು ಅರ್ಜಿ ಸಲ್ಲಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಸದಸ್ಯರು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಶಾಖೆಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೂಕ್ತ ದಾಖಲೆಯನ್ನು […]










