ಕೊಲ್ಲೂರು (ಮೇ, 10) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ ಮತ್ತು ಅವರ ಧರ್ಮಪತ್ನಿ ತೇಜಸ್ವಿನಿ ರಾಘವೇಂದ್ರ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ, ಮತ್ತು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ಇಡೀ ದೇಶಕ್ಕೆ ಆವರಿಸಿಕೊಂಡಿರುವ ಮಹಾಮಾರಿ ಕೊರೊನಾ ನಿವಾರಣೆಗಾಗಿ ಸಂಸದರು ಮೂಕಾಂಬಿಕೆಗೆ ವಿಶೇಷ ಪೂಜೆ […]
Day: May 11, 2021
ಅಕ್ಕ ಎರಡು ಸೇರು ಅಕ್ಕಿ ಇದ್ರೆ ಕೊಡಿ ಅಕ್ಕ……
Views: 431
ನಾನು ಬೆಂಗಳೂರಿನಿಂದ ಬಂದು ಸುಮಾರು ಹತ್ತು ದಿನ ಆಗಿದೆ. ಮನೆಯ ಮಹಡಿ ಮೇಲಿನ ಒಂದು ಕೋಣೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದೇನೆ. (Covid ಇಲ್ಲ ಆದರೂ ನಮ್ಮ ಜಾಗ್ರತೆ ). ಮನೆಯ ಗೇಟ್ ಹತ್ತಿರ ಒರ್ವ ಮಹಿಳೆಯ ಕೂಗು ಕೇಳಿಸಿತು. ನಮ್ಮ ಮನೆಯ ಎರಡು ನಾಯಿ ಬೌ ಬೌ ಎಂದು ಕೂಗುತ್ತಾ ಆಕೆಯ ಮೇಲೆ ದಾಳಿ ಮಾಡಲು ಮುಂದಾದವು. ನಾನು ಜೋರಾಗಿ ನಾಯಿಗಳನ್ನು ವಾಪಸು ಕರೆದೆ… ಅವು ಸುಮ್ಮನಾದವು.. ಆ ತಾಯಿಯ […]